• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋವಿಡ್ ನಿಂದ ಮೃತರಾದ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ: ಎಚ್.ಡಿ. ಕುಮಾರಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕೋವಿಡ್ ನಿಂದ ಮೃತರಾದ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ: ಎಚ್.ಡಿ. ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 24: ಕೋವಿಡ್ ನಿಂದ ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ.

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ  ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ  ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ.
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.