• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಪ್ರಸ್ತಾವನೆ ; ಒಪ್ಪಿಗೆ ವಿರೋಧಿಸಿದ ಕಾಂಗ್ರೆಸ್!

Mohan Shetty by Mohan Shetty
in ರಾಜ್ಯ
ಮಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಪ್ರಸ್ತಾವನೆ ; ಒಪ್ಪಿಗೆ ವಿರೋಧಿಸಿದ ಕಾಂಗ್ರೆಸ್!
0
SHARES
2
VIEWS
Share on FacebookShare on Twitter

Mangaluru : ಛತ್ರಪತಿ ಶಿವಾಜಿ (Congress Disagree Shivaji Statue) ಮಹಾರಾಜರ ಸಂಘವು ಮಂಗಳೂರಿನಲ್ಲಿ ಸ್ವಂತ ಹಣದಲ್ಲಿ ಶಿವಾಜಿ  ಮಹಾರಾಜರ ಪ್ರತಿಮೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದೆ. ಮಂಗಳೂರು ಮಹಾನಗರ ಪಾಲಿಕೆಯೂ ಇದಕ್ಕೆ ಒಪ್ಪಿಗೆ ನೀಡಿದೆ.

ಆದರೆ, ಪಾಲಿಕೆ ಒಪ್ಪಿಗೆ ನೀಡಿದ್ದಕ್ಕೆ ಕಾಂಗ್ರೆಸ್‌ (Congress Disagree Shivaji Statue) ವಿರೋಧ ವ್ಯಕ್ತಪಡಿಸಿದೆ.

Congress Disagree Shivaji Statue

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಪಂಪ್‌ವೆಲ್ ಜಂಕ್ಷನ್‌ನಲ್ಲಿರುವ ಇಂದಿರಾ ಕ್ಯಾಂಟೀನ್ (Indira Canteen) ಬಳಿ ಜಾಗ ನೀಡಲು ಪಾಲಿಕೆ ಒಪ್ಪಿಗೆ ನೀಡಿತ್ತು.

ಇದೇ ವೇಳೆ, ಶಿವಾಜಿ ಮಹಾರಾಜರಿಗಿಂತ ಮೊದಲು ಸ್ಥಳೀಯ ವೀರರ ಪ್ರತಿಮೆಗಳು ಬೇಕು ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಪೊರೇಟರ್‌ಗಳು ವಾದಿಸಿದರು.

ಇದನ್ನೂ ಓದಿ : https://vijayatimes.com/no-seperate-collages-says-cm/

ಇನ್ನು ಕಾಂಗ್ರೆಸ್ ಪ್ರತಿಮೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕಾಂಗ್ರೆಸ್ ಏಕೆ ವಿರೋಧಿಸುತ್ತಿದೆ ಎಂದು ನನಗೆ ತಿಳಿದಿಲ್ಲ. ಅವರು ಭಾರತದಾದ್ಯಂತ ಪರಿಚಿತ ವ್ಯಕ್ತಿ. ಅದೊಂದು ಪ್ರವಾಸಿ ತಾಣವಾಗಲಿದೆ.

ಇದನ್ನೂ ಓದಿ : https://vijayatimes.com/chetan-slams-rishab-shetty/

ಕೋಟಿ ಚೆನ್ನಯರಂತಹ ಸ್ಥಳೀಯ ವೀರರ ಪ್ರತಿಮೆಗಳನ್ನು ಮಾಡಿ ಎಂದು ಕಾಂಗ್ರೆಸ್ ಹೇಳುತ್ತದೆ. ಕೋಟಿ ಚೆನ್ನಯ್ಯ ಸರ್ಕಲ್ ಮಾಡಿದ ಕಾಂಗ್ರೆಸ್ನವರು, ಇವತ್ತು ಆ ಸರ್ಕಲ್ ಅವಸ್ಥೆ ನೋಡಿ. ನಾವು ಅದನ್ನು ಪುನಃ ಮಾಡುತ್ತಿದ್ದೇವೆ.

ಯಾರೇ ವಿರೋಧ ಮಾಡಿದರು ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

Congress

ಇನ್ನೊಂದೆಡೆ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಂ ಕೂಡ ಪ್ರತಿಮೆಯನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಒಂದೆಡೆ ವೀರ್ ಸಾವರ್ಕರ್ (Veera Savrkar) ವಿರುದ್ಧ ಕಾಂಗ್ರೆಸ್ ಅಸಭ್ಯ ಭಾಷೆ ಬಳಸಿದರೆ,

ಮತ್ತೊಂದೆಡೆ ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ವಿರೋಧಿಸುತ್ತದೆ.

https://youtu.be/LNyZGCf7aoc ಮಣ್ಣಿಲ್ಲದೆಯೇ ಕೃಷಿ! ಬರಿ ನೀರು, ತೆಂಗಿನ ನಾರಿನಿಂದ ಕೃಷಿ

ಶಿವಾಜಿ ಮಹಾರಾಜರು ಕೇವಲ ರಾಷ್ಟ್ರದ ನಾಯಕರಲ್ಲ, ಅವರು ವಿಶ್ವದ ಅತ್ಯಂತ ದಕ್ಷ ಮತ್ತು ಕೆಚ್ಚೆದೆಯ ಯೋಧ. ಆತನೇ ನಮಗೆ ದೇವರು.

ನಮ್ಮ ದೇಶವನ್ನು ವಿದೇಶಿ ದಾಳಿಕೋರರಿಂದ ರಕ್ಷಿಸಿದ ನಮ್ಮ ಹಿಂದೂ ನಾಯಕರನ್ನು ಕಾಂಗ್ರೆಸ್ ಯಾವಾಗಲೂ ಏಕೆ ವಿರೋಧಿಸುತ್ತದೆ? ನಮ್ಮ ಮಹಾನ್ ನಾಯಕನ ಪ್ರತಿಮೆಯನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
  • ಮಹೇಶ್.ಪಿ.ಎಚ್
Tags: Chatrapati ShivajiKarnatakaMangaluru

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.