• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಿಲ್ಲಾ ನ್ಯಾಯಾಲಯಗಳಿಗೆ ವಿಧಿಸಿದ್ದ ನಿರ್ಬಂಧ ತೆರವು; ಇಂದಿನಿಂದ ಭೌತಿಕ ಕಲಾಪಗಳು ಮುಂದುವರಿಕೆ

Sharadhi by Sharadhi
in ಪ್ರಮುಖ ಸುದ್ದಿ
ಜಿಲ್ಲಾ ನ್ಯಾಯಾಲಯಗಳಿಗೆ ವಿಧಿಸಿದ್ದ ನಿರ್ಬಂಧ ತೆರವು; ಇಂದಿನಿಂದ ಭೌತಿಕ ಕಲಾಪಗಳು ಮುಂದುವರಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.28: ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸೇರಿದಂತೆ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸುತ್ತಿದ್ದು, ಇದರಿಂದ ನ್ಯಾಯಾಲಯಗಳಲ್ಲಿ ಇಂದಿನಿಂದ ಭೌತಿಕ ಕಲಾಪಗಳು ಮುಂದುವರಿಯಲಿವೆ.

ಈ ಸಂಬಂಧ ಹೈಕೋರ್ಟ್ ತನ್ನ ವಿವಿಧ ಪೀಠಗಳು ಜಿಲ್ಲಾ ನ್ಯಾಯಾಲಯಗಳು ಮತ್ತು ವಿಚಾರಣಾ ನ್ಯಾಯಾಲಯಗಳಿಗೆ 25ರಂದು ಪ್ರತ್ಯೇಕವಾಗಿ ನೂತನ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಬಿಡುಗಡೆಗೊಳಿಸಿದೆ.

ಪ್ರತಿ ನ್ಯಾಯಾಲಯವು ಪ್ರತ್ಯೇಕ ದಾವೆ ಪಟ್ಟಿ ಸಿದ್ಧಪಡಿಸಿ, ದಿನಕ್ಕೆ 30 ಪ್ರಕರಣಗಳ ವಿಚಾರಣೆಗೆ ಮಾತ್ರವೇ ಆದ್ಯತೆ ನೀಡಬೇಕು. ಈ ವೇಳೆ ವಕೀಲರ ಅನುಪಸ್ಥಿತಿಯಲ್ಲಿ ಪ್ರಕರಣ ನಿರ್ಧರಿಸುವುದನ್ನು ನ್ಯಾಯಾಲಯಗಳು ತಡೆಯಬೇಕು. ಪ್ರತಿದಿನ ನ್ಯಾಯಾಲಯಗಳಿಗೆ ಐವರು ಸಾಕ್ಷಿಗಳನ್ನೂ ಮಾತ್ರ ಸಾಕ್ಷ್ಯ ದಾಖಲಿಸಿಕೊಳ್ಳಲು ಅವಕಾಶ ನೀಡಬೇಕು. ಸಾಕ್ಷಿಗಳನ್ನು ಭೌತಿಕವಾಗಿ ನ್ಯಾಯಾಲಯಕ್ಕೆ ಕರೆದು ದಾಖಲು ಮಾಡಿಕೊಳ್ಳಬಹುದು. ಒಂದು ವೇಳೆ ಆರೋಪಿಗಳು ಜೈಲಿನಲ್ಲಿದ್ದರೆ 1973ರ ಸಿಆರ್‌ಪಿಸಿ ಸೆಕ್ಷನ್‌ 313ರ ಅಡಿ ವೀಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಮಾತ್ರ ಹೇಳಿಕೆಗಳನ್ನು ಪಡೆಯಬೇಕು ಎಂದು ಎಸ್‌ಒಪಿಯಲ್ಲಿ ಉಲ್ಲೇಖಿಸಿದೆ.

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.