• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಂಗ್ರೆಸ್ ಮತ್ತು ಜೆಡಿಎಸ್ ಆ ಹೊತ್ತಿನ ಗಂಜಿ ಹುಡುಕಿಕೊಳ್ಳುತ್ತಿವೆ : ರಮೇಶ್ ಕುಮಾರ್!

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
0
VIEWS
Share on FacebookShare on Twitter

ಕಾಂಗ್ರೆಸ್(Congress) ಮತ್ತು ಜೆಡಿಎಸ್ ಪಕ್ಷಗಳು(JDS Party) ಆ ಹೊತ್ತಿನ ಗಂಜಿ ಹುಡುಕಿಕೊಳ್ಳುವ ಕಾರ್ಯದಲ್ಲಿ ಮಗ್ನವಾಗಿವೆ. ಎರಡೂ ಪಕ್ಷಗಳಿಗೆ ಒಂದು ಹೊತ್ತಿನ ಗಂಜಿಯೇ ಮುಖ್ಯವಾಗಿದೆ.

Congress

ಇನೊಂದೆಡೆ ರಾಜ್ಯ ಸರ್ಕಾರ ಮಕ್ಕಳಿಗೆ ವಿಷ ಉಣಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ(Congress MLA) ರಮೇಶ್ ಕುಮಾರ್(Ramesh Kumar) ಬೇಸರ ವ್ಯಕ್ತಪಡಿಸಿದರು. ಬಾಗೇಪಲ್ಲಿಯಲ್ಲಿ(Bhagepalli) ನಡೆದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ(GV Sriramareddy) ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಕ್ಕಳು ಓದುವ ಪಠ್ಯಪುಸ್ತಕದಲ್ಲಿ ಕೋಮುವಾದ ತುಂಬಲಾಗುತ್ತಿದೆ. ಪಠ್ಯಪುಸ್ತಕದಲ್ಲಿ ಕೋಮುವಾದಿಗಳ ಅಟ್ಟಹಾಸ ಮೆರೆಯುತ್ತಿದೆ.

ಇದನ್ನೂ ಓದಿ : https://vijayatimes.com/hdk-on-tippu-sultan-issue/

ಇದನ್ನು ವಿರೋಧಿಸಿ ಹೋರಾಟ ನಡೆಸಬೇಕಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಆ ಹೊತ್ತಿನ ಗಂಜಿಯನ್ನು ಹುಡುಕಿಕೊಳ್ಳುತ್ತಿವೆ ಎಂದು ಅಭಿಪ್ರಾಯಪಟ್ಟರು. ಇಂದು ದೇಶದಲ್ಲಿ ಜನರ ಹಿತಕ್ಕಿಂತ ಜನರನ್ನು ಮರಳು ಮಾಡುವ ಮಾತುಗಳಿಗೆ ಹೆಚ್ಚು ಪ್ರಾಮುಖ್ಯಕತೆ ಇದೆ. ದೇಶದ ಆಡಳಿತ ವಿವಿಧ ವೇಷ ತೊಟ್ಟವರ ಮತ್ತು ಬಹುಮೂರ್ತಿಗಳದ್ದೇ ಆಗಿದೆ. ಹೀಗಾಗಿ ಇದೊಂದು ಬುಡಬುಡಿಕೆ ಆಳ್ವಿಕೆ. ಈ ಆಳ್ವಿಕೆಯಲ್ಲಿ ಜನರ ಹಿತಕ್ಕೆ ಬೆಲೆಯಿಲ್ಲ.

jds

ಎಲ್ಲವೂ ಮಾತಿನಲ್ಲೇ ಮಾಡಲಾಗುತ್ತದೆ ಎಂದು ವ್ಯಂಗ್ಯವಾಡಿದರು. ಇನ್ನು ಕೋಮುವಾದವನ್ನೇ ಜೀವಾಳವಾಗಿಸಿಕೊಂಡಿದ್ದ ಮತ್ತು ರಾಷ್ಟ್ರಧ್ವಜದ ಕುರಿತು ಕಿಂಚಿತ್ತೂ ಗೌರವ ಇಲ್ಲದ ಹೆಡಗೇವಾರ್ ಅವರಂತ ಕೋಮುವಾದಿಗಳ ಲೇಖನ ಪಠ್ಯ ಸೇರುತ್ತಿದ್ದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಹೋರಾಟ ಮಾಡದಿರುವುದು ಸೋಜಿಗ. ಎರಡೂ ಪಕ್ಷಗಳು ಗಂಜಿಗೆ ಸೀಮಿತವಾಗಿವೆ ಎಂದರು.

Tags: Karnatakapoliticalpolitics

Related News

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023
ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.