• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 17: ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಐಡಿ ಡಿವೈಎಸ್​ಪಿ ವಿ. ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮಿ ಅವರ ಈ ಸಾವಿಗೆ ಕಾರಣವೇನೆಂದು ತಿಳಿದುಬಂದಿಲ್ಲ. ಸಿಐಡಿ ಡಿವೈಎಸ್​ಪಿ ವಿ ಲಕ್ಷ್ಮೀ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

33 ವರ್ಷದ ಲಕ್ಷ್ಮಿ ವಿ 2014ರ ಬ್ಯಾಚ್​ನ ಕೆಎಸ್​ಪಿಎಸ್ ಅಧಿಕಾರಿ. 2017ರಲ್ಲಿ ಸಿಐಡಿ ಡಿವೈಎಸ್​ಪಿಯಾಗಿ ಅವರು ನೇಮಕಗೊಂಡಿದ್ದರು. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ನಿನ್ನೆ ರಾತ್ರಿ ಸ್ನೇಹಿತರ ಮನೆಯಲ್ಲಿ ರಾತ್ರಿ ಪಾರ್ಟಿ ಮಾಡಿದ್ದ ಲಕ್ಷ್ಮೀ, ಬಳಿಕ ರಾತ್ರಿ 10.30ರ ಸುಮಾರಿಗೆ ರೂಂನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಲಕ್ಷ್ಮೀ ಅವರ ಗಂಡ ಹೈದರಾಬಾದ್ ಗೆ ತೆರಳಿದ್ದರು. ಲಕ್ಷ್ಮೀ ಅವರ ಸ್ನೇಹಿತನ ಅಪಾರ್ಟ್ ಮೆಂಟ್​ನಲ್ಲಿ ಕೊವೀಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಹಾಗಾಗಿ, ಆಗಾಗ ಅಲ್ಲಿಗೆ ಹೋಗುತ್ತಿದ್ದ ಲಕ್ಷ್ಮೀ ನಿನ್ನೆ ಕೂಡ ಅಲ್ಲಿಗೆ ತೆರಳಿದ್ದರು. ಅವರು ಕಳೆದ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಊಟಕ್ಕೆ ಹೋದ ವೇಳೆ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ ಲಕ್ಷ್ಮೀ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.

Related News

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.