• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

Pankaja by Pankaja
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
0
SHARES
9.1k
VIEWS
Share on FacebookShare on Twitter

Bengaluru : ಕೇರಳಕ್ಕೆ ಇನ್ನೂ ಮುಂಗಾರು ಪ್ರವೇಶಿಸದ ಕಾರಣ ಕರ್ನಾಟಕಕ್ಕೂ (Clarification of Meteorological Department) ತಡವಾಗಿ ಪ್ರವೇಶಿಸಲಿದೆ. ಹವಾಮಾನ ಇಲಾಖೆ ತಜ್ಞರು ಹೇಳಿರುವ

ಪ್ರಕಾರ ತಡವಾದರೂ ಉತ್ತಮ ಮಳೆಯಾಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ತಡವಾಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದೆ.

Clarification of Meteorological Department

ಆದರೆ ಅದರಿಂದ ಏನೂ ಸಮಸ್ಯೆ ಇಲ್ಲ ಈ ಬಾರಿಯೂ ಉತ್ತಮ ಮಳೆಯಾಗಲಿದ್ದು, ಇಂದಿಗೂ ಕೇರಳಕ್ಕೆ ಮುಂಗಾರು ಪ್ರವೇಶಿಸಿಲ್ಲ.

ಮುಂಗಾರು ನಿಗದಿತ ಸಮಯಕ್ಕಿಂತ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ

ಇಲಾಖೆ ತಜ್ಞ ಪ್ರಸಾದ್ (Meteorological Department Specialist Prasad) ಹೇಳಿದ್ದಾರೆ.

ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚುತ್ತಿದೆ. ಹಾಗಾಗಿ ಮಂದಿನ 3-4 ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಮುಂಗಾರು ತಡವಾಗಿ ಬಂದರೂ ಉತ್ತಮ ಫಲಿತಾಂಶ ದೊರೆಯಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಮುಂಗಾರು ತಡವಾದರೆ ಪರಿಣಾಮ ಭೀರುತ್ತಾ?

ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆಯ (Annual rainfall) ಮೇಲೆ ಈ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಪ್ರಸಾದ್ ಹೇಳಿದ್ದಾರೆ.

ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ : https://vijayatimes.com/icc-world-championship/

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಅಥವಾ (Clarification of Meteorological Department)

ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯು ಹಾಗೆಯೇ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 45 ಕಿ.ಮೀ. ಇಂದ 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಜೂನ್ 7ರ ವರೆಗೆ ಮಳೆ

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ವರೆಗೆ ಮೋಡ ಕವಿದ ವಾತಾವರಣ ಸಾಮಾನ್ಯವಾಗಿ ಇರಲಿದೆ.

ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

  • ರಶ್ಮಿತಾ ಅನೀಶ್
Tags: annual rainfallKarnatakakeralaMeteorological Department

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.