• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾ ಎಫೆಕ್ಟ್: ಶಾಶ್ವತವಾಗಿ ಪರದೆ ಮುಚ್ಚಿದ ಮೈಸೂರಿನ “ಲಕ್ಷ್ಮೀ” ಟಾಕೀಸ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೊರೊನಾ ಎಫೆಕ್ಟ್: ಶಾಶ್ವತವಾಗಿ ಪರದೆ ಮುಚ್ಚಿದ ಮೈಸೂರಿನ “ಲಕ್ಷ್ಮೀ” ಟಾಕೀಸ್
0
SHARES
2
VIEWS
Share on FacebookShare on Twitter

ಮೈಸೂರು, ಜೂ. 13: ಮಹಾಮಾರಿ ಕೊರೊನಾ ಹೊಡೆತಕ್ಕೆ ಈಗಾಗಲೇ ಹಲವು ಚಿತ್ರಮಂದಿರಗಳು ಸಂಪೂರ್ಣವಾಗಿ ಪರದೆ ಮುಚ್ಚಿದ್ದು, ಈ ಸಾಲಿಗೆ ಇದೀಗ ಮೈಸೂರಿಗರ ಮನೆಮಾತಾಗಿದ್ದ ಮತ್ತೊಂದು ಚಿತ್ರಮಂದಿರ ಸೇರ್ಪಡೆಗೊಂಡಿದೆ.

ಹೌದು,ಚ

ಈ ಸಾಲಿಗೆ ಮೈಸೂರಿಗರಿಗೆ ಚಿರಪರಿಚಿತವಾಗಿದ್ದ “ಲಕ್ಷ್ಮಿ” ಟಾಕೀಸ್ ಸೇರಿದ್ದು, ಕೊರೊನಾ ಸಂಕಷ್ಟದಿಂದ ಬಾಗಿಲು ಮುಚ್ಚಿರುವ ಲಕ್ಷ್ಮಿ ಚಿತ್ರಮಂದಿರ ಇದೀಗ ಇತಿಹಾಸದ ಪುಟ ಸೇರಿದೆ. ಇದರೊಂದಿಗೆ 71 ವರ್ಷಗಳ ಇತಿಹಾಸಯುಳ್ಳ ಮೈಸೂರಿನ ಲಕ್ಷ್ಮಿ ಟಾಕೀಸ್ ತನ್ನ ಆಟ ನಿಲ್ಲಿಸಿದೆ.

ಏಳು ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರಮಂದಿರ ಕೊರೊನಾ ಹೊಡೆತಕ್ಕೆ ಸಿಲುಕಿ ತತ್ತರಿಸಿತ್ತು. ಇದರಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ಚಿತ್ರಮಂದಿರು ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ.

ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿದೆ. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ. ಮೈಸೂರಿಗರಿಗೆ ಹಲವು ನೆನಪುಗಳನ್ನು ನೀಡಿರುವ ಲಕ್ಷ್ಮೀ ಟಾಕೀಸ್ ನಲ್ಲಿ ಕನ್ನಡ ಸೇರಿದಂತೆ 600ಕ್ಕೂ ಹೆಚ್ಚು ಚಿತ್ರಗಳ ಪ್ರದರ್ಶನ ಕಂಡಿದೆ.

Related News

ದೇಶದಾದ್ಯಂತ ಮಹಿಳಾ ಸಬಲೀಕರಣಕ್ಕೆ ನಗದು ಸಹಾಯ : 12 ರಾಜ್ಯದಿಂದ ಒಟ್ಟು ₹1.7 ಲಕ್ಷ ಕೋಟಿ ವೆಚ್ಚ
ದೇಶ-ವಿದೇಶ

ದೇಶದಾದ್ಯಂತ ಮಹಿಳಾ ಸಬಲೀಕರಣಕ್ಕೆ ನಗದು ಸಹಾಯ : 12 ರಾಜ್ಯದಿಂದ ಒಟ್ಟು ₹1.7 ಲಕ್ಷ ಕೋಟಿ ವೆಚ್ಚ

November 6, 2025
ಬಿಎಂಟಿಸಿಯಲ್ಲಿ ಮದ್ಯಪಾನ ಮಾಡಿದ ಡ್ರೈವರ್‌ಗಳಿಗೆ ಡ್ಯೂಟಿ: ಡಿಪೋ ಮ್ಯಾನೇಜರ್ ಸೇರಿ 9 ಮಂದಿ ತಾತ್ಕಾಲಿಕ ಅಮಾನತು
ಮಾಹಿತಿ

ಬಿಎಂಟಿಸಿಯಲ್ಲಿ ಮದ್ಯಪಾನ ಮಾಡಿದ ಡ್ರೈವರ್‌ಗಳಿಗೆ ಡ್ಯೂಟಿ: ಡಿಪೋ ಮ್ಯಾನೇಜರ್ ಸೇರಿ 9 ಮಂದಿ ತಾತ್ಕಾಲಿಕ ಅಮಾನತು

November 6, 2025
ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ
ಮಾಹಿತಿ

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ

November 6, 2025
ಕರ್ನಾಟಕದಲ್ಲಿ ನಂದಿನಿ ತುಪ್ಪದ ಬೆಲೆ ಏರಿಕೆ: ಜಿಎಸ್‌ಟಿ ಇಳಿಕೆ ಬಳಿಕ ಜನರಿಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ನಂದಿನಿ ತುಪ್ಪದ ಬೆಲೆ ಏರಿಕೆ: ಜಿಎಸ್‌ಟಿ ಇಳಿಕೆ ಬಳಿಕ ಜನರಿಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

November 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.