• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ 16 ತಿಂಗಳ ಬಳಿಕ ಫ್ರೀಜರ್‌ನಿಂದ ಹೊರತೆಗೆದ ಆಸ್ಪತ್ರೆ ಸಿಬ್ಬಂದಿ.

Preetham Kumar P by Preetham Kumar P
in ದೇಶ-ವಿದೇಶ, ರಾಜ್ಯ
ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ 16 ತಿಂಗಳ ಬಳಿಕ ಫ್ರೀಜರ್‌ನಿಂದ ಹೊರತೆಗೆದ ಆಸ್ಪತ್ರೆ ಸಿಬ್ಬಂದಿ.
0
SHARES
0
VIEWS
Share on FacebookShare on Twitter

ಬೆಂಗಳೂರು ನ 30 : ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವವನ್ನು 16 ತಿಂಗಳ ಬಳಿಕ ಆಸ್ಪತ್ರೆ ಫ್ರೀಜ್‌ನಿಂದ ಹೊರತೆಗೆದ ಘಟನೆ ರಾಜಾಜಿನಗರದ ಇಎಸ್‌ಐ ಆಸ್ಪತರೆಯಲ್ಲಿ ನಡೆದಿದೆ.  ಮುನಿರಾಜು (67) ಅವರು 2020ರ ಜುಲೈ 2ರಂದು ಕೊರೊನಾ ಸೋಂಕಿನಿಂದ(Covid-19) ಬೆಂಗಳೂರಿನ ಇಎಸ್‌ಐ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಆದರೆ ರಾಜಾಜಿನಗರದಲ್ಲಿರುವ ಇಎಸ್ಐ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಬಿಟ್ಟಿದ್ದಾರೆ.

ಮೃತ ಮುನಿರಾಜುರವರ ಅಂತ್ಯಸಂಸ್ಕಾರ ಮಾಡಬೇಕೆಂದು ಅವರ ಕುಟುಂಬದವರು ಆಸ್ಪತ್ರೆ ಮತ್ತು ಬೆಂಗಳೂರು ಮಹಾನಗರ ಪಾಲಿಕೆಗೆ ಒಪ್ಪಿಗೆ ನೀಡಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡದೆ ಬೇಜವಾಬ್ದಾರಿತನ ತೋರಿದ್ದಾರೆ. ಇದೀಗ ಆಸ್ಪತ್ರೆಯ ಫ್ರೀಜರ್‌ನಲ್ಲಿಯೇ ಇದ್ದ ಶವಗಳನ್ನು ಬರೋಬ್ಬರಿ 16 ತಿಂಗಳ ಬಳಿಕ ಹೊರಕ್ಕೆ ತೆಗೆದಿದ್ದಾರೆ.

ಚಾಮರಾಜಪೇಟೆಯ ನಿವಾಸಿ ದುರ್ಗಾ(40) ಮತ್ತು ಕೆ.ಪಿ.ಅಗ್ರಹಾರದ ನಿವಾಸಿ ಮುನಿರಾಜು 2020ರ ಜುಲೈ ತಿಂಗಳಿನಲ್ಲಿಯೇ ಕೊರೊನಾದಿಂದ ಸಾವನ್ನಪ್ಪಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಈ ಶವಗಳ ಅಂತ್ಯಸಂಸ್ಕಾರ ನೆರವೇರಿಸದೆ ನಿರ್ಲಕ್ಷ್ಯವಹಿಸಿದ್ದಾರೆ. ಬರೋಬ್ಬರಿ 16 ತಿಂಗಳುಗಳ ಕಾಲ ಶವಗಳು ರಾಜಾಜಿನಗರ ಇಎಸ್‌ಐ ಆಸ್ಪತ್ರೆ(ESI Hospital) ಶವಾಗಾರದಲ್ಲಿ ಬಿದ್ದಿದ್ದರೂ ಯಾರೂ ಅವುಗಳ ಬಗ್ಗೆ ಗಮನಹರಿಸಿಲ್ಲ. ಆಸ್ಪತ್ರೆಯ ಫ್ರೀಜರ್‌ನಲ್ಲಿಯೇ ಅನಾಥವಾಗಿ ಬಿದ್ದಿದ್ದ ಶವಗಳನ್ನು ಸಿಬ್ಬಂದಿ ಈಗ ಹೊರತೆಗೆದಿದ್ದಾರೆ.

ಆಸ್ಪತ್ರೆಯಲ್ಲಿಯೇ ಹಲವಾರು ದಿನಗಳಿಂದ ಬಿದ್ದಿದ್ದ ಈ ಮೃತ ದೇಹಗಳ ಬಗ್ಗೆ ಯಾರೂ ಕಾಳಜಿ ವಹಿಸಿಲ್ಲ. ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದೇ ಅವರ ಕುಟುಂಬಸ್ಥರು ನಂಬಿಕೊಂಡಿದ್ದರು. ಧಾರ್ಮಿಕ ಪದ್ಧತಿಗಳ ಪ್ರಕಾರ ಶ್ರಾದ್ಧ ವಿಧಿವಿಧಾನಗಳನ್ನು ಕೂಡ ನೆರವೇರಿಸಿದ್ದರು. ಆದರೆ ಇಬ್ಬರ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಕೊಳೆಯುತ್ತಿದ್ದವು. ಇದು ಕಳೆದ ಶನಿವಾರ ಬಹಿರಂಗವಾಗಿದ್ದು, ಬಳಿಕ ಆಸ್ಪತ್ರೆಯ ಇಡೀ ಆಡಳಿತ ವಿಭಾಗದಲ್ಲಿ ಸಂಚಲನ ಉಂಟಾಗಿತ್ತು. ಮೃತದೇಹಗಳು ಯಾವ ಸಂದರ್ಭಗಳಲ್ಲಿ ಪತ್ತೆಯಾಗಿವೆ ಅಥವಾ ಅವುಗಳನ್ನು ಹೆಗೆ ಪತ್ತೆ ಮಾಡಲಾಯಿತು ಎಂಬುದರ ಕುರಿತು ಆಸ್ಪತ್ರೆಯಿಂದ ಯಾವುದೇ ಸ್ಪಷ್ಟೀಕರಣವಿಲ್ಲ. ಯಾವುದೇ ಆಸ್ಪತ್ರೆಯ ಅಧಿಕಾರಿಗಳು ಈ ವಿಷಯದ ಬಗ್ಗೆ ಮಾತನಾಡಲು ಸಿದ್ಧವಾಗಿಲ್ಲ.

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.