• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಡಿಕೆಶಿ ವರ್ತನೆಯಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್‍ನಿಂದ ದೂರ ಸರಿಯುತ್ತಿದೆ : ಜಮೀರ್ ದೂರು!

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
0
VIEWS
Share on FacebookShare on Twitter

ರಾಜ್ಯ(State) ಕಾಂಗ್ರೆಸ್ ಅಧ್ಯಕ್ಷ(Congress President) ಡಿ.ಕೆ ಶಿವಕುಮಾರ್(DK Shivkumar) ಅವರು ಮುಸ್ಲಿಂ(Muslim)ಸಮುದಾಯದ ವಿಚಾರದಲ್ಲಿ ತೆಗೆದುಕೊಳ್ಳುತ್ತಿರುವ ನಿಲುವುಗಳಿಂದ ಇಡೀ ಸಮುದಾಯ ಅಸಮಾಧಾನಗೊಂಡಿದೆ. ಯಾವುದೇ ನಿರ್ದಿಷ್ಟ ಮತ್ತು ನಿಖರ ನಿಲುವನ್ನು ಹೊಂದಲು ಡಿ.ಕೆ ಶಿವಕುಮಾರ್ ಅವರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್‍ನಿಂದ ದೂರ ಸರಿಯುತ್ತಿದೆ ಎಂದು ಕಾಂಗ್ರೆಸ್‍ನ ಪ್ರಭಾವಿ ಅಲ್ಪಸಂಖ್ಯಾತ ಶಾಸಕ ಜಮೀರ್ ಅಹ್ಮದ್ ಖಾನ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

DK shivkumar

ಜಮೀರ್ ಅಹ್ಮದ್ ನೀಡಿರುವ ದೂರಿನ ಹಿನ್ನಲೆಯಲ್ಲಿ ಅವರ ಮನವೊಲಿಸಲು ರಣದೀಪ್ ಸುರ್ಜೆವಾಲಾ ಜಮೀರ್‍ನೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಾಗಲು ಶಾಸಕ ಅಖಂಡ ಶ್ರೀನಿವಾಸಮೂರ್ತಿಯೊಂದಿಗೆ ತೆರಳಿದ ಜಮೀರ್, ನನ್ನ ಮನೆಗೆ ಬೆಂಕಿ ಹಾಕಿ, ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಜೊತೆಯಲ್ಲಿಟ್ಟುಕೊಂಡು ಓಡಾಡುತ್ತಾರೆ. ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದ ವೇಳೆ, ಅವರನ್ನೆಲ್ಲಾ ವೇದಿಕೆಗೆ ಕರೆಸಿ ಸನ್ಮಾನ ಮಾಡಿಸುತ್ತಾರೆ. ಹೀಗಾದರೆ ಹೇಗೆ? ಎಂದು ಅಖಂಡ ಶ್ರೀನಿವಾಸಮೂರ್ತಿ ತಮ್ಮ ಅಸಮಾದಾನವನ್ನು ಸುರ್ಜೆವಾಲಾ ಬಳಿ ಹೊರಹಾಕಿದ್ದಾರೆ.

https://vijayatimes.com/india-america/


ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವರ್ತನೆಯಿಂದ ಬೇಸರಗೊಂಡಿರುವ ಜಮೀರ್ ಅಹ್ಮದ್ ಖಾನ್ ಕೆಪಿಸಿಸಿ ಚಟುವಟಿಕೆಗಳಿಂದ ದೂರ ಸರಿದಿದ್ದಾರೆ. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿಯೂ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಸರ್ಕಾರದ ವಿರುದ್ದ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗಳಲ್ಲಿಯೂ ಜಮೀರ್ ಕಾಣಿಸಿಕೊಳ್ಳುತ್ತಿಲ್ಲ. ಹಿಜಾಬ್ ಮತ್ತು ಹಲಾಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿರುವ ನಿಲುವಿನಿಂದ ಜಮೀರ್ ತೀವ್ರ ಬೇಸರಗೊಂಡಿದ್ದಾರೆ. ನನ್ನ ಸಮುದಾಯವನ್ನು ಡಿಕೆಶಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ.

zameer ahmed

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿರುವ ಮುಸ್ಲಿಂ ಸಮುದಾಯಕ್ಕೆ ಯಾವುದೇ ಪ್ರಾಧಾನ್ಯತೆ ಸಿಗುತ್ತಿಲ್ಲ ಎಂಬ ಬೇಸರವನ್ನು ಜಮೀರ್ ಹೊರಹಾಕಿದ್ದಾರೆ ಎನ್ನಲಾಗಿದೆ.

Tags: CongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.