• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಷ್ಟೇ ನೋಟಿಸ್ ಕೊಟ್ಟರು ಅಕ್ರಮದ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ : ಪ್ರಿಯಾಂಕ್ ಖರ್ಗೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
congress
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ನಡೆದಿರುವ ಪಿಎಸ್‍ಐ ನೇಮಕಾತಿ ಪರೀಕ್ಷೆ(PSI Recruitment Scam) ಅಕ್ರಮ(Illegal) ಕುರಿತು ಸಿಐಡಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

bjp

ಮಾಜಿ ಬಿಜೆಪಿ ಮಹಿಳಾ ಅಧ್ಯಕ್ಷೆ, ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ದಿವ್ಯ ಹಾಗರಗಿ(Divya Hagaragi) ಮತ್ತು ಆಕೆಯ ತಂಡವನ್ನು ಸಿಐಡಿ(CID) ಬಂಧಿಸುವಲ್ಲಿ ಯಶಸ್ವಿಯಾಗಿದೆ! ಈ ಮೂಲಕ ಅಕ್ರಮದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಕೂಡ ಸಿಐಡಿ ವಿಚಾರಣೆಗೆ ಒಳಪಡಿಸಿ ಅಕ್ರಮದಲ್ಲಿ ಭಾಗಿಯಾಗಿದ್ದರೆ ನಂತರ ಆರೋಪಿಗಳೆಂದು ಪರಿಗಣಿಸಿ, ಬಂಧಿಸಲಾಗುತ್ತಿದೆ. ಇತ್ತ ಬಿಜೆಪಿ ಸರ್ಕಾರ ಆಡಳಿತದಲ್ಲಿರುವುದು ಜೊತೆಗೆ ಪಿಎಸ್‍ಐ ನೇಮಕಾತಿ ಅಕ್ರಮದ ಕಿಂಗ್‍ಪಿನ್ ದಿವ್ಯಾ ಹಾಗರಗಿ ಬಿಜೆಪಿಯವಳು, ಆಕೆಗೆ ಪ್ರಭಾವಿ ರಾಜಕಾರಣಿಗಳ ಬೆಂಬಲವಿದೆ.

ಇದನ್ನೂ ಓದಿ : https://vijayatimes.com/angokar-war-hindutemple-combodia/

ಇದೆಲ್ಲಾ ಬಿಜೆಪಿ ಸರ್ಕಾರದ ಹಗರಣ! ಇದು ಹೊರಬರಬೇಕು, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರನ್ನು ಬಂಧಿಸಬೇಕು ಬಿಜೆಪಿ(BJP) ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್(Congress) ಆರೋಪಿಸುತ್ತಿದೆ. ಇದೇ ಸಾಲಿನಲ್ಲಿ ಮುಂದುವರೆದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ(Priyank Kharghe) ಅವರನ್ನು ಸಿಐಡಿ ತನಿಖೆಗೆ ಹಾಜರಾಗುವಂತೆ ಮೊದಲ ನೋಟಿಸ್ ನೀಡಿತು.

congress

ಈ ಬಗ್ಗೆ ಪ್ರತಿಕ್ರಿಯೇ ನೀಡಿದ ಖರ್ಗೆ, ನಾನು ಯಾಕೆ ಹಾಜರಾಗಬೇಕು? ಅಕ್ರಮದಲ್ಲಿ ಭಾಗಿಯಾಗಿರುವುದು ಬಿಜೆಪಿಯವರು! ನನಗೂ ಇದಕ್ಕೂ ಯಾವ ರೀತಿ ಸಂಬಂಧ ಎಂದು ತನಿಖೆ ಹಾಜರನ್ನು ತಳ್ಳಿಹಾಕಿದರು. ಸಿಐಡಿ ಅಧಿಕಾರಿಗಳು ಎರಡನೇ ಬಾರಿಗೆ ಪ್ರಿಯಾಂಕ್ ಖರ್ಗೆಗೆ ತನಿಖೆಗೆ ಹಾಜರಾಗದ ಹಿನ್ನಲೆ ನೋಟಿಸ್ ನೀಡಿತು. ಆದ್ರೆ, ಇದಕ್ಕೂ ಕ್ಯಾರೇ ಅನ್ನದ ಪ್ರಿಯಾಂಕ್ ಖರ್ಗೆ ಅವರ ನಡೆಗೆ ಈಗ ಮತ್ತೊಮ್ಮೆ ಮೂರನೇ ಬಾರಿಗೆ ಸಿಐಡಿ ಬುಧವಾರ ನೋಟಿಸ್ ಜಾರಿ ಮಾಡಿದೆ.

https://fb.watch/cPoYfIvTrz/

ಈ ಬಾರಿ ನೋಟಿಸ್ ನಲ್ಲಿ “ಈ ನೋಟಿಸ್ ಸ್ವೀಕರಿಸಿದ ಎರಡು ದಿನಗಳೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೇಳಿಕೆ ದಾಖಲಿಸುವಂತೆ” ಪ್ರಿಯಾಂಕ್ ಖರ್ಗೆ ಅವರಿಗೆ ಡಿವೈಎಸ್ಪಿ ನರಸಿಂಹಮೂರ್ತಿಯವರು ಸೂಚಿಸಿದ್ದಾರೆ.

Tags: bjpCongressKarnatakapoliticalpolitics

Related News

‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ
ಪ್ರಮುಖ ಸುದ್ದಿ

‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

September 27, 2023
ಇಂಗು ತಿಂದವ ಮಂಗನಲ್ಲ! ಇಂಗು ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭಗಳಿವೆ ಗೊತ್ತಾ?
ಆರೋಗ್ಯ

ಇಂಗು ತಿಂದವ ಮಂಗನಲ್ಲ! ಇಂಗು ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭಗಳಿವೆ ಗೊತ್ತಾ?

September 27, 2023
ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.