• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Kerala : ಭಾರತ್ ಜೋಡೋ ಯಾತ್ರೆಗೆ ಕೇವಲ 2000 ಬದಲು 500 ರೂ. ಕೊಟ್ಟಿದ್ದಕ್ಕೆ ನನ್ನ ಅಂಗಡಿ ಧ್ವಂಸಗೊಳಿಸಿದ್ರು : ತರಕಾರಿ ವ್ಯಾಪಾರಿ

Mohan Shetty by Mohan Shetty
in ರಾಜಕೀಯ, ವೈರಲ್ ಸುದ್ದಿ
Congress
0
SHARES
0
VIEWS
Share on FacebookShare on Twitter

Kerala : ಕೇರಳದ ಕೊಲ್ಲಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು (Congress Workers) ತರಕಾರಿ ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿದ್ದಲ್ಲದೇ ತರಕಾರಿ (Vegetable) ವ್ಯಾಪಾರಿಯ ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗಿದೆ.

congress workers attack vegetable vendour

ಕಾಂಗ್ರೆಸ್‌ನ ನಡೆಸುತ್ತಿರುವ ಭಾರತ್ ಜೋಡೋ(Bharat Jodo) ಯಾತ್ರೆಗೆ ಪಕ್ಷದ ಕಾರ್ಯಕರ್ತರು ಬ್ಯಾನರ್ ಹಿಡಿದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಯೊಬ್ಬರ ಬಳಿ 2,000 ರೂ. ನೀಡಲು ಕೇಳಿದ್ದಾರೆ.

ಇದನ್ನೂ ಓದಿ : https://vijayatimes.com/putin-laughs-during-meeting-with-pak-cm/

ಆದ್ರೆ, ಅಂಗಡಿ ಮಾಲಿಕ ಕೇವಲ 500 ರೂ. ಕೊಟ್ಟು ಕಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಕಾರ್ಯಕರ್ತರು ತರಕಾರಿ ವ್ಯಾಪಾರಿಯ ಅಂಗಡಿಯ ತರಕಾರಿಗಳನ್ನು ರಸ್ತೆಗೆ ಎಸೆದು,

ಹಲ್ಲೆ ಮಾಡಲು ಯತ್ನಿಸಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಅಂಗಡಿ ಮಾಲಿಕ ಆರೋಪಿಸಿದ್ದಾರೆ.

congress workers attack vegetable vendour

ಭಾರತ್ ಜೋಡೋ ಯಾತ್ರೆ ನಿಧಿ ಸಂಗ್ರಹದ ಹೆಸರಿನಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಮತ್ತು ನನ್ನ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರು, ಅವರು 2,000 ರೂ. ಕೇಳಿದರು.

ಆದರೆ ನಾನು ಕೇವಲ 500 ರೂ. ನೀಡಬಹುದು ಎಂದು ಅಂಗಡಿ ಮಾಲಿಕ ಎಸ್. ಫವಾಜ್ ವಿಡಿಯೋದಲ್ಲಿ ತಿಳಿಸಿದ್ದಾರೆ.

ನನ್ನ ಅಂಗಡಿ ಮತ್ತು ನನ್ನ ಗ್ರಾಹಕರನ್ನು ಕೂಡ ಅವಮಾನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ನನಗೆ ಕೊಲೆ ಬೆದರಿಕೆ ಹಾಕಿದ್ದು, ಅಂಗಡಿಯಲ್ಲಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದರು ಎಂದು ಫವಾಜ್ ಆರೋಪಿಸಿದ್ದಾರೆ.

ತನ್ನ ಅಂಗಡಿಯನ್ನು ಧ್ವಂಸ ಮಾಡಿದ ಐದು ಜನರಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಅನೀಶ್ ಖಾನ್ ಕೂಡ ಸೇರಿದ್ದಾರೆ ಎಂದು ಫವಾಜ್ ಹೇಳಿದ್ದಾರೆ.

congress workers attack vegetable vendour

ವೀಡಿಯೊ ವೈರಲ್ ಆದ ನಂತರ, ಕಾಂಗ್ರೆಸ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ಕೃತ್ಯವನ್ನು “ಫ್ರಿಂಜ್ ಎಲಿಮೆಂಟ್ಸ್” ನಿಂದ ಮಾಡಲಾಗಿದೆ ಮತ್ತು ಪಕ್ಷವು ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ವರ್ಷಗಳಿಂದ ಕ್ರೌಡ್‌ಫಂಡಿಂಗ್ ಮಾಡುತ್ತಿದೆ.

ರಾಜಕೀಯವು ತಳಮಟ್ಟದಲ್ಲಿ ಸಣ್ಣ ದೇಣಿಗೆಗಳ ಮೇಲೆ ನಡೆಯುತ್ತದೆ. ಆದರೆ ಈ ರೀತಿ ಆಗಬಾರದಿತ್ತು! ಪಿಸಿಸಿ ಅಧ್ಯಕ್ಷರು ತಕ್ಷಣವೇ ಅನುಕರಣೀಯ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ : https://vijayatimes.com/jiona-chana-is-worlds-largest-family/

ಘಟನೆಯಲ್ಲಿ ಭಾಗಿಯಾಗಿರುವ ಪಕ್ಷದ ಮೂವರು ಕಾರ್ಯಕರ್ತರನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಸುಧಾಕರನ್ ತಿಳಿಸಿದ್ದಾರೆ.

Source : India Today

Tags: CongressKerala Congresspoliticalpolitics

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.