• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೋಷಕರಿಂದಲೇ ಮಕ್ಕಳ ಮೇಲೆ ದೂರು! ಪೊಲೀಸ್ ಬಲೆಗೆ ಸಿಕಿಬಿದ್ದ ಡ್ರಗ್ಸ್ ಜಾಲ.

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಪೋಷಕರಿಂದಲೇ ಮಕ್ಕಳ ಮೇಲೆ ದೂರು! ಪೊಲೀಸ್ ಬಲೆಗೆ ಸಿಕಿಬಿದ್ದ ಡ್ರಗ್ಸ್ ಜಾಲ.
0
SHARES
41
VIEWS
Share on FacebookShare on Twitter

ಮಕ್ಕಳು ಡ್ರಗ್ಸ್ ಅಡಿಕ್ಷನ್​ಗೆ ಪೊಲೀಸರಿಗೆ ಪೋಷಕರಿಂದ ದೂರು
ಮಂಗಳೂರಿನ ಸೆನ್ ಕ್ರೈಮ್ ಠಾಣೆಗೆ ದಾಖಲಾಗಿದ್ದ ಪ್ರಕರಣ (Complaints against children)
ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲ

ಮಂಗಳೂರು: ಮಕ್ಕಳು ಡ್ರಗ್ಸ್ ಅಡಿಕ್ಷನ್​ಗೆ ಒಳಗಾಗಿದ್ದಾರೆ ಎಂದು ಮಂಗಳೂರಿನ(Mangalore) ಸೈಬರ್ ಕ್ರೈಮ್ ಠಾಣೆಗೆ(Cyber ​​Crime Station) ಪೋಷಕರೇ ದೂರು ಕೋಟ್ಟಿದ್ದಾರೆ.

ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಯನ್ನೂ ನಡೆಸಿ ಮಕ್ಕಳಿಗೆ ಡ್ರಗ್ಸ್(drugs) ಪೂರೈಕೆ ಮಾಡುತ್ತಿದ್ದ ಜಾಲವನ್ನೇ ಬೇಧಿಸಿದ್ದಾರೆ.

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಡ್ರಗ್ಸ್ ಜಾಲದ(Drug network) ವಿಷಯ ಕೇಳಿ ಬರುತ್ತಲೇ ಇತ್ತು,

ಇದೀಗ ಪೋಷಕರ(parents) ದೂರನ್ನುಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಸೈಬರ್ ಕ್ರೈಮ್ ಠಾಣೆ ಪೊಲೀಸರು ಡ್ರಗ್ಸ್ ಜಾಲವೊಂದನ್ನು ಬಯಲಿಗಳೆದಿದ್ದಾರೆ.

ಮಂಗಳೂರಿನ ಪಡುಶೆಡ್ಡೆ(Padushedde) ಗ್ರಾಮದ ಹಾಲಾಡಿಯಲ್ಲಿ ಎರಡು ದಿನಗಳ ಹಿಂದೆ ಇಬ್ಬರು ಮಕ್ಕಳ ಪೋಷಕರು ಬಂದು ತಮ್ಮ‌ ಮಕ್ಕಳು ಡ್ರಗ್ಸ್ ಅಡಿಕ್ಟ್(Drug addict) ಆಗಿರುವ ಬಗ್ಗೆ ದೂರು(complaint) ನೀಡಿದ್ದರು.

ದೂರಿನ‌ ಬಗ್ಗೆ ಕೂಲಂಕುಷವಾಗಿ ತನಿಖೆ(investigation) ನಡೆಸಿದ ಪೊಲೀಸರು ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರನ್ನು ಬಂಧಿಸಿದ್ದಾರೆ.

supplying drugs
network that supplying drugs

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್(Commissioner of Police) ಸುಧೀರ್ ಕುಮಾರ್ ರೆಡ್ಡಿ(Sudhir Kumar Reddy) ಮಾಹಿತಿ ನೀಡಿದ್ದಾರೆ.

ಹಾಗು ಮಕ್ಕಳು ಡ್ರಗ್ಸ್ ಅಡಿಕ್ಷನ್ ಜಾಲಕ್ಕೆ ಸಿಲುಕಿದ್ದರೆ ಮಾಹಿತಿ ನೀಡಿ ಎಂದು ಪೋಷಕರಿಗೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

ಬಿರುಸು ಕಾರ್ಯಾಚರಣೆ ನಡೆಸಿದ ಪೊಲೀಸರು, 200ಕ್ಕೂ ಹೆಚ್ಚು ವಿದ್ಯಾರ್ಥಿಗಳು(Students), ಉದ್ಯೋಗಿಗಳಿಗೆ(employees) ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳನ್ನು(accused) ಬಂಧಿಸಿದ್ದಾರೆ.

ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತರು.

ಆರೋಪಿಗಳು ಮಾದಕ ವಸ್ತುಗಳನ್ನು(Narcotics) ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಒಟ್ಟು 5.20 ಲಕ್ಷ ರೂ. ಮೌಲ್ಯದ ಗಾಂಜಾ(Ganja) ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್(small packet) ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು.

ಪ್ಯಾಕೆಟ್​​ಗೆ 1000 ರೂ.ನಂತೆ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ(Preliminary investigation) ತಿಳಿದುಬಂದಿದೆ.

ಆರೋಪಿಗಳಿಗೆ ಗಾಂಜಾ ಪೂರೈಕೆಯಾಗಿದ್ದು ಎಲ್ಲಿಂದ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕರು(public) ಖಚಿತ ಮಾಹಿತಿ ಕೊಟ್ಟರೆ ಮಂಗಳೂರಿನಲ್ಲಿ ಎಲ್ಲಿಯೂ ಸಹ ಡ್ರಗ್ಸ್ ಸಿಗದಂತೆ ಮಾಡಬಹುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು.

ಯಾರೇ ಡ್ರಗ್ಸ್ ಅಡಿಕ್ಟ್ ಆಗಿದ್ದರು ಅವರನ್ನು ಸಂತ್ರಸ್ತರು(victims) ಎಂದು ಪರಿಗಣಿಸುತ್ತೇವೆ. ಅವರಿಗೆ ಪೂರೈಕೆ ಮಾಡುತ್ತಿದ್ದವರನ್ನು ಬಂಧಿಸಿ(arrest) ಜೈಲಿಗೆ ಕಳುಹಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ.

ಸದ್ಯ ಆರೋಪಿಗಳನ್ನು(Accused) ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಮುಂದೆ ಅವರು ಡ್ರಗ್ಸ್ ಪೂರೈಕೆ ಮಾಡಲು ಸಾಧ್ಯವಿಲ್ಲ.

ಒಬ್ಬರು ಪೋಷಕರು ಬಂದು ದೂರು ಕೊಟ್ಟಿದದರಿಂದ 200 ಜನರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದುದನ್ನು ತಡೆಯವುದು ಸಾಧ್ಯವಾಗಿದೆ.

ಇದನ್ನು ಓದಿ : ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಆರ್​​ಸಿಬಿಗೆ ನೋಟಿಸ್

ಅದೇ ರೀತಿ ಹತ್ತು ಜನ ಬಂದು ದೂರು ಕೊಟ್ರೆ 2 ಸಾವಿರ ಜನರಿಗೆ ಗಾಂಜಾ (Complaints against children) ಪೂರೈಕೆ ಮಾಡದಂತೆ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

Tags: Commissioner of PoliceCyber ​​CrimeDrug addictDrug networkmangaloreStudentsvijayatimes

Related News

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಹೊಸ ಸಂಕಷ್ಟ, ಸೊಸೆ ಮಗನ ವಿರುದ್ಧ FIR ದಾಖಲು
ಪ್ರಮುಖ ಸುದ್ದಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಹೊಸ ಸಂಕಷ್ಟ, ಸೊಸೆ ಮಗನ ವಿರುದ್ಧ FIR ದಾಖಲು

July 4, 2025
ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಕೆಟ್ಟ ಪದ ಬಳಕೆ: ಕಾಂಗ್ರೆಸ್‌ ನಾಯಕರಿಂದ ತೀವ್ರ ಆಕ್ರೋಶ
ಪ್ರಮುಖ ಸುದ್ದಿ

ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಕೆಟ್ಟ ಪದ ಬಳಕೆ: ಕಾಂಗ್ರೆಸ್‌ ನಾಯಕರಿಂದ ತೀವ್ರ ಆಕ್ರೋಶ

July 4, 2025
ಆನ್‌ಲೈನ್ ಬೆಟ್ಟಿಂಗ್‌ಗೆ ಮತ್ತೊಂದು ಬ* : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ
ಪ್ರಮುಖ ಸುದ್ದಿ

ಆನ್‌ಲೈನ್ ಬೆಟ್ಟಿಂಗ್‌ಗೆ ಮತ್ತೊಂದು ಬ* : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ

July 4, 2025
ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ
ಆರೋಗ್ಯ

ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ

July 3, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.