• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಟ್ಟಪ್ಪ ಖ್ಯಾತಿಯ ಸತ್ಯರಾಜ್‌ಗೆ ಕೊರೊನಾ

Preetham Kumar P by Preetham Kumar P
in ಪ್ರಮುಖ ಸುದ್ದಿ
sathyaraj
0
SHARES
0
VIEWS
Share on FacebookShare on Twitter

ಚೆನ್ನೈ ಜ 12 : ತಮಿಳಿನ ಖ್ಯಾತ ನಟ  ಸತ್ಯರಾಜ್(Sathyaraj ) ಅವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಸದ್ಯ ಅವರು ಚೆನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಹುಬಲಿ(Baahubali) ಚಿತ್ರದʻಕಟ್ಟಪ್ಪʼ ಎಂದೇ ಖ್ಯಾತಿ ಪಡೆದ ನಟ ಸತ್ಯರಾಜ್ ಅವರಿಗೆ ಕೋವಿಡ್ -19 ಪಾಸಿಟಿವ್‌ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸತ್ಯರಾಜ್ ಎಲ್ಲಿಯೂ ಘೋಷಿಸಿಕೊಂಡಿಲ್ಲ.ತೀವ್ರತರವಾದ ರೋಗಲಕ್ಷಣಗಳನ್ನು ಕಂಡುಬಂದ ಹಿನ್ನೆಲೆ ಸತ್ಯರಾಜ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ನ್ಯೂಸ್ 18 ನಲ್ಲಿ ವರದಿಯಾಗಿದೆ. ಈ ಮಾಹಿತಿಯು ಅಭಿಮಾನಿಗಳನ್ನು ಗೊಂದಲಕ್ಕೀಡುಮಾಡಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಕೆಲವು ದಿನಗಳಲ್ಲಿ ಹಲವಾರು ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಕೋವಿಡ್ ಸೋಂಕಿಗೊಳಗಾಗಿದ್ದಾರೆ. ಅವರುಗಳಲ್ಲಿ ಮಹೇಶ್ ಬಾಬು, ಮಂಚು ಮನೋಜ್, ಮಂಚು ಲಕ್ಷ್ಮಿ, ಸಂಗೀತ ನಿರ್ದೇಶಕ ತಮನ್, ನಿತಿನ್ ಅವರ ಪತ್ನಿ ಮತ್ತು ನಟ ವಿಶ್ವಕ್ ಸೇನ್ ಕೂಡ ಸೇರಿದ್ದಾರೆ. ಕಮಲ್ ಹಾಸನ್, ಚಿಯಾನ್ ವಿಕ್ರಮ್, ವಡಿವೇಲು ಮತ್ತು ತ್ರಿಶಾ ಕೃಷ್ಣನ್ ಸೇರಿದಂತೆ ತಮಿಳು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಇತ್ತೀಚೆಗೆ ಕೊರೊನಾವೈರಸ್‌ಗೆ ತುತ್ತಾಗಿದ್ದಾರೆ.

ಕೊರೊನಾದಿಂದಾಗಿ ಕೆಲವು ಹೊಸ ಚಿತ್ರಗಳ ಬಿಡುಗಡೆ ಮುಂದೂಡಲ್ಪಟ್ಟಿದೆ. ರಾಜಮೌಳಿ ನಿರ್ದೇಶನದ ಹಾಗೂ ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ‘ಆರ್‌ಆರ್‌ಆರ್’ ಕೂಡ ಕೋವಿಡ್ -19 ಕಾರಣದಿಂದಾಗಿ ಮುಂದೂಡಲಾಗಿದೆ. ಈ ಚಿತ್ರವು ಜನವರಿ 7 ರಂದು ರಿಲೀಸ್‌ ಆಗಬೇಕಿತ್ತು. ಎಂದು ವರದಿಯಾಗಿದೆ.

Related News

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023
ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ

September 25, 2023
ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು
ಪ್ರಮುಖ ಸುದ್ದಿ

ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.