• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶುಲ್ಕ ಪಡೆದು ಕೋಚಿಂಗ್ ಸೆಂಟರ್ ಗಳು ಮೋಸ ಮಾಡುವಂತಿಲ್ಲ; ಹಾಗೇನಾದ್ರೂ ಮಾಡಿದ್ರೆ ಬಿಸಿ ಮುಟ್ಟಿಸಲಿದೆ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (NCH)

Keerthana by Keerthana
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಶುಲ್ಕ ಪಡೆದು ಕೋಚಿಂಗ್ ಸೆಂಟರ್ ಗಳು ಮೋಸ ಮಾಡುವಂತಿಲ್ಲ; ಹಾಗೇನಾದ್ರೂ ಮಾಡಿದ್ರೆ ಬಿಸಿ ಮುಟ್ಟಿಸಲಿದೆ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (NCH)
0
SHARES
82
VIEWS
Share on FacebookShare on Twitter

New delhi: ಇನ್ನೇನೂ ಹೆಚ್ಚಿನದನ್ನು ಕಲಿಯಬೇಕೆಂಬ ಆಸೆಯಿಂದ ಕೋಚಿಂಗ್ ಸೆಂಟರ್ (Coaching Centre) ಸೇರುವ ಆನೇಕ ವಿದ್ಯಾರ್ಥಿಗಳು ಕೆಲವು ಸಲ ದುಬಾರಿ ಬೆಲೆ ತೆತ್ತು ಮೋಸ ಹೋಗಿರುವ ಪ್ರಸಂಗಗಳು (Incidents of cheating) ಹಲವಾರಿದೆ. ಇದೀಗ ಕೋಚಿಂಗ್ ಸೆಂಟರ್ (Coaching Centre) ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ (Educational institutions) ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ (Central Department of Consumer Affairs) ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (National Consumer Helpline) ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ (Justice is served).

ಕಳೆದ ಕೆಲ ವರ್ಷಗಳಿಂದ ನಾಗರಿಕ ಸೇವೆ (Civil Service), ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (Training Center for Higher Education) ತೆರೆದು ಶುಲ್ಕ ಪಾವತಿಸಿಕೊಂಡು ಬಳಿಕ ಸೀಟ್ ಇಲ್ಲವೆಂದು ವಂಚಿಸುವುದು ಮತ್ತು ಸೂಕ್ತ, ಸಮರ್ಪಕ ಅಭ್ಯಾಸ ಪರಿಕರ (Adequate Practice Tool), ತರಗತಿ ನೀಡದೇ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಬಗ್ಗೆ ದೂರುಗಳು (Complaints) ಕೇಳಿ ಬರುತ್ತಲೇ ಇದ್ದವು.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ (Union Minister of Consumer Affairs) ಪ್ರಲ್ಹಾದ ಜೋಶಿ (Pralhada Joshi) ಅವರ ಮಾರ್ಗದರ್ಶನ, ಸೂಚನೆಯಂತೆ ಸಚಿವಾಲಯವು, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (National consumer helpline) ಮೂಲಕ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು (Aggrieved candidates) ನೇರವಾಗಿ ದೂರು ಸಲ್ಲಿಸಲು ಅವಕಾಶ ಒದಗಿಸಿದ್ದೂ ಅಲ್ಲದೇ, ಅಂತಹ ದೂರುಗಳಿಗೆ ತಕ್ಷಣವೇ ಪರಿಹಾರ (Immediate solution) ಸಹ ಕಲ್ಪಿಸಿಕೊಟ್ಟಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಗೆ (Central Department of Consumer Affairs) ದೂರು ನೀಡುವ ಬಗೆ:

ಟೋಲ್ ಫ್ರೀ ನಂಬರ್ : 1800-11-4000 ಅಥವಾ 1915

ಎಸ್ಎಂಎಸ್ ಮೂಲಕ : 88000 – 01915

ವಾಟ್ಸಾಪ್ ಮೂಲಕ : https://api.whatsapp.com/send/?phone=918800001915&text&type=phone_number&app_absent=0

ಆಪ್ ಮೂಲಕ : https://api.whatsapp.com/send/?phone=918800001915&text&type=phone_number&app_absent=0 (ಡೌನ್ ಲೋಡ್ ಮಾಡಿಕೊಳ್ಳಬೇಕು)

ಆನ್ಲೈನ್ ಮೂಲಕ : https://consumerhelpline.gov.in/user/signup.php

ಕೊಟ್ಟ ದೂರನ್ನು ಟ್ರ್ಯಾಕ್ ಮಾಡಲು : https://consumerhelpline.gov.in/user/track-complaint.php

ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು : https://consumerhelpline.gov.in/user/upload-docs.php

ಈ ಮೇಲಿನ ಮಾರ್ಗಗಳ ಮೂಲಕ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (National Consumer Helpline) (NCH) ನ್ಯಾಯಕ್ಕೆ ಮೊರೆ ಹೋಗ ಬಹುದಾಗಿದೆ .ಗ್ರಾಹಕ ಇಲಾಖೆ (Customer Department) ಎಲ್ಲವನ್ನೂ ಕೂಲಂಕುಷ ರೀತಿಯಲ್ಲಿ ಪರಿಶೀಲಿಸಿ ಅಗತ್ಯ ಸೇವೆ ಪೂರೈಸದ (Necessary service not provided), ತರಗತಿ ವಿಳಂಬ ಮತ್ತು ರದ್ದಾದ ಕೋರ್ಸ್‌ಗಳಿಗೆ (Canceled courses) ಸಂಬಂಧಿಸಿದಂತೆ ತ್ವರಿತ ನ್ಯಾಯ (Speedy justice) ಕಲ್ಪಿಸುವ ಮೂಲಕ ನೆರವಾಗಲಿದೆ.

Tags: Central department of consumer Affairscivil serviceCoaching CenterNational consumer helplinepralhadJoshiunion minister of consumer affairs

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.