• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯ ಪಕ್ಕದಲ್ಲೇ ಕಮೀಷನ್ ವ್ಯವಹಾರ ಮಾಡ್ತಿದ್ರು : ಸಿ.ಎಂ ಇಬ್ರಾಹಿಂ!

Mohan Shetty by Mohan Shetty
in ರಾಜಕೀಯ, ರಾಜ್ಯ
POLITICAL
0
SHARES
0
VIEWS
Share on FacebookShare on Twitter

ಭ್ರಷ್ಟಾಚಾರ(Corruption) ಎಂಬುದು ಯಾವ ಸರ್ಕಾರವನ್ನು ಬಿಟ್ಟಿಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರ(Congress Government) ಇದ್ದಾಗಲೂ ಕಮೀಷನ್(Commission) ವ್ಯವಹಾರ ನಡೆಯುತ್ತಾ ಇತ್ತು.

congress

ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿಯಾಗಿದ್ದಾಗ ಅವರ ಪಕ್ಕದಲ್ಲೇ ಪರ್ಸೇಂಟೇಜ್ ವ್ಯವಹಾರ ಮಾಡ್ತಿದ್ರು. ಅದಕ್ಕೆ ನಾನು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್(JDS) ಪಕ್ಷಕ್ಕೆ ಬಂದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಕೋಲಾರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಈಗ ನಾಕಾ-ನೀಕಾ ಎಂದು ಕಿತ್ತಾಟ ಶುರುವಾಗಿದೆ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಅಧಿಕಾರಕ್ಕಾಗಿ ಈಗಲೇ ಸಂಘರ್ಷ ಶುರುವಾಗಿದೆ.

ಇದನ್ನೂ ಓದಿ : https://vijayatimes.com/sensex-and-nifty-droped/

ನಮ್ಮ ದೇವೇಗೌಡರಿಗೆ ರಾಜ್ಯದ ರೈತರ ಚಿಂತೆಯಾದರೆ ಕಾಂಗ್ರೆಸ್‍ನವರಿಗೆ ಕುರ್ಚಿಯದ್ದೇ ಚಿಂತೆಯಾಗಿದೆ. ಇನ್ನು ಎಚ್.ಡಿ ದೇವೇಗೌಡರು ಸಿಂಪಲ್ ಮನುಷ್ಯ ಎರಡು ಪಂಚೆ ಎರಡು ಜುಬ್ಬಾ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಸಿಂಪಲ್ ಮನುಷ್ಯನಿಗೆ ಮತ ನೀಡಬೇಕು. ಆ ಮೂಲಕ ಪ್ರಾದೇಶಿಕ ಶಕ್ತಿಯನ್ನು ಬಲಗೊಳಿಸಬೇಕು ಎಂದು ಹೇಳಿದರು. ಇನ್ನು ಶಾಂಗ್ರೆಸ್ ಶಾಸಕ ರಮೇಶ್ ಕುಮಾರ ಕುರಿತು ಪ್ರತಿಕ್ರಿಯೆ ನೀಡಿ, ಆತ ಅತ್ತ ಗಂಡಸರ ಲೆಕ್ಕ ಹಾಕಿದರು ಬರುತ್ತಾನೆ, ಇತ್ತ ಹೆಂಗಸರ ಲೆಕ್ಕ ಹಾಕಿದರು ಬರುತ್ತಾನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಮೇಶ್ ಕುಮಾರ್ ಅವರನ್ನು ನಪುಂಸಕ ಎಂದು ಟೀಕಿಸಿದರು.

jds

ಇನ್ನು ಸಿಎಂ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾದ ನಂತರ ಜೆಡಿಎಸ್ ಸರಣಿ ಸಮಾವೇಶಗಳನ್ನು ನಡೆಸುತ್ತಿದ್ದು, ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ‘ಜನತಾ ಜಲಧಾರೆ’ ಎನ್ನುವ ಸಮಾವೇಶವನ್ನು ಇತ್ತೀಚೆಗೆ ಹಾಸನದಲ್ಲಿ ನಡೆಸಿ ಬೃಹತ್ ಶಕ್ತಿ ಪ್ರದರ್ಶನವನ್ನು ದಳಪತಿಗಳು ಮಾಡಿದ್ದರು. ಒಕ್ಕಲಿಗ-ಅಲ್ಪಸಂಖ್ಯಾತ-ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಈ ಬಾರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗಿಂತ ಮುಂಚಿತವಾಗಿಯೇ ಚುನಾವಣೆ ತಯಾರಿ ಪ್ರಾರಂಭಿಸಿದೆ.

Tags: CongressJDSKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.