• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇಡೀ ದೇಶದಲ್ಲಿ ಸುರಕ್ಷಿತವಾಗಿರುವ ನಗರ ಎಂಬ ಹೆಗ್ಗಳಿಕೆ ದಾವಣಗೆರೆಗೆ ಇದೆ!

Mohan Shetty by Mohan Shetty
in ರಾಜ್ಯ
ಇಡೀ ದೇಶದಲ್ಲಿ  ಸುರಕ್ಷಿತವಾಗಿರುವ  ನಗರ ಎಂಬ ಹೆಗ್ಗಳಿಕೆ ದಾವಣಗೆರೆಗೆ ಇದೆ!
0
SHARES
0
VIEWS
Share on FacebookShare on Twitter

Karnataka : ಕರ್ನಾಟಕ ರಾಜ್ಯದ(State Government) ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆ ದಾವಣಗೆರೆ(clean city davangere). ದಾವಣಗೆರೆಯು ಜವಳಿ ಉದ್ಯಮಕ್ಕೆ ಜನಪ್ರಿಯವಾಗಿದ್ದು, ಇಲ್ಲಿನ ದಾವಣಗೆರೆ ಕಾಟನ್ ಮಿಲ್ಸ್ ಬಹಳ ಜನಪ್ರಿಯವಾಗಿದ್ದ ಹೆಸರು.

ಈಗ ಈ ನಗರ ಶರವೇಗವಾಗಿ ಬೆಳೆಯುತ್ತಿದೆ, ದಾವಣಗೆರೆಯ ಮೊದಲಿನ ಹೆಸರು “ದೇವನಗರಿ” ಆಗಿದ್ದು, ಅದು ಕಾಲ ಕ್ರಮೇಣ ದಾವಣಗೆರೆ ಆಗಿದೆ.

davangere

ದಾವಣಗೆರೆಯು(clean city davangere ) ಮಧ್ಯ ಕರ್ನಾಟಕದ ಪ್ರಮುಖ ವ್ಯಾಪಾರ ಸ್ಥಳವಾಗಿದ್ದು, ಇಲ್ಲಿ ಹತ್ತಿ, ಮೆಕ್ಕೆಜೋಳ, ಕಡಲೆ, ಸೂರ್ಯಕಾಂತಿ, ಜೋಳ, ಅಕ್ಕಿ ಅಥವಾ ಭತ್ತ, ಮತ್ತು ಇತರ ಪ್ರಮುಖ ವಾಣಿಜ್ಯ ಬೆಳೆಗಳನ್ನು ಕರ್ನಾಟಕದ ಇತರ ಜಿಲ್ಲೆಗಳಿಂದ ತಂದು ಮಾರುತ್ತಾರೆ.

ದಾವಣಗೆರೆ ಇತ್ತೀಚೆಗೆ ರಾಜ್ಯದ ಪ್ರಮುಖ ವಿದ್ಯಾಕೇಂದ್ರವಾಗಿ ಬೆಳೆದಿದ್ದು,

ಇಲ್ಲಿ ಚಿತ್ರಕಲೆ, ವಸ್ತ್ರ ವಿನ್ಯಾಸ ಶಾಸ್ತ್ರ , ಎಂಜಿನಿಯರಿಂಗ್, ವೈದ್ಯಕೀಯ, ಕಲೆ, ವಾಣಿಜ್ಯ ಹಾಗು ಇತರ ವಿದ್ಯಾ ವಿಭಾಗಗಳನ್ನು ಹೊಂದಿರುವ ಮಹಾವಿದ್ಯಾಲಯಗಳಿವೆ.

ದಾವಣಗೆರೆ ಎಂದ ತಕ್ಷಣ ನೆನಪಾಗುವುದೇ ಬೆಣ್ಣೆದೋಸೆ, ಏಕೆಂದರೆ ದಾವಣಗೆರೆ ಬೆಣ್ಣೆ ದೋಸೆಗೆ ಫೇಮಸ್.

ಇದನ್ನೂ ಓದಿ : https://vijayatimes.com/controversy-with-kumar-swamy-and-jds/

ಈ ಬೆಣ್ಣೆ ದೋಸೆಯನ್ನು ಹೊರತುಪಡಿಸಿ ದಾವಣಗೆರೆಯಲ್ಲಿ ಅನೇಕ ಪ್ರವಾಸಿ ತಾಣಗಳಿವೆ(Tourist place). ದಾವಣಗೆರೆಯು ಕರ್ನಾಟಕದ ಒಂದು ಪ್ರಮುಖ ಜಿಲ್ಲೆಯಾಗಿದ್ದು, ಪ್ರಮುಖ ಪ್ರವಾಸಿ ಕೇಂದ್ರಗಳಿವೆ.

  ದಾವಣಗೆರೆಯ ನಾಗರಿಕರಿಗೆ ಅಲ್ಲಿನ ವಿಶೇಷತೆ ಏನು ಎನ್ನುವುದು ಚೆನ್ನಾಗಿ ತಿಳಿದಿದೆ.

ಸಾಂಸ್ಕೃತಿಕ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ದಾವಣಗೆರೆಯು ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿ(Commercial Centre) ಬೆಳೆಯುತ್ತಿದೆ.

ತನ್ನ ಭೌಗೋಳಿಕ ಹಿನ್ನೆಲೆಯಿಂದಾಗಿಯೂ ದಾವಣಗೆರೆ ಪ್ರವಾಸಿಗರ ನಡುವೆ ಬಹಳ ಪ್ರಸಿದ್ಧವಾಗಿದೆ.ಇನ್ನು ಇತ್ತೀಚಿಗೆ,

historical place

ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ(Smart City Limited)

“ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ” ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ನಗರ ದಾವಣಗೆರೆಯಾಗಿದೆ.

ಯುಎಂಐ(UMI) ಸಮ್ಮೇಳನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್(Arif Mohammad Khan) ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ(State Minister) ಕೌಶಲ್ ಕಿಶೋರ್ ಅವರು ಪ್ರಶಸ್ತಿಯನ್ನು ನೀಡಲಿದ್ದಾರೆ.

https://fb.watch/gBSs0Pahrm/ ವಿಜಯನಗರ ಬಿ ಡಿ ಎ ಅಂಡರ್ ಪಾಸ್ ಆಗಿದೆ ಸ್ಲಂ.

ಎಂದು ವಿಶೇಷ ಕರ್ತವ್ಯ ಅಧಿಕಾರಿ (UT) ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಜೈದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 6 ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ನಡೆಯಲಿದೆ.

ನಗರದಾದ್ಯಂತ 248 ಎಚ್‌ಡಿ ಸಿಸಿಟಿವಿ ಅಳವಡಿಕೆ, 23 ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟಿಂಗ್ ಮತ್ತು ಇಂಟೆಲಿಜೆಂಟ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಅಳವಡಿಕೆ,

ತಾಂತ್ರಿಕ ಉನ್ನತೀಕರಣ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಡಿಎಸ್‌ಸಿಎಲ್‌ನ ಎಂಡಿ(dscl MD) ರವೀಂದ್ರ ಬಿ ಮಲ್ಲಾಪುರ ಹೇಳಿದರು. ಅದೇ ರೀತಿ, ಇಡೀ ದೇಶದಲ್ಲಿಯೇ ಸುರಕ್ಷಿತ ನಗರ ಎನ್ನುವ ಹೆಗ್ಗಳಿಕೆಗೂ ದಾವಣಗೆರೆ ಪಾತ್ರವಾಗಿದೆ.

  • ಪವಿತ್ರ
Tags: cleancitydavangereKarnataka

Related News

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.