• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಗದಗ-ಯಳವಗಿ ರೈಲ್ವೆ ಯೋಜನೆಗೆ 600 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

Mohan Shetty by Mohan Shetty
in ರಾಜಕೀಯ, ರಾಜ್ಯ
ಗದಗ-ಯಳವಗಿ ರೈಲ್ವೆ ಯೋಜನೆಗೆ 600 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ
0
SHARES
1
VIEWS
Share on FacebookShare on Twitter

Gadag : ಗದಗ-ಯಳವಗಿ ರೈಲ್ವೆ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಬಿಜೆಪಿ ಸರ್ಕಾರ(CM To Gadag Railway) ನಿರ್ಧರಿಸಿದ್ದು, ಇದಕ್ಕಾಗಿ ರಾಜ್ಯ ಆಡಳಿತವು ತನ್ನ ಪಾಲಿನ 600 ಕೋಟಿ ರೂಪಾಯಿಗಳನ್ನು ನೀಡಲಿದ್ದು, ಈ ರೈಲು ಶಿರಟ್ಟಿ ಮೂಲಕ ಹಾದು ಹೋಗಲು ಪ್ರಯತ್ನಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

CM To Gadag Railway

ಗದಗ(CM To Gadag Railway) ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ತಮಗೊಂಡ ಯೋಜನೆಗೆ ಶೀಘ್ರ ಮಂಜೂರಾತಿ ನೀಡಿ,

https://youtu.be/49tPYYDsOhY

ಜಾಲವಾಡಗಿ ನೀರಾವರಿ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು. ಶಿರಹಟ್ಟಿ ಹಾಗೂ ಮುಂಡರಗಿಯನ್ನು ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುವುದು.

ಇದನ್ನೂ ಓದಿ : https://vijayatimes.com/daughter-killed-by-father/

ಒಂದು ತಿಂಗಳೊಳಗೆ ಎಲ್ಲ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ಒಂದು ತಿಂಗಳಲ್ಲಿ ತಾಂಡಾದ ಪ್ರತಿ ಮನೆಗೆ ಹಕ್ಕುಪತ್ರ ವಿತರಿಸಿ, ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಮಳೆಯಿಂದ ಬೆಳೆ ನಷ್ಟವಾಗಿರುವುದಕ್ಕೆ ಗದಗ ಜಿಲ್ಲೆಯ 1.2 ಲಕ್ಷ ರೈತರಿಗೆ ರಾಜ್ಯ ಸರ್ಕಾರ ಈಗಾಗಲೇ 209 ಕೋಟಿ ಇನ್ಪುಟ್ ಸಬ್ಸಿಡಿ(Input Subsidy) ವಿತರಿಸಿದೆ.

600 crore

ಇನ್ನು ಶಿರಹಟ್ಟಿಯ ಕನಕದಾಸರ ಸಭಾಂಗಣಕ್ಕೆ 1 ಕೋಟಿ ರೂಪಾಯಿಗಳ ಬೇಡಿಕೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yedurappa), ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ಬಿ.ಶ್ರೀರಾಮುಲು, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.

ಇದನ್ನೂ ಓದಿ : https://vijayatimes.com/rashmika-against-trollers/

ಇನ್ನು ಗದಗ-ಯಳವಗಿ ರೈಲ್ವೆ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ(Central Government) ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಅನುದಾನ ಒದಗಿಸಲಿವೆ.

ಆದರೆ ರಾಜ್ಯ ಸರ್ಕಾರ ಸಂಪೂರ್ಣ ಭೂಮಿಯನ್ನು ಒದಗಿಸಬೇಕಿದ್ದು, ಈ ಕಾರಣದಿಂದ ಗದಗ-ಯಳವಗಿ ರೈಲ್ವೆ ಯೋಜನೆಯನ್ನು ಜಾರಿಗೆ ತರಲು ವಿಳಂಬವಾಗುತ್ತಿದೆ.

  • ಮಹೇಶ್.ಪಿ.ಎಚ್
Tags: bjpKarnatakapoliticalpolitics

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.