• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ; ಡಿ.ಕೆ. ಶಿವಕುಮಾರ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ; ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

ಚಿತ್ರದುರ್ಗ, ಜು. 15: ಕಳೆದೊಂದು ವರ್ಷದಿಂದ ಕೋವಿಡ್ ಸಮಯದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬಂದಿರುವ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆ ಆಲಿಸಿ ಅವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ ರೂಪಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಹಳ್ಳಿಗಾಡಿನಲ್ಲಿ ತಮ್ಮ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬರುತ್ತಿರುವವರು ಕಳೆದೊಂದು ವರ್ಷದಿಂದ ಕೊರೋನಾ ಸಮಯದಲ್ಲಿ ಬಹಳ ನೋವು ಅನುಭವಿಸಿದ್ದಾರೆ. ಅವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಉದ್ಯೋಗ, ವೃತ್ತಿ ಕಳೆದುಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಹಾಳಾಗಿದೆ. ಮುಂದೆ ಏನು ಮಾಡಬೇಕು? ಕೆಲಸಕ್ಕಾಗಿ ಹೊರಗೆ ಹೋದರೆ ಮರಳಿ ಮನೆಗೆ ಬಂದಾಗ ನೋಡುವ ರೀತಿ ಬೇರೆ – ಹೀಗೆ ಹತ್ತಾರು ಸಮಸ್ಯೆಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಈ ಸಮುದಾಯದ ಎಲ್ಲ ಪಕ್ಷಗಳ ಮುಖಂಡರು ನಮ್ಮ ಬಳಿ ಬಂದು ಚರ್ಚೆ ಮಾಡಿದ್ದಾರೆ.

ನಾನು ಈಗಾಗಲೇ ಕರಾವಳಿ ಪ್ರದೇಶದ ಮೀನುಗಾರರ ಸಮಸ್ಯೆ ಆಲಿಸಿದ್ದೇನೆ. ಇನ್ನು ಲಂಬಾಣಿ ಸಮುದಾಯದವರ ತಾಂಡಾಗಳಿಗೆ ಭೇಟಿ ನೀಡಿ, ಅವರ ಪರಂಪರೆ, ಸಂಸ್ಕೃತಿ, ಶ್ರಮ ತಿಳಿದಿದ್ದೇನೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭೇಟಿ ನೀಡಿ ಅವರ ಸಮಸ್ಯೆ ಹಾಗೂ ನೋವನ್ನು ನಾನೇ ನನ್ನ ಕಣ್ಣಾರೆ ಕಂಡು ಕಿವಿಯಾರೆ ಕೇಳಬೇಕು ಎಂದು ಹೊನ್ನಾಳಿ ತಾಲೂಕಿನಲ್ಲಿ ಸೇವಾಲಾಲ್ ಅವರ ಜನ್ಮ ಸ್ಥಳದಿಂದ ಪ್ರವಾಸ ಆರಂಭಿಸಿ ಶಿವಮೊಗ್ಗ, ಬಾಗಲಕೋಟೆ, ಬಿಜಾಪುರಕ್ಕೆ ಭೇಟಿ ನೀಡಲಿದ್ದೇನೆ. ನಾಳಿದ್ದು, ನೇಕಾರರನ್ನು ಭೇಟಿ ಮಾಡುತ್ತೇನೆ. ಅವರು ಕೂಡ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಸಮಸ್ಯೆ ಆಲಿಸುತ್ತೇನೆ.

ಕೇವಲ ಶಿವಕುಮಾರ್ ಮಾತ್ರವಲ್ಲ ಇಡೀ ಕಾಙಗ್ರೆಸ್ ಪಕ್ಷ ಅವರ ಪರವಾಗಿ ಹೋರಾಡಲಿದೆ. ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮವಲ್ಲ. ನೊಂದ ಜನರಿಗೆ ಸಾಮೂಹಿಕವಾಗಿ ನಾವೆಲ್ಲ ಧ್ವನಿಯಾಗಿ ನಿಲ್ಲಲು, ಅವರಿಗೆ ಶಕ್ತಿ ತುಂಬಲು ಈ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

Related News

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.