• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾಂಗ್ರೆಸ್ ಪಕ್ಷ ಗೆದ್ದರೆ ಮಹಿಳೆಯರು ಗೆದ್ದಂತೆ: ಸಿಎಂ ಸಿದ್ಧರಾಮಯ್ಯ

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕರ್ನಾಟಕಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರ್ಕಾರ: ಕೇಂದ್ರದಿಂದ 3,454 ಕೋಟಿ ರೂ.ಬರ ಪರಿಹಾರ ಘೋಷಣೆ!
0
SHARES
38
VIEWS
Share on FacebookShare on Twitter

Bangalore:ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ನ (Congress win women will win) ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು.

Congress win women will win

ಗುಜರಾತ್ ನಿಂದ (Gujarat) ಮಣಿಪುರದ (Manipur) ವರೆಗೆ ಇದಕ್ಕೆ ಹಲವು ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ.

ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ (BJP is anti-women) ಪಕ್ಷವಾಗಿರುತ್ತದೆ. ಇದರ ಮೂಲ ಮಂತ್ರ “ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ” (“Women do not deserve freedom”)

ಎಂಬುದಾಗಿದೆ ಎಂದು ಹೇಳಿದ್ದಾರೆ.ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ (JDS) ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು

ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ.ನಮ್ಮ ಸರ್ಕಾರ ”ಗೃಹಲಕ್ಷ್ಮಿ” ಮತ್ತು ”ಶಕ್ತಿ” ಯೋಜನೆಗಳನ್ನುGhrilakshmi'

'Shakti'' scheme)ಶುರುಮಾಡಿದ ದಿನದಿಂದಲೂ ಬಿಜೆಪಿ ನಾಯಕರು ಇದರ (Congress win women will win) ವಿರುದ್ದ ಅಪಪ್ರಚಾರದ ಆಂದೋಲವನ್ನು ಪ್ರಾರಂಭಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ

ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ.ಮಹಿಳಾ ಸಬಲೀಕರಣವನ್ನು ಕಾಂಗ್ರೆಸ್ ಪಕ್ಷ (Congress) ಎಂದೂ ರಾಜಕೀಯ ಕಾರ್ಯಕ್ರಮವಾಗಿ ನೋಡಿಲ್ಲ, ಅದು ನಮ್ಮ ಪಾಲಿಗೆ ಸಾಮಾಜಿಕ

ಜವಾಬ್ದಾರಿ. ಈ ಚುನಾವಣೆಯಲ್ಲಿ ನಿಮ್ಮ ಬೆಂಬಲದ ಬಲವನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ಗೆಲ್ಲಿಸಿ. ನಮ್ಮನ್ನು ಹರಸಿ, ಹಾರೈಸಬೇಕೆಂದು ಕೋರುತ್ತೇನೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿಯೇ ಮಹಿಳೆಯರ

ಗೆಲುವಿದೆ ಎಂದಿದ್ದಾರೆ.

ಇದನ್ನು ಓದಿ: ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಬ್ರೆಜಿಲ್‌:75ಕ್ಕೆ ಏರಿಕೆಯಾದ ಮೃತರ ಸಂಖ್ಯೆ.

Tags: Congresselelction 2024KarnatakapoliticalpoliticsSiddaramaiahVote

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.