• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರದಿಂದ ನಿರಾಕರಣೆ : ಸರ್ಕಾರದ ನಡೆ ಖಂಡಿಸಿ ನಾಳೆ ಪ್ರತಿಭಟನೆ, ಡಿಕೆ ಶಿವಕುಮಾರ್

Rashmitha Anish by Rashmitha Anish
in ರಾಜ್ಯ
ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರದಿಂದ ನಿರಾಕರಣೆ : ಸರ್ಕಾರದ ನಡೆ ಖಂಡಿಸಿ ನಾಳೆ ಪ್ರತಿಭಟನೆ, ಡಿಕೆ ಶಿವಕುಮಾರ್
0
SHARES
72
VIEWS
Share on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು(congress Protest central government) ಜುಲೈ 1 ರಿಂದ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಯೋಜಿಸಿತ್ತು.

ಆದರೆ, ಕೇಂದ್ರ ಸರ್ಕಾರ ಈ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದೆ. ಇದರಿಂದ ಜುಲೈ 1ರಂದು ಈ ಯೋಜನೆ ಜಾರಿಯಾಗುವ ಸಾಧ್ಯತೆ ಅನಿಶ್ಚಿತವಾಗಿದ್ದು,

ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು (congress Protest central government) ಮುಂದಾಗಿದೆ.

congress Protest central government

ಕೇಂದ್ರ ಸರ್ಕಾರವು(Central Government) ಹೆಚ್ಚುವರಿ ಅಕ್ಕಿ ಪೂರೈಸಲು ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಕೇಂದ್ರದ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ.

ನಗರದ ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(D K Shiva Kumar) ಹೇಳಿದರು.

ಇದನ್ನೂ ಓದಿ : ಇಂದಿರಾ ಕ್ಯಾಂಟೀನ್‌ ಊಟದ ಮೆನು ಬದಲಾವಣೆ : ಹೊಸ ಸೇರ್ಪಡೆ ಪಟ್ಟಿ ಇಲ್ಲಿದೆ ನೋಡಿ

ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಸದಾಶಿವನಗರದಲ್ಲಿ(Sadashiv Nagar) ಮಾತನಾಡಿದ ಅವರು, ಕೇಂದ್ರವು ಬಡವರಿಗೆ ಅಕ್ಕಿ ನೀಡದೆ ತೊಂದರೆ ನೀಡಲು ಹೊರಟಿದೆ.

ಅವರು ಅಕ್ಕಿ ಕೊಡಲು ಕೆಲವೊಂದು ನಿಯಮ, ಪದ್ಧತಿಗಳು ಇದೆ, ಅವರು ಪುಕ್ಕಟೆ ಏನು ಕೊಡಲ್ಲ ಎಂದಿದ್ದಾರೆ. ಎಲ್ಲಾ ಸಚಿವರು ಹೈಕಮಾಂಡ್​ ಭೇಟಿಗೆ ಸಮಯ ಕೇಳಿದ್ದೇವೆ. ಎಲ್ಲಾ ಸಚಿವರು ಸಮಯ ನೀಡಿದರೆ ಹೈಕಮಾಂಡ್ ಭೇಟಿಯಾಗುತ್ತೇವೆ.

congress Protest

ಬಡವರಿಗೆ ದ್ರೋಹ ಮಾಡುವ ಪಾರ್ಟಿ ಬಿಜೆಪಿ

ಬಡವರ ಹೊಟ್ಟೆ ಮೇಲೆ ಭಾರತೀಯ ಜನತಾ ಪಕ್ಷ(BJP) ಹೊಡೆದಿದೆ. ಬಡವರಿಗೆ ದ್ರೋಹ ಮಾಡುವ ಪಾರ್ಟಿ ಎಂದರೆ ಅದು ಬಿಜೆಪಿಪಕ್ಷ. ಭಾರತೀಯ ಜನತಾ ಪಕ್ಷದ ಈ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳುತ್ತಿದ್ದೇವೆ.

ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಹೀಗಾಗಿ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ದೂರವಾಣಿ ಕರೆಗಳ ಮೂಲಕ ಅಕ್ಕಿ ವೆಚ್ಚ, ಸಾಗಾಣಿಕೆ ವೆಚ್ಚ ಸೇರಿದಂತೆ ಮಾಹಿತಿ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ(Siddaramaiah) ಅವರಿಗೆ ಮಾಹಿತಿ ನೀಡಿದ್ದಾರೆ.

ಆಹಾರ ಇಲಾಖೆಯು ಈಗಾಗಲೇ ಅಕ್ಕಿಯ ಲಭ್ಯತೆಯ ಬಗ್ಗೆ ಪ್ರಾಥಮಿಕ ವರದಿಗಳನ್ನು ಸರ್ಕಾರಕ್ಕೆ ನೀಡಿದೆ. ಪ್ರತಿ ತಿಂಗಳು ರಾಜ್ಯದ ನಾಗರಿಕರಿಗೆ ಉಚಿತ ಅಕ್ಕಿ ವಿತರಿಸಲು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ.

ಅನ್ನಭಾಗ್ಯ ಯೋಜನೆ ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಮಹತ್ವದ ಸವಾಲಾಗಿದೆ.

congress Protest central government

ಅನ್ನಭಾಗ್ಯ ಅನುಷ್ಠಾನದ ಸುತ್ತಲಿನ ಸಮಸ್ಯೆಗಳನ್ನು ಪರಿಹರಿಸಲು, ರಾಜ್ಯ ಆಹಾರ ಇಲಾಖೆಯು ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳನ್ನು ಸಂಪರ್ಕ ಮಾಡಿದೆ.

ರಶ್ಮಿತಾ ಅನೀಶ್

Tags: annabhagyadkshivakumarpolitical

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ
ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

September 28, 2023
ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.