• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಂಗ್ರೆಸ್ ಎಂದರೆ ಆಂದೋಲನ, ಕಾಂಗ್ರೆಸ್ ಎಂದರೆ ಹೋರಾಟ, ಕಾಂಗ್ರೆಸ್ ಎಂದರೆ ಪರಂಪರೆ : ರಾಜ್ಯ ಕಾಂಗ್ರೆಸ್‌

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
0
VIEWS
Share on FacebookShare on Twitter

New Delhi : ಭಾರತ ಐಕ್ಯತಾ ಯಾತ್ರೆ (Bharat Jodo Yatra) 1000 ಕಿಲೋಮೀಟರ್ ನಡಿಗೆಯನ್ನು ಪೂರೈಸಿದೆ. ಸ್ವತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧಿಯವರು (Mahatma Gandhi) 1000 ಕಿಲೋಮೀಟರ್ ಪದಯಾತ್ರೆಯನ್ನು ನಡೆಸಿದ್ದರು.

politics

ಅಂದು ಬ್ರಿಟಿಷರಿಂದ (British) ಸ್ವತಂತ್ರಕ್ಕೆ ಯಾತ್ರೆ, ಇಂದು ದ್ವೇಷ, ಸರ್ವಾಧಿಕಾರ, ಜನವಿರೋಧಿಗಳಿಂದ ಭಾರತವನ್ನು ಬಿಡಿಸಿಕೊಳ್ಳಲು ಯಾತ್ರೆ ಎಂದು ಕಾಂಗ್ರೆಸ್‌ (Congress is not only a Party) ಹೇಳಿದೆ.

ಬಳ್ಳಾರಿಯಲ್ಲಿ (Bellary) ಸಾಗುತ್ತಿರುವ ಭಾರತ್‌ ಜೋಡೋ ಯಾತ್ರೆಯ ಕುರಿತು ಟ್ವೀಟ್ ಮಾಡಿರುವ (Congress is not only a Party) ರಾಜ್ಯ ಕಾಂಗ್ರೆಸ್‌,

https://youtu.be/1CmMayznhhM

ಇದನ್ನೂ ಓದಿ : https://vijayatimes.com/kharagpur-student-decomposed-body-found/

“ನಡೆ ಮುಂದೆ ನಡೆ ಮುಂದೆ, ನುಗ್ಗಿ ನಡೆ ಮುಂದೆ. ಜಗ್ಗದೆಯೆ ಕುಗ್ಗದೆಯೆ ಹಿಗ್ಗಿ ನಡೆ ಮುಂದೆ. ಉದ್ಯೋಗಕ್ಕಾಗಿ, ಸಾಮರಸ್ಯಕ್ಕಾಗಿ , ಉತ್ತಮ ಸಮಾಜಕ್ಕಾಗಿ, ಭಾರತ ಐಕ್ಯತಾ ಯಾತ್ರೆಯಲ್ಲಿ ನಡೆಯೋಣ‌ ಎಂದು ಕರೆ ನೀಡಿದೆ. “ಬಳ್ಳಾರಿ + ಪಾದಯಾತ್ರೆ” ಇವೆರಡೂ ಸೇರಿ ರಾಜಕೀಯ ಕ್ರಾಂತಿ ಸೃಷ್ಟಿಯಾಗಿದ್ದು ಇತಿಹಾಸದಲ್ಲಿದೆ.

Congress

ಈಗ ಮತ್ತೊಮ್ಮೆ ಬಳ್ಳಾರಿಗೆ ಕಾಲಿಟ್ಟಿದ್ದೇವೆ, ಇದು ರಾಜಕೀಯ ಬದಲಾವಣೆಗೆ ನಾಂದಿ ಹಾಡುವುದು ನಿಶ್ಚಿತ. ದೇಶ ಹಾಗೂ ರಾಜ್ಯದಲ್ಲಿ ಬದಲಾವಣೆಯ ಪರ್ವಕ್ಕೆ ಬಳ್ಳಾರಿ ಮತ್ತೊಮ್ಮೆ ಸಾಕ್ಷಿಯಾಗಲಿದೆ.

ಪ್ರತಿ ಹೆಜ್ಜೆಯಲ್ಲೂ ಜ್ವಾಲೆಯಿದೆ, ಪ್ರತಿ ದಿನವೂ ಹೊಸ ಪ್ರಕಾಶವಿದೆ. ಬಿರುಗಾಳಿಯಿಂದ ದೇಶವನ್ನೇ ರಕ್ಷಿಸಿದ್ದೇವೆ ತಡೆಯಲು ಸಾಧ್ಯವಿದ್ದವರು ತಡೆಯಿರಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿ : https://vijayatimes.com/health-tips-of-banana-flower/

ಬಳ್ಳಾರಿಯಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಆಟೋ ಚಾಲಕರು ಶ್ರೀ ರಾಹುಲ್‌ ಗಾಂಧಿ(Rahul Gandhi) ಅವರೊಂದಿಗೆ ಪಾಲ್ಗೊಂಡು ಯಾತ್ರೆಗೆ ಬೆಂಬಲಿಸಿದರು. ಬೆಲೆ ಏರಿಕೆ, ಆರ್ಥಿಕ ಕುಸಿತದಿಂದ ಚೇತರಿಸಿಕೊಳ್ಳಲಾಗದಂತಹ ಹಂತಕ್ಕೆ ತಲುಪಿರುವ ಆಟೋ ಚಾಲಕರ ಬದುಕಿಗೆ ಭರವಸೆ ತುಂಬಬೇಕಿದೆ.

Congress

ಸರ್ವರಿಗೂ ಸುಭದ್ರ ಜೀವನ ಒದಗಿಸಬೇಕಿದೆ. ಬಳ್ಳಾರಿಯಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಶ್ರೀ ಮಲ್ಲಿಕಾರ್ಜುನ್‌ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಎಂದರೆ ಒಂದು ರಾಜಕೀಯ ಪಕ್ಷವಷ್ಟೇ ಅಲ್ಲ, ಕಾಂಗ್ರೆಸ್ ಎಂದರೆ ಚಳುವಳಿ, ಕಾಂಗ್ರೆಸ್ ಎಂದರೆ ಆಂದೋಲನ, ಕಾಂಗ್ರೆಸ್ ಎಂದರೆ ಹೋರಾಟ, ಕಾಂಗ್ರೆಸ್ ಎಂದರೆ ಪರಂಪರೆ ಎಂದಿದೆ.

  • ಮಹೇಶ್.ಪಿ.ಎಚ್
Tags: CongressKarnatakapoliticalpolitics

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.