• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೂರ್ಯನ ಸುತ್ತ ವೃತ್ತ: ಆಕರ್ಷಕ ವಿದ್ಯಮಾನಕ್ಕೆ ಕಾರಣ ಏನು ಗೊತ್ತಾ?

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸೂರ್ಯನ ಸುತ್ತ ವೃತ್ತ: ಆಕರ್ಷಕ ವಿದ್ಯಮಾನಕ್ಕೆ ಕಾರಣ ಏನು ಗೊತ್ತಾ?
0
SHARES
0
VIEWS
Share on FacebookShare on Twitter

ಬೆಂಗಳೂರು, ಮೆ. 24: ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯಗಳು ನಡೆಯುತ್ತಲೇ ಇರುತ್ತವೆ.‌ ಈ ರೀತಿ ಪ್ರಕೃತಿಯಲ್ಲಿ ನಡೆಯುವ ಕೆಲವೊಂದು ಅಪರೂಪದ ವಿದ್ಯಮಾನಗಳ ವಿಶೇಷತೆ ಮತ್ತು ಆಕರ್ಷಣೆ ನಿಜಕ್ಕೂ ಕೌತುಕವಾಗಿರುತ್ತದೆ.

ಅಂತಹ ಒಂದು ಅಪರೂಪದ ವಿದ್ಯಮಾನ ಸೋಮವಾರ ಬಾನಂಗಳದಲ್ಲಿ ಕಂಡುಬಂತು. ದೇಶದ ಹಲವೆಡೆಗಳಲ್ಲಿ ಬರಿಗಣ್ಣಿಗೆ ಕಾಣಿಸಿದ ಈ‌ ಕೌತುಕ ಎಲ್ಲರನ್ನ ಆಕರ್ಷಿಸಿತು. ಬೆಳಗ್ಗೆ 11ರಿಂದ ಮಧ್ಯಾಹ್ನ 12 ಗಂಟೆವರೆಗೆ ಆಗಸದಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಕಾಣಿಸಿದ ಈ ವಿಸ್ಮಯಕಾರಿ ದೃಶ್ಯಕ್ಕೆ ಎಲ್ಲರೂ ಮನಸೋತರು.

ಸೂರ್ಯನ ಸಮೀಪದಲ್ಲಿ ಕಾಣಿಸಿಕೊಂಡ ಈ ವಿಸ್ಮಯಕ್ಕೆ ʻSUN HALOʼ ಎನ್ನಲಾಗುತ್ತದೆ. ವಾತಾವರಣದಲ್ಲಿನ ತೆಳುವಾದ ಮಂಜಿನ ಬಿಂದುಗಳಿಂದ ಇದು ಸೃಷ್ಟಿಯಾಗುತ್ತದೆ. ಹವಾಮಾನ ತಜ್ಞರು ಯಾವಾಗ ಮಳೆ ಬರಬಹುದು ಎಂದು ಊಹಿಸಲು ಈ SUN HALO ಸಹಾಯ ಮಾಡುತ್ತದೆಯಂತೆ.

ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ವಾತಾವರಣದ ತೇವಾಂಶ ಹೆಚ್ಚು ಇರುವ ಮತ್ತು ಮಳೆಯ ಮುನ್ಸೂಚನೆಯನ್ನು ಇದು ನೀಡುತ್ತದೆ. ಮೋಡದಲ್ಲಿನ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ. ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣವು ಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ, ಆಕರ್ಷಕ ಕಾಮನಬಿಲ್ಲು ಗೋಚರಿಸುತ್ತದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.