• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Politics : ಕಾಂಗ್ರೆಸ್ಸಿಗರಿಗೆ ಮಾಡಲು ಕೆಲಸವಿಲ್ಲ, ದೋಸೆ ತಿನ್ನೋದನ್ನು ದೊಡ್ಡ ವಿಷಯ ಮಾಡ್ತಾರೆ : ತೇಜಸ್ವಿ ಸೂರ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
Politics
0
SHARES
0
VIEWS
Share on FacebookShare on Twitter

Karnataka : ರಾಜ್ಯ ರಾಜಧಾನಿ ಬೆಂಗಳೂರು(Bengaluru) ನಗರದಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯ ಹಿನ್ನಲೆ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು,

ನಗರದ ಕೆಲ ರಸ್ತೆಗಳು ಸೇರಿದಂತೆ ಮನೆ, ಕಛೇರಿ, ಐಟಿ ಸಂಸ್ಥೆಗಳು ಮಳೆ ನೀರಿಗೆ ಸಿಲುಕಿಕೊಂಡಿದೆ. ವಾರಪೂರ್ತಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

Politics

ಬೆಂಗಳೂರಿನ ಜನರು ಮಳೆ ನೀರಿಗೆ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಬರಲಾಗದೆ, ತಮ್ಮ ದಿನನಿತ್ಯದ ಕೆಲಸಕ್ಕೂ ಹೋಗಲಾರದೆ, ಮನೆಯಲ್ಲೂ ಇರಲಾರದೆ ಪರದಾಡುವಂತ ಪರಿಸ್ಥಿತಿ ಎದುರಾಗಿತ್ತು.

ಮಳೆಯ ಆರ್ಭಟಕ್ಕೆ ತುತ್ತಾದ ಕೆಲ ನಗರದ ಜನಸಾಮಾನ್ಯರು, ರಾಜ್ಯ ಸರ್ಕಾರಕ್ಕೆ ಹಿಡಿ ಶಾಪ ಹಾಕುವ ಮುಖೇನ ತಮ್ಮ ಅಸಮಾಧಾನ ಹೊರಹಾಕಿದರು.

https://youtu.be/f2bya0VgBt0

ಇನ್ನು ಕೆಲ ಹೊರರಾಜ್ಯಗಳಿಂದ ವಲಸೆ ಬಂದವರು, ಬೆಂಗಳೂರು ರಾಜ್ಯಕ್ಕೆ ಮನಬಂದಂತೆ ಬೈಗುಳವ ನೀಡಿ, ಮಳೆಯ ಅವಾಂತರಕ್ಕೆ ಅನ್ನ ಕೊಟ್ಟ, ಜೀವನ ಕೊಟ್ಟ,

ಬದುಕನ್ನು ಕಟ್ಟಿಕೊಟ್ಟ ಬೆಂಗಳೂರನ್ನು ತಮಗೆ ಬೇಡವೆಂದಾಗ ಬೈದು ಹೋಗಿದ್ದಾರೆ. ಇಂಥವರಿಗೆ ರಾಜ್ಯದ ಜನರು ಧಿಕ್ಕಾರ ಕೂಗಿ, ಹಿಡಿಶಾಪ ಹಾಕಿದ್ದಾರೆ!

Tejaswi Surya

ಈ ಮಧ್ಯೆ ರಾಜ್ಯ ಸರ್ಕಾರದ ಸಚಿವರು ಸೇರಿದಂತೆ ಆಡಳಿತ ಅಧಿಕಾರಿಗಳನ್ನು ಜನಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್(Congress) ಬಿಜೆಪಿ ರಾಜಕೀಯ(Politics) ಹಣಾಹಣಿ ಪ್ರಮುಖವಾದವು. “ಮಳೆಯಿಂದ ಜನರು ಪರದಾಡುತ್ತಿದ್ದರೆ,

ಅತ್ತ ಸಂಸದ ತೇಜಸ್ವಿ ಸೂರ್ಯ(Tejaswi Surya) ಟೆಂಪ್ಟ್ ಆಗಿ ದೋಸೆ ಸವಿಯಲು ಹೋಗಿದ್ದಾರೆ”. ಇಂಥವರಿಗೆ ಏನು ಹೇಳಬೇಕು? ಜನರ ಕಷ್ಟವನ್ನು ಬಗೆಹರಿಸದೆ ದೋಸೆ ಸವಿಯಲು ಹೋದವರು ಎಂಥ ಸಂಸದರು ಎಂದು ಟೀಕೆ ಮಾಡಿದೆ.

ಇದನ್ನೂ ಓದಿ : https://vijayatimes.com/congress-slams-bc-patil/

ಇದಕ್ಕೆ ಪ್ರತ್ಯುತ್ತರ ನೀಡಿದ ತೇಜಸ್ವಿ ಸೂರ್ಯ ಬೆಂಗಳೂರಿನ ಎಲ್ಲಾ ನಗರದಲ್ಲೂ ನೀರು ನಿಂತಿಲ್ಲ, ತೊಂದರೆಯಾಗಿಲ್ಲ. ನನ್ನ ಕ್ಷೇತ್ರಗಳಾದ ವಿಜಯನಗರ, ಗೋವಿಂದರಾಜನಗರ, ಬಸವನಗುಡಿ, ಚಿಕ್ಕಪೇಟೆ ಈ ನಗರಗಳಲ್ಲಿ ಜನಜೀವನ ಎಂದಿನಂತೆ ನಡೆದುಕೊಂಡು ಬರುತ್ತಿವೆ.

ಆದ್ರೆ, ಈ ಕಾಂಗ್ರೆಸ್ಸಿಗರು ನಾನು ದೋಸೆ ಮಾಡುವ ಹೋಟೆಲ್ ಉದ್ಘಾಟನೆಗೆ ಬಂದದ್ದನ್ನು ಅಪಹಾಸ್ಯ ಮಾಡಿದ್ದಾರೆ. ಅವರಿಗೆ ಮಾಡಲು ಬೇರೆ ಕೆಲಸವಿಲ್ಲ!

ಟ್ರೋಲಿಗರು, ಕಾಂಗ್ರೆಸ್ಸಿನವರು ಮಾಡುವುದಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ, ಅವರಿಗೆ ಉತ್ತರ ಕೊಟ್ಟು ಗೌರವ ತರುವಂತ ಕೆಲಸ ನಾನು ಮಾಡೋದಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
Tags: bjpCongressKarnatakapoliticalpolitics

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.