• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಹೊಸ ಸೀಸನ್ ಮೂಲಕ ನನ್ನ ‘ಕಾಫಿ ವಿತ್ ಕರಣ’ ಶೋ ಬರುವುದಿಲ್ಲ : ಕರಣ್ ಜೋಹರ್!

Mohan Shetty by Mohan Shetty
in ಮನರಂಜನೆ
coffee with karan
0
SHARES
0
VIEWS
Share on FacebookShare on Twitter

ಬಾಲಿವುಡ್(Bollywood) ನಿರೂಪಕ(Anchor), ನಟ ಕರಣ್ ಜೋಹರ್(Karan Johar) ಅವರು ಕಾಫಿ ವಿಥ್ ಕರಣ್‌ನ(Coffee with Karan) ಹೊಸ ಸೀಸನ್‌ನೊಂದಿಗೆ ಹಿಂದಿರುಗುವುದಿಲ್ಲ ಎಂದು ಅಧಿಕೃತವಾಗಿ, ಭಾವನಾತ್ಮಕವಾಗಿ ಇನ್ಸ್ಟಾಗ್ರಾಂನಲ್ಲಿ(Instagram) ಬರೆದು ಪೋಸ್ಟ್ ಮಾಡಿದ್ದಾರೆ.

actor

ಕೆಲವು ವಾರಗಳ ಹಿಂದೆ, ಕಾಫಿ ವಿತ್ ಕರಣ್ ಅನ್ನು ಹೊಸ ಸೀಸನ್‌ ಮೂಲಕ ಮತ್ತೆ ತೆರೆಯ ಮೇಲೆ ತರಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವು. ಆದಾಗ್ಯೂ, ಕರಣ್ ಜೋಹಾರ್ ವದಂತಿಗಳಿಗೆಲ್ಲಾ ತೆರೆಎಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಬಹಳ ನೋವಿನಿಂದ ಹೇಳುತ್ತಿದ್ದೇನೆ, ಇನ್ಮುಂದೆ ಕಾಫಿ ವಿತ್ ಕರಣ್ ಸೆಲೆಬ್ರಿಟಿ ಶೋ ಹೊಸ ಸಂಚಿಕೆಗಳೊಂದಿಗೆ ಬರುವುದಿಲ್ಲ. ಈ ಪೋಸ್ಟ್ ಓದಿದ ಅವರ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಇದನ್ನೂ ಓದಿ : https://vijayatimes.com/shivpal-slams-akhilesh-yadav/

ತಮ್ಮ ಇಷ್ಟದ ನಟ-ನಟಿಯರು, ಕಲಾವಿದರು ಬರುತ್ತಿದ್ದ ಕಾಫಿ ವಿತ್ ಕರಣ್ ಶೋ ಇನ್ಮುಂದೆ ಬರುವುದಿಲ್ಲ ಎಂಬ ಬೇಸರವನ್ನು ಕಮೆಂಟ್ ಮಾಡುವ ಮೂಲಕ ಹೊರಹಾಕಿದ್ದಾರೆ. ಸದ್ಯ ಕಾಫಿ ವಿತ್ ಕರಣ್ ಶೋಗೆ ಕರಣ್ ಜೋಹರ್ ಗುಡ್ಬೈ ಸೂಚಿಸಿದ್ದು, ತಮ್ಮ ಮುಂದಿನ ಸಿನಿಮಾಗಳ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ನಿಮ್ಮ ಸಿನಿಮಾ ಪಯಣಕ್ಕೆ ಒಳಿತಾಗಲಿ ಎಂದು ಅವರ ಅಭಿಮಾನಿಗಳು ಶುಭಹಾರೈಸಿದ್ದಾರೆ.

Tags: Bollywoodcoffeewithkarankaranjohartalkshow

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.