• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕೊತ್ತಂಬರಿಯನ್ನು ‘ರಾಷ್ಟ್ರೀಯ ಮೂಲಿಕೆ’ ಎಂದು ಘೋಷಿಸಿ!

Mohan Shetty by Mohan Shetty
in Vijaya Time
coriander
0
SHARES
0
VIEWS
Share on FacebookShare on Twitter

ಭಾರತೀಯರು ತಮ್ಮ ಅಡುಗೆಯಲ್ಲಿ ಕೊತ್ತಂಬರಿಯನ್ನು(Coriander) ಹೆಚ್ಚಾಗಿ ಬಳಸುತ್ತಾರೆ. ಈ ಕಾರಣದಿಂದಲೇ ಕೊತ್ತಂಬರಿ(Coriander) ಎಂದರೆ ಎಲ್ಲ ಭಾರತೀಯರಿಗೆ ಅಚ್ಚುಮೆಚ್ಚು. ಹೀಗಾಗಿ ನಮ್ಮ ಬಹುತೇಕ ಅಡುಗೆಗಳಲ್ಲಿ ಕೊತ್ತಂಬರಿಗೆ ಮಹತ್ವದ ಸ್ಥಾನವಿದೆ. ಈ ನಿಟ್ಟಿನಲ್ಲಿ ಹೊಸ ಅಭಿಯಾನವೊಂದು ಸಾಮಾಜಿಕ ಜಾಲತಾಣದಲ್ಲಿ(Social Media) ಶುರುವಾಗಿದ್ದು, ಕೊತ್ತಂಬರಿಯನ್ನು ‘ರಾಷ್ಟ್ರೀಯ ಮೂಲಿಕೆ’(National Herb) ಎಂದು ಘೋಷಿಸುವಂತೆ ಆಗ್ರಹ ಹೆಚ್ಚಾಗಿದೆ. ಬಾಣಸಿಗರೊಬ್ಬರು ಕೊತ್ತಂಬರಿಯನ್ನು ರಾಷ್ಟ್ರೀಯ ಮೂಲಿಕೆ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

coriander

ತಾವು ಸಲ್ಲಿಸಿರುವ ಅರ್ಜಿಯ ವಿವರಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರ ಈ ಅರ್ಜಿ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ. ಅನೇಕರು ‘ಕೊತ್ತಂಬರಿ’ ಎಂದು ಹ್ಯಾಷ್‍ಟ್ಯಾಗ್ ಮಾಡಿ ಟ್ರೆಂಡಿಂಗ್ ಸೃಷ್ಟಿಸುತ್ತಿದ್ದಾರೆ. ಜೊತೆಗೆ ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡುತ್ತಿದ್ದಾರೆ. ಇನ್ನು “ಕೊತ್ತಂಬರಿ (Coriander) ಮೇಲೆ ನನಗೆ ಅಪಾರ ಪ್ರೀತಿಯಿದೆ. ಅದರ ಮೇಲಿನ ನನ್ನ ಪ್ರೀತಿ ರಹಸ್ಯವಾಗಿಲ್ಲ. ದನಿಯಾವನ್ನು ‘ರಾಷ್ಟ್ರೀಯ ಮೂಲಿಕೆ’ ಎಂದು ಘೋಷಣೆ ಮಾಡಬೇಕು ಎಂಬ ನನ್ನ ಪೋಸ್ಟ್ ಇಂದು, ರಾಷ್ಟ್ರೀಯ ವಿಷಯವಾಗಿ ಚರ್ಚೆಯಾಗುತ್ತಿದೆ.

ಈ ಚರ್ಚೆಯಲ್ಲಿ ನೀವು ಭಾಗವಹಿಸಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ. ನೀವು ಸಹ ಅರ್ಜಿಗೆ ಸಹಿ ಮಾಡಿ, ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ” ಎಂದು ಬಾಣಸಿಗ ಬರೆದುಕೊಂಡಿದ್ದಾರೆ. ಸದ್ಯ ಟ್ವೀಟರ್‍ನಲ್ಲಿ ‘ಕೊತ್ತಂಬರಿ ಅಭಿಯಾನ’ ಹೆಚ್ಚು ಸದ್ದು ಮಾಡುತ್ತಿದೆ. ಸುಮಾರು 15000 ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಈ ಅಭಿಯಾನದ ಜೊತೆಜೊತೆಗೆ ‘ಕೊತ್ತಂಬರಿ’ ಜೋಕ್‍ಗಳು ಕೂಡಾ ಎಲ್ಲೆಡೆ ಹರಿದಾಡುತ್ತಿವೆ. ನೆಟ್ಟಿಗರು ಕೊತ್ತಂಬರಿಯನ್ನೇ ಇಟ್ಟುಕೊಂಡು ವಿವಿಧ ಹಾಸ್ಯ ಪ್ರಸಂಗಗಳನ್ನು ಸೃಷ್ಟಿಸಿ ಗೇಲಿ ಮಾಡುತ್ತಿದ್ದಾರೆ. “ಕೊತ್ತಂಬರಿಯನ್ನು ‘ರಾಷ್ಟ್ರೀಯ ಮೂಲಿಕೆ’ ಎಂದು ಘೋಷಿಸಿದರೆ, ಅದನ್ನು ತರಲು ಮಧ್ಯರಾತ್ರಿಯೂ ಅವಕಾಶ ಕೊಡಬೇಕು.

national herb

ಕೊತ್ತಂಬರಿ ತರಲು ಹೋದವರನ್ನು ಯಾವುದೇ ಕಾರಣಕ್ಕೂ ಪೋಲಿಸರು ಬಂಧಿಸಬಾರದು” ಎಂದು ನೆಟ್ಟಿಗರೊಬ್ಬರು ಮಾಡಿರುವ ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಅದೇ ರೀತಿ “ಪ್ರತಿವರ್ಷ ಸರ್ಕಾರ ಕೊತ್ತಂಬರಿಯನ್ನು ಎಲ್ಲೆಡೆ ಹಂಚಿದ ವ್ಯಕ್ತಿಯೊಬ್ಬರಿಗೆ ‘ಕೊತ್ತಂಬರಿ ಮ್ಯಾನ್’ ಎಂದು ಪ್ರಶಸ್ತಿ ನೀಡಬೇಕು. ಆ ಮೂಲಕ ಕೊತ್ತಂಬರಿ ಡಿಸ್ಟ್ರಿಬ್ಯುಟರ್ಸ್‍ಗೆ ಗೌರವ ಸೂಚಿಸಬೇಕೆಂದು” ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗಳು ಎಲ್ಲೆಡೆ ವೈರಲ್ ಆಗುತ್ತಿದೆ.

Tags: coriandercorianderleavesleavesnationalherbtrending

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.