• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಂಬ್ಯುಲೆನ್ಸ್ ಅನ್ನು ಸೇರಿಸಬೇಕು : ಕಾಂಗ್ರೆಸ್‌

Mohan Shetty by Mohan Shetty
in ರಾಜಕೀಯ
ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಂಬ್ಯುಲೆನ್ಸ್ ಅನ್ನು ಸೇರಿಸಬೇಕು : ಕಾಂಗ್ರೆಸ್‌
0
SHARES
1
VIEWS
Share on FacebookShare on Twitter

Ahemdabad : ಪ್ರಧಾನಿ ಮೋದಿ (Congress Ambulance Statement) ಅವರ ಚುನಾವಣಾ ರ್ಯಾಲಿಗಳಲ್ಲಿ ಆಂಬ್ಯುಲೆನ್ಸ್‌ನ ಪುನರಾವರ್ತಿತ ಆಗಮನದ ಕುರಿತು ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಿದ ಕಾಂಗ್ರೆಸ್,

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಂಬ್ಯುಲೆನ್ಸ್ (Congress Ambulance Statement) ಅನ್ನು ಸೇರಿಸಬೇಕು‌ ಎಂದು ವ್ಯಂಗ್ಯವಾಡಿದೆ.

Congress Ambulance Statement

ಈ ಕುರಿತು ಟ್ವೀಟ್‌ (Tweet) ಮೂಲಕ ಗೇಲಿ ಮಾಡಿರುವ, ಭಾರತೀಯ ಯುವ ಕಾಂಗ್ರೆಸ್ (IYC) ಮುಖ್ಯಸ್ಥರಾಗಿರುವ ಶ್ರೀನಿವಾಸ್ ಬಿವಿ, ನನಗೆ 2 ಬೇಡಿಕೆಗಳಿವೆ, 1. ಪ್ರಧಾನಿಯವರ ಭದ್ರತೆಯಲ್ಲಿ ಈ ಭಾರಿ ಭದ್ರತಾ ಲೋಪವನ್ನು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ಮಾಡಬೇಕು.

ಯಾಕೆಂದರೆ ಅವರು ಚುನಾವಣೆ ಸಮಯದಲ್ಲಿ ಎಲ್ಲಿಗೆ ಹೋದರೂ ಆಂಬ್ಯುಲೆನ್ಸ್‌ಗಳು ಕಾಣಿಸಿಕೊಳ್ಳುತ್ತವೆ. ಅದೂ ಯಾವುದೇ ಭದ್ರತಾ ತಪಾಸಣೆಯಿಲ್ಲದೆ. ಇದು ಕೇವಲ ಸಹಸಂಭವವಾಗಲಾರದು.

ಇನ್ನು ನನ್ನ 2ನೇ ಬೇಡಿಕೆ ಎಂದರೆ, ಬಿಜೆಪಿಯ (BJP) ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಂಬ್ಯುಲೆನ್ಸ್ ಅನ್ನು ಸೇರಿಸಬೇಕು ಎಂದು ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ.

https://fb.watch/h9E3OEdkIL/ ಚಿಂತಾಮಣಿ : ‘ಖಾತೆ ವಿಳಂಬವಾಗಿದ್ದಕ್ಕೆ ಪೌರಾಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು’

ಇನ್ನು ತಮ್ಮ ತವರು ರಾಜ್ಯ ಗುಜರಾತ್‌ನ ಅಹಮದಾಬಾದ್‌ನಲ್ಲಿ ರೋಡ್‌ ಶೋನಲ್ಲಿ ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿತು.

ಆದಾಗ್ಯೂ, ಆಂಬ್ಯುಲೆನ್ಸ್‌ನ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಧಾನಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದು ಇದೇ ಮೊದಲಲ್ಲ.

Narendra Modi

ಹೀಗಾಗಿ ಇದೊಂದು ಪೂರ್ವನಿರ್ಧರಿತ ಪ್ರಚಾರದ ಗಿಮಿಕ್‌ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ಟ್ವಿಟರ್‌ನಲ್ಲಿ “ಬೆಂಗಾವಲು ಪಡೆಯಲ್ಲದ ವಾಹನವು,

ಬೆಂಗಾವಲು ವಾಹನವನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನವನ್ನು ಅನುಮತಿಸದ ಮಾರ್ಗದಲ್ಲಿ ಹೇಗೆ ಬಂದಿತು?” ಎಂದು ಹಲವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : https://vijayatimes.com/does-antibiotics-are-danger/

ಇನ್ನು ಗುಜರಾತ್‌ನಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ನಡೆದರೆ, ಉಳಿದ 93 ಸ್ಥಾನಗಳಿಗೆ ಎರಡನೇ ಮತ್ತು ಅಂತಿಮ ಸುತ್ತಿನ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ. ಎಲ್ಲಾ 182 ಕ್ಷೇತ್ರಗಳ ಕ್ಷೇತ್ರಗಳ ಮತಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.
  • ಮಹೇಶ್.ಪಿ.ಎಚ್
Tags: Indiapoliticalpolitics

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.