• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಾಂಗ್ರೆಸ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಸಾಭೀತಾಗಿದೆ – ಬಿಜೆಪಿ

Preetham Kumar P by Preetham Kumar P
in ರಾಜ್ಯ
ಕಾಂಗ್ರೆಸ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಸಾಭೀತಾಗಿದೆ – ಬಿಜೆಪಿ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 14 : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಸು ಭಗ್ನಗೊಂಡಿದೆ ಎಂದು ಕರ್ನಾಟಕ ಬಿಜೆಪಿ ವ್ಯಂಗ್ಯವಾಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆ ಸಾಕ್ಷಿಯಾಗಿದೆ’ ಎಂದು ಕುಟುಕಿದೆ.  

‘ಕೆಪಿಸಿಸಿ ಆಯೋಜಿಸಿದ್ದ ಮೌನ ಪ್ರತಿಭಟನೆಯನ್ನು ಸಿದ್ದರಾಮಯ್ಯ ಖುದ್ದು ಧಿಕ್ಕರಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಡಿಕೆಶಿ ಕನಸು ಕೂಡಾ ಭಗ್ನಗೊಂಡಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಒಡೆದು ನೂರು ಬಾಗಿಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ, ಒಡೆದು ಮೂರು ಬಾಗಿಲಾಗಿದೆ. ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಲು ಡಿಕೆಶಿ ಬಣ ಸಂಚು ನಡೆಸಿದ್ದರೆ, ಪರಮೇಶ್ವರ ವಿರುದ್ದ ಸಿದ್ದರಾಮಯ್ಯ ಕತ್ತಿ ಮಸೆಯುತ್ತಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.

 ‘ಮಾನ್ಯ  ಸಿದ್ದರಾಮಯ್ಯ ಅವರೇ ಅಷ್ಟಕ್ಕೂ ನಿಮ್ಮ ಪರಮಾಪ್ತ ಎಚ್.ಸಿ.ಮಹಾದೇವಪ್ಪ ನಿಮ್ಮಿಂದ ದೂರವಾಗಿದ್ದೇಕೆ? ಹಣಕಾಸು ಹಂಚಿಕೆಯಲ್ಲಿ ಬಂದ ಭಿನ್ನಾಭಿಪ್ರಾಯವೇ?’ ಎಂದು ಪ್ರಶ್ನಿಸಿರುವ ಬಿಜೆಪಿ, ‘ಸದಾ ಅನ್ಯರ ತಪ್ಪು ಹುಡುಕುವ ಸಿದ್ದರಾಮ್ಯ ಸುತ್ತ ಪರಮ ಭ್ರಷ್ಟರೇ ತುಂಬಿದ್ದಾರೆ. ಗೋವಿಂದ ರಾಜ್, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಡಾ.ಎಚ್.ಸಿ.ಮಹಾದೇವಪ್ಪ, ಕೆಂಪಯ್ಯ, ಜಮೀರ್ ಎಲ್ಲರೂ ತೆರಿಗೆ ಕಳ್ಳರು, ಪರಮ ಭ್ರಷ್ಟರು. ನಿಮ್ಮ ಸುತ್ತಲಿರುವ ಜನರಿಂದ ನೀವು ಎಂಥವರು ಎಂದು ನಿರ್ಧರಿಸಬಹುದಲ್ಲವೇ ಸಿದ್ದರಾಮಯ್ಯ?’ ಎಂದು ಕುಟುಕಿದೆ.

‘ಸಂಪತ್ತಿನ ಯಾವುದೇ ಮೂಲವಿರದಿದ್ದರೂ ಗೋವಿಂದ ರಾಜ್‌ ಅವರು ಕಾಂಗ್ರೆಸ್‌ ಹೈಕಮಾಂಡಿಗೆ ಕೋಟಿಗಟ್ಟಲೆ ಕಪ್ಪ ಸಲ್ಲಿಸಿದ್ದೇಗೆ? ಈ ವ್ಯಕ್ತಿಯೇ ಇಷ್ಟೊಂದು ಕಪ್ಪ ನೀಡಿರಬೇಕಾದರೆ, ಇದರ ಸೂತ್ರದಾರ, ಜಾತಿ ರಾಜಕಾರಣ ಮಾಡುತ್ತಿರುವ ವ್ಯಕ್ತಿ ಎಷ್ಟು ಕಪ್ಪು ಹಣ ಸಂಗ್ರಹಿಸಿರಬಹುದು? ಡಿಯರ್ ಕಾಂಗ್ರೆಸ್ ಗೋವಿಂದ ರಾಜ್ ಡೈರಿ ನೆನಪಿದೆಯೇ ? ನೂರಾರು ಕೋಟಿ ಕಪ್ಪವನ್ನು ಕಾಂಗ್ರೆಸ್‌ ಹೈಕಮಾಂಡ್‌ಗೆ ಸಿದ್ದರಾಮಯ್ಯ ಪರವಾಗಿ ಸಲ್ಲಿಸಿದ್ದ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿದೆ. ಡೈರಿ ಗೋವಿಂದ ಅವರು ಸಿದ್ದರಾಮಯ್ಯರಿಗೆ ಆಪ್ತರು. ಮಾಡಲು ಉದ್ಯೋಗವಿಲ್ಲ, ವಾಣಿಜ್ಯ ವ್ಯವಹಾರ ಇಲ್ಲ. ಇಂಥವರು ನೂರಾರು ಕೋಟಿ ಕಪ್ಪ ಕೊಟ್ಟಿದ್ದೇಗೆ?’ ಎಂದು ಬಿಜೆಪಿ ಪ್ರಶ್ನಿಸಿದೆ.

Related News

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.