• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲಿ ಹೆಚ್ಚುತ್ತಿರುವ ಕಿಚ್ಚಿಗೆ ಮೌನ ತೋರಿದ ಮೊದಲ ಪ್ರಧಾನಿ ಮೋದಿ : ಮಲ್ಲಿಕಾರ್ಜುನ್ ಖರ್ಗೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
narendra modi
0
SHARES
0
VIEWS
Share on FacebookShare on Twitter

75 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ದ್ವೇಷದ ಕಿಚ್ಚು, ಹಿಂಸಾಚಾರದ ಬೆಂಕಿ ಹತ್ತಿ ಉರಿಯುತ್ತಿದ್ದರೇ ಇತ್ತ ದೇಶದ ಪ್ರಧಾನಿಯಾಗಿರುವ(PrimeMinister) ನರೇಂದ್ರ ಮೋದಿಯವರು(Narendra Modi) ಮೌನ ತೋರುವಲ್ಲಿ ಯಶಸ್ವಿಯಾಗಿರುವ ಮೊದಲ ಪ್ರಧಾನಿ ಮೋದಿ ಎಂದು ಹೇಳುವ ಮೂಲಕ ಮಾತಿನ ಚಾವಟಿ ಬೀಸಿದ್ದಾರೆ.

narendra modi

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹಿಜಾಬ್, ಹಲಾಲ್, ಧ್ವನಿವರ್ಧಕ, ಮಾವಿನಹಣ್ಣು ವ್ಯಾಪಾರ ಸೇರಿದಂತೆ ಅನೇಕ ವಿಚಾರಗಳು ಕೋಮು ಸಂಘರ್ಷಕ್ಕೆ ಕಾರಣ ಮಾಡಿಕೊಡುತ್ತಿದೆ. ದೇಶದ ಜನರಲ್ಲಿ ವಿಷ ಬೀಜನೆ ಬಿತ್ತಲಾಗುತ್ತಿದೆ. ಜನಸಾಮಾನ್ಯರಲ್ಲಿ ಸೌಹಾರ್ದತೆ, ಪ್ರೀತಿ, ಭ್ರಾತೃತ್ವ ಬೆಳೆಸುವ ಪ್ರವೃತ್ತಿ ಕಾಣೆಯಾಗಿದೆ! ಒಡೆದಾಟ, ಬಡಿದಾಟ, ಕೋಮು ಸಂಘರ್ಷಗಳು ದೇಶದಲ್ಲಿ ಪ್ರತ್ಯೇಕ ವಿಷಯವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಲಾಗುತ್ತಿದೆ.

https://vijayatimes.com/bjp-points-congress/

ಸದ್ಯ ಇಂಥ ಹಲವು ವಿಚಾರಗಳನ್ನು ಪ್ರಮುಖ ಅಂಶವಾಗಿ ಗುರಿಯಾಗಿಸಿಕೊಂಡ ಕಾಂಗ್ರೆಸ್ ಹಿರಿಯ ವ್ಯಕ್ತಿ ಮಲ್ಲಿಕಾರ್ಜುನ್ ಖರ್ಗೆ, ಭಾರತದ 75 ವರ್ಷಗಳ ಇತಿಹಾಸದಲ್ಲಿ ದೇಶದಲ್ಲಿ ದ್ವೇಷ, ಹಿಂಸಾಚಾರ ಬೆಂಕಿಯ ಜ್ವಾಲೆಯಾಗಿ ಉರಿಯುತ್ತಿದ್ದರು ಪ್ರಧಾನಿ ಮೋದಿ ಮೌನ ತೋರಿರುವುದೇ ಸಾಕಷ್ಟು ಉತ್ತರ ನೀಡುತ್ತಿದೆ ಎಂದು ಪರೋಕ್ಷವಾಗಿ ಪ್ರಧಾನಿಗಳನ್ನು ಕುಟುಕಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರ ಈ ಟ್ವೀಟ್ ಬೆನ್ನಲ್ಲೇ ಸಾಕಷ್ಟು ರೀ-ಟ್ವೀಟ್ ಬಂದಿದ್ದು, ಮೋದಿ ಅವರ ಮೌನ ಹಿಂಸಾಚಾರ, ಕೋಮು ಗಲಭೆ ಸೃಷ್ಟಿಸುವುದು ಇದರ ಮೇಲೆ ಮಾತ್ರ ಎಂದು ಹೇಳಿದ್ದಾರೆ.

Thank God he is silent
And not promoting hatred/violence directly

— Imtiyaz4fun (@Imtiyaz66031523) April 13, 2022

ಮತ್ತೋರ್ವ ಮೋದಿಯವರು ಮೌನ ಮುರಿದಿರುವುದು ಬಹಳ ಒಳ್ಳೆಯದು, ಇಲ್ಲದಿದ್ದರೇ ಅವರಿಗೆ ನೇರವಾಗಿ ಮತ್ತಷ್ಟು ಬೆಂಬಲ ಲಭಿಸುತ್ತಿತ್ತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Tags: bjpCongressIndiaKarnatakapoliticalpolitics

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.