• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

Preetham Kumar P by Preetham Kumar P
in ಸಿಟಿಜನ್ ಜರ್ನಲಿಸ್ಟ್
krushi ilakhe
0
SHARES
2
VIEWS
Share on FacebookShare on Twitter

ರೈತರಿಗೆ ಕೊಡಬೇಕಾದ ಸಬ್ಸಿಡಿಯ ಕೃಷಿ ಸಾಮಾಗ್ರಿಗಳೆಲ್ಲಾ ಕಾಳ ಸಂತೆ ಸೇರುತ್ತಿದೆ. ಕೂಡ್ಲಿಗಿಯಲ್ಲಿ ರೈತರೇ ಕೃಷಿ ಅಧಿಕಾರಿಗಳ ಬಣ್ಣ ಬಯಲು ಮಾಡಿದ್ರು.

Big scam in Agriculture department ! Agriculture officers sells subsidized product in black market.

ಕೃಷಿ ಇಲಾಖೆಯಲ್ಲಿ ರೈತರಿಗೆ  ನಡೀತಿದೆ ಮಹಾ ಮೋಸ ,ಕಾಳಸಂತೆ ಸೇರುತ್ತಿವೆ ರೈತರಿಗೆ ಸೇರಬೇಕಾದ ಕೃಷಿ ಉತ್ಪನ್ನಗಳು, ಕೃಷಿ ಅಧಿಕಾರಿಗಳಿಂದಲೇ ಲಂಚ ಪಡೆದು ಭಾರೀ ಹಗರಣ, ರಿಯಾಯಿತಿ ದರದ ಕೃಷಿ ವಸ್ತುಗಳ ಮಾರಾಟ ದಂಧೆ ಬಯಲು

 ಇವೆಲ್ಲಾ ಕೃಷಿ ಇಲಾಖೆಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಕೊಡಬೇಕಾದ ಹನಿ ನೀರಾವರಿ ಪೈಪ್‌ಗಳು. ಆದ್ರೆ ಈ ಪೈಪ್‌ಗಳೆಲ್ಲಾ ರೈತರಿಗೆ ಸಿಗದೆ ಕಾಳ ಸಂತೆ ಸೇರುತ್ತಿವೆ. ಕಾಳಸಂತೆಯಲ್ಲಿ ಅಕ್ರಮವಾಗಿ ಈ ಪೈಪುಗಳನ್ನು ಮಾರಾಟ ಮಾಡುತ್ತಿದ್ದಾಗ ರೈತರ ಕೈಗೇ ಸಿಕ್ಕ ಖದೀಮರು. ಹೌದು, ಈ ಘಟನೆ ನಡೆದಿರೋದು ವಿಜಯನಗರ  ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯಲ್ಲಿ. ಇಲ್ಲಿನ ಕೃಷಿ ಇಲಾಖೆ ಅಧಿಕಾರಿಗಳು ಯಾವುದೇ ದಾಖಲೆ ಇಲ್ಲದ, ನಕಲಿ ವ್ಯಕ್ತಿಗಳಿಗೆ ಅಕ್ರಮವಾಗಿ ರಿಯಾಯಿತಿ ದರದ ಕೃಷಿ ಉತ್ಪನ್ನಗಳನ್ನು ಮಾರಾಟ ಮಾರಾಟ ಮಾಡಿರುವ ಘಟನೆ ಬಟಾ ಬಯಲಾಗಿದೆ.

ಇವರು ಆಂಧ್ರದವರು. ಇವರಿಗೆ ಜೋಡಿಗೆ ಹತ್ತು ಸಾವಿರ ರೂಪಾಯಿಯಂತೆ ಈ ಹನಿನೀರಾವರಿ ಪೈಪ್‌ಗಳನ್ನು ಮಾರಾಟ ಮಾಡಿದ್ದಾರೆ. ಇನ್ನೇನು ಇವರು ಈ ಪೈಪುಗಳನ್ನು ಸಾಗಿಸಬೇಕು ಅನ್ನುವಷ್ಟರ ಹೊತ್ತಿಗೆ ಗ್ರಾಮಸ್ಥರು ಮಾಲು ಸಮೇತ ಹಿಡಿದು ಭ್ರಷ್ಟ ಕೃಷಿ ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದಾರೆ. ಇದು ಒಂದು ಉದಾಹರಣೆಯಷ್ಟೇ. ಈ ರೀತಿ ಕೃಷಿ ಇಲಾಖೆಯಲ್ಲಿ ಬರುವ ಪ್ರತಿ ವಸ್ತುಗಳನ್ನು ಭ್ರಷ್ಟ ಅಧಿಕಾರಿಗಳು ಕಾಳಸಂತೆಯಲ್ಲಿ ಮಾರಾಟ ಮಾಡಿ ರೈತರಿಗೆ ಭಾರೀ ಮೋಸ ಮಾಡುತ್ತಿದ್ದಾರೆ. ಬ್ರೋಕರ್‌ಗಳ ಮೂಲಕ ವ್ಯವಹಾರ ಕುದುರಿಸಿ ಭರ್ಜರಿ ಕಮಿಷನ್‌ ಹೊಡೆಯುತ್ತಿದ್ದಾರೆ ಅಧಿಕಾರಿಗಳು. ಇದಕ್ಕೆ ಬ್ರೇಕ್‌ ಹಾಕ್ಬೇಕು. ಇಲ್ಲದಿದ್ದರೆ ನಾಡಿನ ಸಂಪತ್ತು ಅನ್ಯರ ಪಾಲಾಗಿ, ನಮ್ಮ ಅನ್ನದಾತ ಬೀದಿ ಪಾಲಾಗೋದು ಗ್ಯಾರಂಟಿ.

Tags: citizen journalist vijayanagar

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ವಾಹನ ಖರೀದಿದಾರರೇ ಎಚ್ಚರ! ವಾಹನ ಶೋರೂಂಗಳಿಂದ ಹಗಲು ದರೋಡೆ. ಆರ್‌ಟಿ ಓ ಹೆಸರಲ್ಲಿ ಶೋ ರೂಂಗಳಿಂದ ಹೆಚ್ಚುವರಿ ಹಣ ಲೂಟಿ. ಇದಕ್ಕೆ ಆರ್‌ಟಿಓ ಅಧಿಕಾರಿಗಳೇ ಕೊಡ್ತಿದ್ದಾರಾ ಸಾಥ್‌?

December 29, 2021

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.