• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾ ಆತಂಕ: ಶೈಕ್ಷಣಿಕ ವ್ಯವಸ್ಥೆ ಹಳಿತಪ್ಪದಂತೆ ಸರ್ಕಾರದ ಕ್ರಮ: ಅಶ್ವಥ್ ನಾರಾಯಣ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕೊರೊನಾ ಆತಂಕ: ಶೈಕ್ಷಣಿಕ ವ್ಯವಸ್ಥೆ ಹಳಿತಪ್ಪದಂತೆ ಸರ್ಕಾರದ ಕ್ರಮ: ಅಶ್ವಥ್ ನಾರಾಯಣ್
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 15: ಕೊರೊನಾ ಸಂಕಷ್ಟದ ನಡುವೆ ಶೈಕ್ಷಣಿಕ ವ್ಯವಸ್ಥೆ ಹಳಿತಪ್ಪದಂತೆ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಯಾವುದೇ ಸುಳ್ಳು ಸುದ್ದಿಗಳಿಗೆ ಆಸ್ಪದ ನೀಡಬೇಡಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ, ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಿಗೆ ಮಾ.15ರಿಂದ ಮಾ.30ರವರೆಗೆ ರಜೆ ನೀಡಲಾಗಿದೆ ಎಂಬ ಸಂದೇಶವುಳ್ಳ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿರುವ ಡಿಸಿಎಂ ಅಶ್ವಥ್ ನಾರಾಯಣ್, ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸರ್ಕಾರಿ-ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಲ್ಲದೇ, ಕೋವಿಡ್ ಸಂಕಷ್ಟದಿಂದ ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದೆ. ಸುಳ್ಳು ಸುದ್ದಿಗಳಿಗೆ ಆಸ್ಪದ ಬೇಡ. ನಿಯಮಗಳನ್ನು ಪಾಲಿಸೋಣ. ಕೋವಿಡ್ ವಿರುದ್ಧ ನಮ್ಮ ಸಂಘಟಿತ ಸಮರದಲ್ಲಿ ಜಾಗೃತರಾಗೋಣ ಎಂದು ಮನವಿ ಮಾಡಿದ್ದಾರೆ.

ಕೋವಿಡ್ ಸಂಕಷ್ಟದಿಂದ ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದೆ.

ಸುಳ್ಳು ಸುದ್ದಿಗಳಿಗೆ ಆಸ್ಪದ ಬೇಡ. ನಿಯಮಗಳನ್ನು ಪಾಲಿಸೋಣ. ಕೋವಿಡ್ ವಿರುದ್ಧದ ನಮ್ಮ ಸಂಘಟಿತ ಸಮರದಲ್ಲಿ ಸದಾ ಜಾಗೃತರಾಗೋಣ.

2/2

— Dr. Ashwathnarayan C. N. (@drashwathcn) March 15, 2021

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.