• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

40% ಕಮಿಷನ್ ಆರೋಪ : ಗುತ್ತಿಗೆದಾರರ ಸಂಘದಿಂದ ವರದಿ ಕೇಳಿದ ಗೃಹ ಸಚಿವಾಲಯ

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Bengaluru
0
SHARES
3
VIEWS
Share on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ(State Government) ವಿವಿಧ ಇಲಾಖೆಗಳಲ್ಲಿ ಕಮಿಷನ್(Commission) ಪಡೆಯಲಾಗುತ್ತಿದೆ. ಗುತ್ತಿಗೆ ಕಾಮಗಾರಿಗಳನ್ನು ನೀಡಲು 40% ಕಮಿಷನ್ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಹಿರಂಗವಾಗಿ ಆರೋಪಿಸಿದ್ದರು. ಈ ಆರೋಪ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಎಬ್ಬಿಸಿತ್ತು. ಇದೀಗ ಈ ಆರೋಪದ ಕುರಿತು ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಕೆಂಪಣ್ಣ ಅವರಿಗೆ ಸೂಚನೆ ನೀಡಿದೆ.

Bengaluru

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಕರೆ ಬಂದಿದೆ. ಬೆಂಗಳೂರಿನ ಕಚೇರಿಗೆ ಆಗಮಿಸಿ ಆರೋಪದ ಕುರಿತು ಸಮಗ್ರ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಹೀಗಾಗಿ ಸಚಿವರು, ಶಾಸಕರು, ಇಂಜಿನಿಯರ್‍ಗಳ ವಿರುದ್ಧ ದೂರು ನೀಡಲು ಗುತ್ತಿಗೆದಾರರ ಸಂಘ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ದಾಖಲೆಗಳನ್ನು ತೆಗೆದುಕೊಂಡು ಗೃಹ ಸಚಿವಾಲಯ ತಿಳಿಸಿದ ದಿನದಂದು ಅವುಗಳನ್ನು ಕಳಿಸಿಕೊಡಲು ಗುತ್ತಿಗೆದಾರರ ಸಂಘವು ನಿರ್ಧರಿಸಿದೆ.

ಇದನ್ನೂ ಓದಿ : https://vijayatimes.com/spark-on-rahul-gandhi/u003c/strongu003eu003cbru003e

2021ರ ಜುಲೈ 7ರಂದು ಪ್ರಧಾನಿ ಸಚಿವಾಲಯಕ್ಕೆ 40% ಕಮಿಷನ್ ಕುರಿತು ರಾಜ್ಯ ಗುತ್ತಿಗೆದಾರರ ಸಂಘದಿಂದ ದೂರು ನೀಡಲಾಗಿತ್ತು. ಹೀಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಲು ಪ್ರಧಾನಿ ಕಚೇರಿಯಿಂದಲೇ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಇನ್ನು 40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಈ ಆರೋಪ ಸರ್ಕಾರಕ್ಕೂ ಮುಜುಗರ ತಂದಿತ್ತು. ಕೆ.ಎಸ್ ಈಶ್ವರಪ್ಪ ವಿರುದ್ಧವೂ 40% ಕಮಿಷನ್ ಆರೋಪ ಕೇಳಿಬಂದಿತ್ತು.

Bengaluru

ನಂತರ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೂ ಸುದ್ದಿಯಾಗಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯ ದಾಖಲೆ ನೀಡುವಂತೆ ಸೂಚಿಸಿರುವುದು ಕುತೂಹಲ ಮೂಡಿಸಿವೆ.

Tags: allegationCommissionKarnatakaMinistry Of Home Affairs

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.