ಸಿಎಂ ಮಾಧ್ಯಮ ಸಲಹೆಗಾರನಾಗಿ ಎನ್. ಭೃಂಗೀಶ್ ಆಯ್ಕೆ

ಬೆಂಗಳೂರು, ನ. 25: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ವೈಯಕ್ತಿಕ ಕಾರಣಕ್ಕಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್‌. ಭೃಂಗೀಶ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

Exit mobile version