• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಕೆಟ್ಟ ಪದ ಬಳಕೆ: ಕಾಂಗ್ರೆಸ್‌ ನಾಯಕರಿಂದ ತೀವ್ರ ಆಕ್ರೋಶ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಕೆಟ್ಟ ಪದ ಬಳಕೆ: ಕಾಂಗ್ರೆಸ್‌ ನಾಯಕರಿಂದ ತೀವ್ರ ಆಕ್ರೋಶ
0
SHARES
0
VIEWS
Share on FacebookShare on Twitter
  • ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ನಾಯಕ ರವಿಕುಮಾರ್ ಅವಹೇಳನಕಾರಿ ಹೇಳಿಕೆ
  • ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು (Complaint against Ravikumar)
  • ನಿಮ್ಮ ಮನೆಯ ಹೆಣ್ಣುಮಕ್ಕಳಿಗಾದರೆ ಈ ರೀತಿ ಭಾಷೆ ಬಳಸುತ್ತೀರಾ ಎಂದು ಕೇಳಿದ ರಾಮಲಿಂಗಾ ರೆಡ್ಡಿ

Bengaluru: ಬಿಜೆಪಿ ನಾಯಕರು ಗಳು ಮಹಿಳೆಯರ ಕುರಿತಾಗಿ ನಾಲಿಗೆ ಹರಿಬಿಟ್ಟ ಪ್ರಕರಣ ಹೆಚ್ಚಾಗುತ್ತಿದ್ದು

ಸದ್ಯ ರಾಜ್ಯ ರಾಜಕಾರಣದಲ್ಲಿ ಎಮ್‌ಎಲ್‌ಸಿ ರವಿಕುಮಾರ್ (MLC Ravikumar) ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ಅವರ ವಿರುದ್ಧ ಆಕ್ಷೇಪಾರ್ಹ(objectionable) ಹೇಳಿಕೆ ನೀಡಿದ್ದಾರೆಂಬ ಆರೋಪ(Accusation) ಭಾರೀ ಚರ್ಚೆಗೆ ಕಾರಣವಾಗಿದೆ.

ಆದರೆ ರವಿಕುಮಾರ್ (Ravikumar) ವಿರುದ್ಧದ ಆರೋಪದ ಕುರಿತು ಸ್ವಪಕ್ಷೀಯರು ಕೂಡ ತುಟಿ ಬಿಚ್ಚುತ್ತಿಲ್ಲ. ಆದ್ರೆ, ಅವರ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ (Congress) ಬಿಜೆಪಿ(BJP) ಹಾಗೂ ರವಿಕುಮಾರ್ ವಿರುದ್ಧ ಮುಗಿಬಿದ್ದಿವೆ.

ಸದ್ಯ, ರವಿಕುಮಾರ್ ಹೇಳಿಕೆ ಕುರಿತು ಕಾಂಗ್ರೆಸ್ ಎಂಎಲ್‌ಸಿಗಳ (MLC) ನಿಯೋಗ ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ(Basavaraja Horatti) ದೂರು ನೀಡಿದ್ದಾರೆ.

 Ravikumar
Shalini Rajneesh Chief Secretary to the Government

ಮಾತ್ರವಲ್ಲ, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ರವಿಕುಮಾರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಇದೀಗ ಸಚಿವರುಗಳಾದ ರಾಮಲಿಂಗಾರೆಡ್ಡಿ(Ramalingareddy) ಹಾಗೂ ಸಂತೋಷ್ ಲಾಡ್ (Santhosh Lad) ಕೂಡ ರವಿಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ರಾಮಲಿಂಗಾರೆಡ್ಡಿಯವರು, ಬಿಜೆಪಿಯವರ ಅಸಂಸ್ಕೃತಿ ಮತ್ತು

ಅನಾಚಾರದ ಹೇಳಿಕೆಗಳಿಗೆ ಮತ್ತೊಂದು ಸೇರ್ಪಡೆ,(Another statements) ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆಯ ಪು‌ನರಾವರ್ತನೆ (Repetition) ಎಂದಿದ್ದಾರೆ .

ವಿಧಾನ‌ಪರಿಷತ್ ಸದಸ್ಯರಾದ ರವಿಕುಮಾರ್ ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು (Collectors) ಕೆಲವು ತಿಂಗಳುಗಳ ಹಿಂದೆಯಷ್ಟೇ ಅವಹೇಳನಕಾರಿಯಾಗಿ (Derogatory) ಮಾತನಾಡಿ, ಮಾನ್ಯ ನ್ಯಾಯಾಲಯವು ಛೀಮಾರಿ‌ ಹಾಕಿದ ನಂತರ ಬೇಷರತ್ ಕ್ಷಮೆ‌ ಕೇಳಿದ್ದರು.

