• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಕೊರೋನಾ ಬಗ್ಗೆ ಭಯ ಬೇಡ

padma by padma
in ಲೈಫ್ ಸ್ಟೈಲ್
ಕೊರೋನಾ ಬಗ್ಗೆ ಭಯ ಬೇಡ
0
SHARES
1
VIEWS
Share on FacebookShare on Twitter

ಬೆಂಗಳೂರು-ರಾಜಧಾನಿ ಬೆಂಗಳೂರಲ್ಲಿ ದಿನೇ ದಿನೇ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಕಿಂತರನ್ನು ಪತ್ತೆ ಹಚ್ಚುವ ಕೆಲಸವನ್ನು ಇನ್ನಷ್ಟು ವಿಸ್ತಾರವಾಗಿ ಮಾಡುತ್ತಿದೆ. ಬಿಬಿಎಂಪಿ ತನ್ನ ಕೆಲಸವನ್ನು ಚುರುಕುಗೊಳಿಸಿದ್ದು ನಾನಾ ವೈದ್ಯರ ತಂಡ ರಚಿಸಿ ನಗರದ ಮೂಲೆ ಮೂಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ.

 ಇಂದು ಬೆಂಗಳೂರಿನ ಕೋರಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರದ ಕೋವಿಡ್‌ ವೈದ್ಯಾಧಿಕಾರಿ ಡಾ ಸೈಯದ್‌ ಮುದಾಸಿರ್‌ ಅವರ ನೇತೃತ್ವದ ತಂಡ ಕ್ಯಾಂಪ್‌ ಮಾಡಿ ಕೋವಿಡ್‌ ಪರೀಕ್ಷೆ ನಡೆಸಿತು. ಇವರಿಗೆ ಸಹಾಯಕರಾಗಿ ವಾಣಿ ಹಾಗೂ ಕರುಪಗಂ ಅವರು ಸ್ವಾಬ್‌ ಸಂಗ್ರಹಿಸಿದ್ರು. ಮೇಘನಾ ಸಹಾಯಕರಾಗಿ ಕಾರ್ಯನಿರ್ವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ರು.

 ಕೋರಮಂಗಲ ಭಾಗದಲ್ಲಿ ಕ್ಯಾಂಪ್‌ಗಳನ್ನ ಆಯೋಜಿಸಿ ಜನರಲ್ಲಿ ಕೊರೋನಾ ಬಗ್ಗೆ ಆತಂಕ ನಿವಾರಿಸಿ, ಯಾವುದೇ ಭಯವಿಲ್ಲದೆ ಕೋವಿಡ್‌ ಟೆಸ್ಟ್‌ ಮಾಡಲು ಜನರನ್ನು ಉತ್ತೇಜಿಸಿದ್ರು. ಅಲ್ಲದೆ ಕೊರೋನಾ ಸೋಂಕಿನ ಬಗ್ಗೆ ಜನರಿಗೆ ಮಾಹಿತಿ ನೀಡಿ ಅವರ ಅನುಮಾನಗಳನ್ನ ನಿವಾರಿಸಿತು ಮುದಾಸಿರ್‌ ಅವರ ತಂಡ.

Related News

ಹೃದಯ ಸಂಬಂಧಿತ ಕಾಯಿಲೆಗಳಿಂದ ದೂರವಿರಲು ಈ ಹಣ್ಣುಗಳನ್ನು ಸೇವಿಸಿ
ಆರೋಗ್ಯ

ಹೃದಯ ಸಂಬಂಧಿತ ಕಾಯಿಲೆಗಳಿಂದ ದೂರವಿರಲು ಈ ಹಣ್ಣುಗಳನ್ನು ಸೇವಿಸಿ

September 20, 2023
ಗರಿ ಗರಿಯಾದ ಬಿಟ್ರೋಟ್ ದೋಸಾ ತಿನ್ನಲು ಬಹಳ ರುಚಿ, ಆರೋಗ್ಯಕ್ಕೆ ಒಳ್ಳೇದು
ಆರೋಗ್ಯ

ಗರಿ ಗರಿಯಾದ ಬಿಟ್ರೋಟ್ ದೋಸಾ ತಿನ್ನಲು ಬಹಳ ರುಚಿ, ಆರೋಗ್ಯಕ್ಕೆ ಒಳ್ಳೇದು

September 16, 2023
ಕ್ಯಾನ್ಸರ್‌ ಕಾಳಜಿ: ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು? ಅದರ ಆರಂಭಿಕ ಲಕ್ಷಣಗಳೇನು ?
ಆರೋಗ್ಯ

ಕ್ಯಾನ್ಸರ್‌ ಕಾಳಜಿ: ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು? ಅದರ ಆರಂಭಿಕ ಲಕ್ಷಣಗಳೇನು ?

August 24, 2023
ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ತರಕಾರಿಗಳನ್ನು ಸೇವಿಸಿ
ಆರೋಗ್ಯ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ತರಕಾರಿಗಳನ್ನು ಸೇವಿಸಿ

August 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.