• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಒಂದು ಕುಟುಂಬಕ್ಕೆ ಒಂದೇ ಟಿಕೆಟ್ : ಕಾಂಗ್ರೆಸ್ ಚಿಂತನೆ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Rahul gandhi
0
SHARES
1
VIEWS
Share on FacebookShare on Twitter

ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವ ಕುರಿತು ಕಾಂಗ್ರೆಸ್‍ನಲ್ಲಿ(Congress) ಗಂಭೀರ ಚರ್ಚೆ ನಡೆದಿದೆ. ಆದರೆ ಒಂದೇ ಕುಟುಂಬದ ಎರಡನೇಯ ವ್ಯಕ್ತಿಯೂ ಪಕ್ಷದಲ್ಲಿ ಕನಿಷ್ಠ ಐದು ವರ್ಷ ಅಸಾಧಾರಣ ರೀತಿಯಲ್ಲಿ ಕೆಲಸ ಮಾಡಿದ್ದರೆ, ಅಂತವರಿಗೆ ಈ ನಿಯಮಗಳಲ್ಲಿ ವಿನಾಯತಿ ಇದೆ.

rahul gandhi

ರಾಜಸ್ಥಾನದ(Rajasthan) ಉದಯಪುರದಲ್ಲಿ(Udaipur) ನಡೆಯುತ್ತಿರುವ ಕಾಂಗ್ರೆಸ್‍ನ ಚಿಂತನಾ ಶಿಬಿರದಲ್ಲಿ ಈ ಪ್ರಸ್ತಾವನೆಯನ್ನು ಸೂಚಿಸಲಾಗಿದೆ. ಪಕ್ಷದ ಬಹುತೇಕ ಹಿರಿಯ ನಾಯಕರು ಈ ಪ್ರಸ್ತಾವನೆಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನು ಕಾಂಗ್ರೆಸ್‍ನಲ್ಲಿ ಯಾವುದೇ ನಾಯಕರು ದೀರ್ಘಕಾಲ ಒಂದೇ ಹುದ್ದೆಯನ್ನು ಅಲಂಕರಿಸುವಂತಿಲ್ಲ. ಗರಿಷ್ಠ ಐದು ವರ್ಷ ಒಂದು ಹುದ್ದೆಯಲ್ಲಿ ಇದ್ದ ನಂತರ, ಮೂರು ವರ್ಷಗಳ ಕಾಲ ಅಧಿಕಾರದಿಂದ ದೂರವಿರಬೇಕು.

https://fb.watch/c_0fv_LhpC/

ಅದೇ ರೀತಿ ಪಕ್ಷದ ಎಲ್ಲ ನಾಯಕರ ಕಾರ್ಯಕ್ಷಮತೆ ಮತ್ತು ಕಾರ್ಯಯೋಜನೆಗಳ ಕುರಿತು ಮೌಲ್ಯಮಾಪನ ಮಾಡುವ ಸಮಿತಿ ರಚನೆ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಇನ್ನು ಒಂದೇ ಕುಟುಂಬಕ್ಕೆ ಹೆಚ್ಚು ಹೆಚ್ಚು ಅವಕಾಶಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಎಲ್ಲೆಡೆ ಕೇಳಿ ಬರುತ್ತಿದೆ. ಹೀಗಾಗಿ ಪಕ್ಷದ ಹಿರಿಯ ನಾಯಕರ ಮಕ್ಕಳು, ಸಂಬಂಧಿಗಳು ನೇರವಾಗಿ ಬಂದು ಚುನಾವಣೆಗೆ ನಿಲ್ಲುವುದಕ್ಕೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ.

india

ಗಾಂಧಿ(Gandhi) ಕುಟುಂಬಕ್ಕೂ ಈ ನಿಯಮ ಅನ್ವಯವಾಗಲಿದೆ ಎಂದು ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್(Ajay Makan) ತಿಳಿಸಿದ್ದಾರೆ. ಈ ಪ್ರಸ್ತಾವನೆ ಅನುಮೋದನೆಗೊಳ್ಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಇನ್ನು ಪಕ್ಷಕ್ಕೆ ನಿಶ್ಚಿಯ ದೇಣಿಗೆ ನೀಡುವ ಕಾರ್ಯಕರ್ತರನ್ನು ಗುರುತಿಸಬೇಕೆಂಬ ಪ್ರಸ್ತಾವನೆಯನ್ನು ಕೇರಳ ಕಾಂಗ್ರೆಸ್(Kerala Congress) ಘಟನೆ ಮುಂದಿಟ್ಟಿದೆ. ಈಗಾಗಲೇ ಕೇರಳದಲ್ಲಿ ಸಿಪಿಎಂ ಈ ರೀತಿಯ ಪ್ರಯೋಗದಿಂದ ಯಶಸ್ಸು ಕಂಡಿದೆ.

ಇದನ್ನೂ ಓದಿ : https://vijayatimes.com/india-stop-wheat-exports/

ಇನ್ನು 10-15 ಕುಟುಂಬಗಳನ್ನು ಒಟ್ಟುಗೂಡಿಸಿ ಘಟಕ ಸಮಿತಿ ರಚನೆಯ ಯೋಜನೆಯನ್ನು ಸೂಚಿಸಲಾಗಿದೆ. ನಿರ್ಧಿಷ್ಟ ರಾಜಕೀಯ ಶಾಲೆಯನ್ನು ಪ್ರಾರಂಭಿಸಿ, ನಿರ್ಧಿಷ್ಟ ಪಠ್ಯಕ್ರಮವನ್ನು ಪಕ್ಷದ ಕಾರ್ಯಕರ್ತರಿಗೆ ಬೋಧನೆ ಮಾಡುವ ಕುರಿತು ಚರ್ಚೆ ನಡೆದಿದೆ.

Tags: CongressIndiapoliticalpolitics

Related News

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಿರಿ: ಪ್ರಗತಿಪರರಿಂದ ಸಿಎಂಗೆ ಒತ್ತಾಯ
Vijaya Time

ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಿರಿ: ಪ್ರಗತಿಪರರಿಂದ ಸಿಎಂಗೆ ಒತ್ತಾಯ

May 31, 2023
ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ
Vijaya Time

ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ

May 30, 2023
ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ?  ಗೊಂದಲಗಳಿಗೆ ತೆರೆ ಎಳೆದ  ಲಕ್ಷ್ಮೀ ಹೆಬ್ಬಾಳ್ಕರ್
Vijaya Time

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ? ಗೊಂದಲಗಳಿಗೆ ತೆರೆ ಎಳೆದ ಲಕ್ಷ್ಮೀ ಹೆಬ್ಬಾಳ್ಕರ್

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.