ಮತ್ತೊಂದು ಪ್ರಕರಣದಲ್ಲಿ ಸಿ.ಟಿ.ರವಿ (C T Ravi) ಅವರು ಸದನದಲ್ಲಿ ಮಹಿಳಾ‌ ಮಂತ್ರಿಯವರನ್ನು ಕುರಿತು ಆಡಿದ ಮಾತು ಅಸಹನೀಯ, ಸಂವೇದನಾರಹಿತ, ಸಮಾಜಕ್ಕೆ (society) ಆಘಾತಕಾರಿಯಾದ ನಡವಳಿಕೆಯಾಗಿತ್ತು.

ಈಗ ಮತ್ತೊಮ್ಮೆ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಕುರಿತ ಹೇಳಿಕೆ? ಸರ್ಕಾರವನ್ನು ನಡೆಸಲು ಶ್ರಮಿಸುವ ಮಹಿಳಾ ಅಧಿಕಾರಿ (female officer) ಅದರಲ್ಲೂ ಅತ್ಯುನ್ನತ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವವರ ಬಗ್ಗೆ ಮಾತನಾಡುವಾಗ ಕನಿಷ್ಠ ಸೌಜನ್ಯವೂ ತೋರದೆ,

ತಮ್ಮ ಮನೆಯ ಹೆಣ್ಣುಮಕ್ಕಳಿಗಾದರೆ ಈ ರೀತಿ ಭಾಷೆ ಬಳಸುತ್ತೇವೆಯೇ ಎಂದು ಯೋಚಿಸುವ ಔದಾರ್ಯವೂ (Generosity) ಇಲ್ಲದ ಕೊಳಕು ಮನಸ್ಸಿನ ಮನುಷ್ಯ ಇವರು ಎಂದು ಕಿಡಿ ಕಾರಿದ್ದಾರೆ.

ಮಾತು ಮಾತಿಗೆ ಭಾರತ ಮಾತೆಗೆ ಜೈಕಾರ ಹಾಕುವ ಇವರು ಬೂಟಾಟಿಕೆಯವರು, ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ (Respecting girls) ಭಾರತ ಮಾತೆಗೆ ನಾವು ಸಲ್ಲಿಸುವ ನಿಜವಾದ ಗೌರವ.

ಆದರೆ ಇದನ್ನು ಬಿ.ಜೆ.ಪಿ (BJP) ಅವರಿಂದ ನಿರೀಕ್ಷಿಸಬೇಡಿ, ನಾವು ಭಾಷಣಕ್ಕೆ ಮಾತ್ರ ಸೀಮಿತ ಎಂಬುದನ್ನು ಜಗತ್ತಿಗೆ ಸಾರಲು ಹೊರಟಿರುವ ಇಂತಹ ಮನಸ್ಥಿತಿಯ

ಇದನ್ನು ಓದಿ :  ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು

ನಾಯಕರುಗಳಿಗೆ ನನ್ನ ಧಿಕ್ಕಾರ (Contempt) ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .(Complaint against Ravikumar)

Tags: bjpCongressMLC RavikumarShalini Rajneeshvijaya times

Related News

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025
ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!

July 7, 2025
ಆನ್‌ಲೈನ್ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ಗೆ ಮೂಗುದಾರ ಹಾಕಲು ಮುಂದಾದ ಸರ್ಕಾರ : ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ
ಪ್ರಮುಖ ಸುದ್ದಿ

ಆನ್‌ಲೈನ್ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ಗೆ ಮೂಗುದಾರ ಹಾಕಲು ಮುಂದಾದ ಸರ್ಕಾರ : ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ

July 7, 2025
ಬ್ಯಾಂಕ್ ಆಫ್ ಬರೋಡಾದಲ್ಲಿ 2500 ಹುದ್ದೆಗಳಿಗೆ ನೇಮಕಾತಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ
ಜಾಬ್ ನ್ಯೂಸ್

ಬ್ಯಾಂಕ್ ಆಫ್ ಬರೋಡಾದಲ್ಲಿ 2500 ಹುದ್ದೆಗಳಿಗೆ ನೇಮಕಾತಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.