ಬೆಂಗಳೂರು, ನ. 25: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ವೈಯಕ್ತಿಕ ಕಾರಣಕ್ಕಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.
ಸಿಎಂ ಮಾಧ್ಯಮ ಸಲಹೆಗಾರನಾಗಿ ಎನ್. ಭೃಂಗೀಶ್ ಆಯ್ಕೆ
-
By Sharadhi
- Categories: ಪ್ರಮುಖ ಸುದ್ದಿ, ರಾಜ್ಯ
Related Content
SSLC ಗ್ರೇಸ್ ಅಂಕ ನೀಡಿದ್ದಕ್ಕೆ ಸಿಎಂ ಸಿದ್ಧರಾಮಯ್ಯ ಗರಂ: ಮುಂದಿನ ವರ್ಷ ಹೀಗಾಗದು ಎಂದ ಶಿಕ್ಷಣ ಮಂತ್ರಿ
By
Bhavya
May 17, 2024
ಬಡ ಕುಟುಂಬದ ಮಹಿಳೆಗೆ ವಾರ್ಷಿಕ ಒಂದು ಲಕ್ಷ ನೀಡುವುದೇ ನಮ್ಮ ಮೊದಲ ಆದ್ಯತೆ ಎಂದ ರಾಹುಲ್ ಗಾಂಧಿ
By
Bhavya
May 17, 2024
ಬ್ಯಾನ್.. ಬ್ಯಾನ್..: ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ!
By
Bhavya
May 17, 2024
ಇನ್ನೆರಡು ದಿನ ಬೆಂಗಳೂರಿನಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
By
Bhavya
May 17, 2024