• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾಂಗ್ರೆಸ್ ಪುನಶ್ಚೇತನಕ್ಕೆ ಪ್ರಶಾಂತ್ ಕಿಶೋರ್ ಸಿದ್ದಪಡಿಸಿದ್ದ ಪಿಪಿಟಿ ಸೋರಿಕೆ ; ಏನಿದೆ ಅದರಲ್ಲಿ?

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
prashanth kishore
0
SHARES
0
VIEWS
Share on FacebookShare on Twitter

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್(Prashanth Kishore) ಕಾಂಗ್ರೆಸ್ ಪಕ್ಷದ(Congress Party) ಪುನಶ್ಚೇತನಕ್ಕಾಗಿ ಸಿದ್ದಪಡಿಸಿದ್ದ ಪಿಪಿಟಿಯ ಕೆಲ ಅಂಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾಗಿವೆ ಎನ್ನಲಾಗಿದೆ.

congress

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಅಧ್ಯಕ್ಷೆ(Congress President) ಸೋನಿಯಾ ಗಾಂಧಿ(Sonia Gandhi) ಅವರನ್ನು ಒಂದೇ ತಿಂಗಳ ಅವಧಿಯಲ್ಲಿ 3 ಬಾರಿ ಭೇಟಿಯಾಗಿ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆಯನ್ನು ನಡೆಸಿದ್ದಾರೆ. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದೆ. ಮುಂಬರುವ ಎಲ್ಲ ಚುನಾವಣೆಗಳ ತಂತ್ರಗಾರಿಕೆಯನ್ನು ಅವರಿಗೆ ವಹಿಸಲು ಚಿಂತಿಸಲಾಗಿದೆ. ಹೀಗಾಗಿ ಚುನಾವಣಾ ತಂತ್ರಗಾರಿಕೆ ಭಾಗವಾಗಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕಾಗಿ ಪಿಪಿಟಿಯನ್ನು ಸಿದ್ದಪಡಿಸಿಕೊಂಡು, ಅದನ್ನು ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಚರ್ಚಿಸಿದ್ದರು.

congress president

ಆದರೆ ಇದೀಗ ಪಿಪಿಟಿ ಅಂಶಗಳು ಮಾದ್ಯಮಗಳಿಗೆ ಸೋರಿಕೆಯಾಗಿವೆ. ಸೋರಿಕೆಯಾಗಿರುವ ಪ್ರಮುಖ ಅಂಶಗಳೆಂದರೆ.

  1. ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರು ಹೆಚ್ಚು ಪರಿಣಾಮವನ್ನು ಬೀರಬಲ್ಲರು.
  2. ಜನಸಾಮಾನ್ಯರ ಹೊಸ ರಾಜಕೀಯ ವೇದಿಕೆಯಾಗಿ ಹೊಸ ಕಾಂಗ್ರೆಸ್ ರಚನೆ.
  3. ಜಡತ್ವದಿಂದ ವಿಮೋಚನೆ
  4. ಪಕ್ಷದ ಪರಂಪರೆ ಮತ್ತು ಮೂಲತತ್ವಗಳ ರಕ್ಷಣೆ
  5. ಭಟ್ಟಂಗಿತನವನ್ನು ಹೋಗಲಾಡಿಸುವುದು.
  6. ಭ್ರಷ್ಟಾಚಾರ ಆರೋಪದಿಂದ ದೂರ ಉಳಿಯುವುದು.
  7. ಪ್ರಾದೇಶಿಕ ನಾಯಕತ್ವವನ್ನು ಸರಿಪಡಿಸುವುದು.
  8. ಮೈತ್ರಿ ಗೊಂದಲಗಳನ್ನು ಪರಿಹರಿಸಿಕೊಳ್ಳುವುದು.
  9. ತಳಮಟ್ಟದಲ್ಲಿ ಕಾರ್ಯಕರ್ತರ ಸೇನೆ ಕಟ್ಟುವುದು.
  10. ಡಿಜಿಟಲ್ ಪ್ರಚಾರ ವ್ಯವಸ್ಥೆಗೆ ಒತ್ತು ನೀಡುವುದು
  11. ಸಾಮಾಜಿಕ ಮಾದ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು.
congress


ಇನ್ನು ಪಿಪಿಟಿ ಸೋರಿಕೆ ಬಗ್ಗೆ ಮಾದ್ಯಮವೊಂದಕ್ಕೆ ಪ್ರಶಾಂತ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ಅದು ಹಳೆಯ ನಕಲಿ ಪಿಪಿಟಿಯಾಗಿದ್ದು, ಸದ್ಯದ ರಾಜಕೀಯ ಸನ್ನಿವೇಶಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಆದರೆ ಪಿಪಿಟಿ ಸೋರಿಕೆ ಕುರಿತು ಕಾಂಗ್ರೆಸ್ ಪಕ್ಷ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

Tags: CongressIndiapoliticalpolitics

Related News

ರಾಹುಲ್‌ಗಾಂಧಿ ಅನರ್ಹತೆ ಕುರಿತು ಕಾನೂನು ಏನು ಹೇಳುತ್ತದೆ..?
ರಾಜಕೀಯ

ರಾಹುಲ್‌ಗಾಂಧಿ ಅನರ್ಹತೆ ಕುರಿತು ಕಾನೂನು ಏನು ಹೇಳುತ್ತದೆ..?

March 26, 2023
ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.