• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋಮು ಸಾಮರಸ್ಯ ಕದಡುವ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

Neha M by Neha M
in ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕೋಮು ಸಾಮರಸ್ಯ ಕದಡುವ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ
0
SHARES
14
VIEWS
Share on FacebookShare on Twitter
  • ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ, ಇಲ್ಲಂದ್ರೆ ಕ್ರಮ ಎದುರಿಸಿ
  • ಠಾಣೆಗಳಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಮತ್ತು ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಬೇಕು (CM Siddaramaiah warns of suo motu case)
  • ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಎಂದು ಖಡಕ್ ಸೂಚನೆ

Bengaluru: ರಾಜ್ಯದಲ್ಲಿ ಅಪರಾಧಗಳ(crime) ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು(C M Siddaramaiah) ಸೂಚಿಸಿದರು.

ಸಮಾಜದಲ್ಲಿ ಶಾಂತಿ ಭಂಗ ಉಂಟುವ ಶಕ್ತಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ (Indiscriminate action) ಜರುಗಿಸಲಾಗುತ್ತದೆ.

ದ್ವೇಷ ಪಸರಿಸಲು ಹಾಗೂ ಕೋಮು ಸಾಮರಸ್ಯ (communal harmony)ಕದಡಲು ಪ್ರಚೋದನೆಯ ಭಾಷಣ ಮಾಡುವವರ ವಿರುದ್ಧ ದೂರುಗಳು (complaints)ಸಲ್ಲಿಕೆಯಾದರೆ ಕೂಡಲೇ ಕ್ರಮ ಜರುಗಿಸಬೇಕು.

ಈ ಬಗ್ಗೆ ದೂರುಗಳು ಬಾರದೆ ಹೋದರೆ ಸುಮೋಟೋ (Sumoto) ಕೇಸ್ ದಾಖಲಿಸುವಂತೆ ಸೂಚಿಸಿದ್ದಾರೆ.

CM Siddaramaiah
Case against those who make hate speech

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ (Review meeting) ನಡೆಸಿ ಅಪರಾಧವಾಗುತ್ತಿದ್ದಂತೆ ಕೂಡಲೇ ಎಫ್ಐಆರ್ (FIR) ದಾಖಲಿಸಿ ಆರೋಪಿಗಳ ಬಂಧನಕ್ಕೆ ಮುಂದಾಗಬೇಕು.

ಸಾಕ್ಷಿ ನಾಶವಾಗದಂತೆ ತಡೆದು ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ಚಾರ್ಜ್​​ಶೀಟ್ (Chargesheet) ಸಲ್ಲಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ರೀತಿ ಗುಣಮಟ್ಟದ ತನಿಖೆ ಪೊಲೀಸರಿಂದ ಆಗಬೇಕಿದೆ.

ಅಲ್ಲದೆ, ಕಾಲಾನುಕ್ರಮವಾಗಿ ಹಿರಿಯ ಅಧಿಕಾರಿಗಳು ಕಚೇರಿಯಲ್ಲಿ ಕೂರದೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ದಾಖಲಾಗಿರುವ ಪ್ರಕರಣಗಳ ಮೇಲ್ವಿಚಾರಣೆ (supervision) ನಡೆಸಬೇಕು.

ಈ ನಿಟ್ಟಿನಲ್ಲಿ ಅನಗತ್ಯ ವಿಳಂಬ ಧೋರಣೆ (Procrastination) ಮಾಡಬಾರದು ಎಂದು ಸೂಚನೆಗಳನ್ನು ಸಿಎಂ ನೀಡಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ (Voluntary) ಏಕೆ ತೆಗೆದುಕೊಳ್ಳುತ್ತಿಲ್ಲ, ಅಧಿಕಾರಿಗಳಿಗೆ ಖಾರವಾಗಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

ಎರಡು ವರ್ಷಗಳಲ್ಲಿ ಪ್ರಮುಖ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವುದು ಸಮಾಧಾನಕಾರ. ಆದರೆ, ತನಿಖೆಯಲ್ಲಿ ಗುಣಮಟ್ಟ (Quality investigation) ಕಾಯ್ದುಕೊಳ್ಳುವ ಅಗತ್ಯವಿದೆ.

2024ರಲ್ಲಿ ದಾಖಲಾಗಿದ್ದ ಸೈಬರ್ ಅಪರಾಧ (Cyber ​​crime) ಪ್ರಕರಣಗಳಲ್ಲಿ ಶೇ.24ರಷ್ಟು ಪತ್ತೆಕಾರ್ಯ ಮಾಡಿದರೆ, ಈ ವರ್ಷ ಶೇ .9ರಷ್ಟು ಮಾತ್ರ ಪತ್ತೆ ಕಾರ್ಯ ಮಾಡದಿರುವುದು ಕಂಡುಬಂದಿದೆ.

ಹೀಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಫೀಲ್ಡ್​ಗೆ ಹೋಗಿ ಕಾರ್ಯನಿರ್ವಹಣೆ ಮಾಡಬೇಕು .

ಕೋಮು ಘರ್ಷಣೆ (Communal conflict) ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ.

ಇದನ್ನು ಓದಿ : ಗುಡುವು ಪೂರ್ಣಗೊಂಡರೂ ಮುಗಿಯದ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ: BBMPಗೆ ಹಿಡಿಶಾಪ ಹಾಕುತ್ತಿರುವ ವ್ಯಾಪಾರಸ್ಥರು

ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು(CM Siddaramaiah warns of suo motu case) ಮೂಲದಿಂದಲೇ ಪತ್ತೆ ಹಚ್ಚಿ ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ(Legal action) ಕೈಗೊಳ್ಳಿ ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.

Tags: bengaluruCM siddaramaiahCommunalHarmonyKarnatakaPoliticsSuoMotu

Related News

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*
ಆರೋಗ್ಯ

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*

July 5, 2025
ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

July 5, 2025
ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ
ಪ್ರಮುಖ ಸುದ್ದಿ

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ

July 5, 2025
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ದೇಶ-ವಿದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

July 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.