• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಉತ್ತರ ಪ್ರದೇಶ ಚುನಾವಣೆ : 2ನೇ ಪಟ್ಟಿಯಲ್ಲೂ ಮಹಿಳೆಯರಿಗೆ ಕಾಂಗ್ರೆಸ್‌ ಮಣೆ

Preetham Kumar P by Preetham Kumar P
in ರಾಜಕೀಯ
congress
0
SHARES
1
VIEWS
Share on FacebookShare on Twitter

 ಲಕ್ನೋ ಜ 21 : ಉತ್ತರ ಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಚುನಾವಣೆಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 16 ಮಹಿಳೆಯರು ಸೇರಿದಂತೆ 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ವಿರೋಧ ಪಕ್ಷದ ವಿರುದ್ಧ ಇತರರ ಹಕ್ಕುಗಳಿಗಾಗಿ ಹೋರಾಡಿದ ಮತ್ತು ಸಾರ್ವಜನಿಕ ಚಳುವಳಿಗಳಲ್ಲಿ ಭಾಗವಹಿಸಿದ ಹಲವಾರು ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೆಸರಿಸಿದೆ. ಈ ಪಟ್ಟಿಯಲ್ಲಿ ಸಯಾನಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಅಂತಾರಾಷ್ಟ್ರೀಯ ಶೂಟರ್ ಪೂನಂ ಪಂಡಿತ್ ಹೆಸರು ಸೇರಿದೆ. ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಸಮಯದಲ್ಲಿ ಅವರು ಮುನ್ನಲೆಯಲ್ಲಿದ್ದರು. ನಂತರ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತು. ಈ ಹೋರಾಟದಲ್ಲಿ ಪೂನಂ ಪಂಡಿತ್ ಸಕ್ರಿಯವಾಗಿ ಭಾಗವಹಿಸಿದ್ದರು ಇವರ ಈ ಜನಪ್ರಿಯತೆ ಅವರಿಗೆ ಟಿಕೆಟ್‌ ದೊರಕಿಸುವಲ್ಲಿ ಪ್ರಮುಖ ಪಾತ್ರವಹಿಸಿತು.

ಸಾಹಿಬಾಬಾದ್ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ದಿವಂಗತ ರಾಜೀವ್ ತ್ಯಾಗಿ ಅವರ ಪತ್ನಿ ಸಂಗೀತಾ ತ್ಯಾಗಿ ಅವರನ್ನು ಕಣಕ್ಕಿಳಿಸಿದೆ. ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೀತಾ ತ್ಯಾಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಸಿದ್ದರು, ದೂರದರ್ಶನ ನಿರೂಪಕರ “ದ್ವೇಷ ಭಾಷಣಗಳ” ದೊಡ್ಡ ವಿಷಯದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಕೋರಿದ್ದರು. ಇನ್ನೂ ನವಾಬ್‌ಗಂಜ್‌ನಿಂದ ಕಾಂಗ್ರೆಸ್ ಜಿಲ್ಲಾ ಪರಿಷತ್ತಿನ ಮಾಜಿ ಅಧ್ಯಕ್ಷೆ ಮತ್ತು ಕುರ್ಮಿ ​​ನಾಯಕಿ ಉಷಾ ಗಂಗ್ವಾರ್ ಅವರನ್ನು ಕಣಕ್ಕಿಳಿಸಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ “ಲಡ್ಕಿ ಹೂ, ಲಾಡ್ ಸಕ್ತಿ ಹೂ” (ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ) ಅಭಿಯಾನವನ್ನು ಪ್ರಾರಂಭಿಸಿದ ನಂತರ ಅವರು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತೊರೆದು ಕಾಂಗ್ರೆಸ್‌ಗೆ ಸೇರಿದರು.ಒಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್‌ ಪಕ್ಷ ಸಾಕಷ್ಟು ಹೊಸ ಮುಖಗಳಿಗೆ ಅದರಲ್ಲೂಕೂಡ ಮಹಿಳೆಯರಿಗೆ ಮಣೆ ಹಾಕಿದೆ.

Tags: AAPCongressup electionwomen candidates

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.