• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮುತಾಲಿಕ್ ತಲೆ ಕಡಿದರೆ 10 ಲಕ್ಷ ; ಮತಾಂಧರಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

Mohan Shetty by Mohan Shetty
in ರಾಜಕೀಯ, ರಾಜ್ಯ
political
0
SHARES
0
VIEWS
Share on FacebookShare on Twitter

ಶ್ರೀರಾಮ್ ಸೇನೆಯ(Sri Ram Sena) ಮುಖ್ಯಸ್ಥ ಮತ್ತು ಹಿಂದೂಪರ ಹೋರಾಟಗಾರ ಪ್ರಮೋದ್ ಮುತಾಲಿಕ(Pramod Muthalik) ಅವರ ತಲೆ ಕಡಿದರೆ 10 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ(Social Media) ಪೋಸ್ಟ್ ಹಾಕಲಾಗಿದೆ.

Politics

ಅದೇ ರೀತಿ ಉಡುಪಿ ಸರ್ಕಾರಿ ಮಹಿಳಾ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರ ತಲೆ ಕಡಿದರು 10 ಲಕ್ಷ ರೂ. ನೀಡಲಾಗುವುದು ಎಂದು ಪೋಸ್ಟ್‍ನಲ್ಲಿ ಉಲ್ಲೇಖಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಮಾರಿಗುಡಿ’ ಎಂಬ ಪೇಜ್‍ನಲ್ಲಿ ಈ ಪೋಸ್ಟ್ ಹಾಕಲಾಗಿದ್ದು, ಈ ಇಬ್ಬರ ತಲೆ ಕಡಿದರೆ ಒಟ್ಟು 20 ಲಕ್ಷ ರೂ. ನಿಮ್ಮ ಖಾತೆಗೆ ಜಮಾ ಆಗಲಿದೆ. ಇಬ್ಬರ ತಲೆ ಉರುಳೋದು 100% ಖಚಿತ ಎಂದು ಜೀವ ಬೆದರಿಕೆ ಹಾಕಲಾಗಿದೆ. ಇನ್ನು ಪ್ರಮೋದ್ ಮುತಾಲಿಕ ಹಿಂದೂಪರ ಹೋರಾಟಗಾರರಾಗಿದ್ದು, ಇತ್ತೀಚಿಗೆ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಧರ್ಮದಂಗಲ್‍ನ ಅನೇಕ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು.

ಇದನ್ನೂ ಓದಿ : https://vijayatimes.com/kangana-defends-nupur-sharma/

ಶ್ರೀರಾಮ ಸೇನೆಯ ಮೂಲಕ ಅನೇಕ ಹೋರಾಟಗಳ ನೇತೃತ್ವ ವಹಿಸಿದ್ದರು. ಹೀಗಾಗಿ ಅವರು ಕೆಲ ಮತಾಂಧ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಯಶ್ ಪಾಲ್ ಸುವರ್ಣ ಅವರು ಉಡುಪಿಯ(Udupi) ಸರ್ಕಾರಿ ಮಹಿಳಾ ಕಾಲೇಜಿನ ಉಪಾಧ್ಯಕ್ಷರಾಗಿ ಹಿಜಾಬ್(Hijab) ವಿವಾದದಲ್ಲಿ ಕಾಲೇಜಿನ ಪರವಾಗಿ ಕಾನೂನು ಹೋರಾಟ ನಡೆಸಿದ್ದರು. ಪಿಎಫ್‍ಐ ಮತ್ತು ಸಿಎಫ್‍ಐ ಸಂಘಟನೆಗಳನ್ನು ಉಗ್ರರು ಎಂದು ಟೀಕಿಸಿದ್ದರು.

Pramod

ಇನ್ನು ಪ್ರಮೋದ್ ಮುತಾಲಿಕ ಮತ್ತು ಯಶ್ ಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆ ಹಾಕಿರುವ ಕುರಿತು ಕ್ರಮ ಕೈಗೊಳ್ಳುವಂತೆ ಕಾಪು ಪೊಲೀಸ್ ಠಾಣೆಗೆ, ಯುವ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ.

Tags: KarnatakapoliticalpoliticsPramod Muthalik

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.