• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕೊರೊನಾ ಕಲಿಸಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕೊರೊನಾ ಕಲಿಸಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 08: ಕೊರೊನಾ ಮಹಾಮಾರಿಯಿಂದಾಗಿ ಸಾಕಷ್ಟು ಸಂಕಷ್ಟ ಎದುರಾಗಿದೆ. ವೈದ್ಯರು, ಆರೋಗ್ಯ ಸಿಬ್ಬಂದಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದಾರೆ. ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕಲಿಸಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಭಾಷಣದಲ್ಲಿ ಮಾತನಾಡಿದ ಅವರು, ವಿಶ್ವದ ಆರೋಗ್ಯ ಕ್ಷೇತ್ರ ಕೊರೊನಾದಿಂದ ತಲ್ಲಣಗೊಂಡಿದ್ದು, ಕೊರೊನೊತ್ತರದ ವೇಳೆ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಸುಧಾರಣೆಯೊಂದಿಗೆ ಬಲಪಡಿಸುವ ಅವಶ್ಯಕತೆ ಇದೆ. ದೇಶದ ವೈದ್ಯರು ಸೇರಿದಂತೆ ಅರೆವೈದ್ಯಕೀಯ ಸಿಬ್ಬಂದಿ ವರ್ಗವು ಕೊರೊನಾ ಸಾಂಕ್ರಾಮಿಕವನ್ನು ಸವಾಲಾಗ ಸ್ವೀಕರಿಸಿದ್ದು, ದೇಶದ ಜನತೆಯ ಪ್ರಾಣವನ್ನುಉಳಿಸಿದ್ದಾರೆ. ಭವಿಷ್ಯದಲ್ಲಿ ಈ ರೀತಿಯಾದ ಸಾಂಕ್ರಾಮಿಕಗಳನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆ ಇದೆ ಎಂದರು.

ಸಾರ್ವಜನಿಕರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿದೆ. ವಿದ್ಯಾರ್ಥಿ ಜೀವನ ಇಲ್ಲಿಗೆ ಮುಗಿಯುವುದಿಲ್ಲ. ಆರೋಗ್ಯ ಕ್ಷೇತ್ರದ ಹೊಸ ಬೆಳವಣಿಗೆಗೆ ಸಹಕರಿಸಿ, ಸಂಶೋಧನೆಗಳ ಮೂಲಕ ಕೊರೊನಾದಂತಹ ವೈರಸ್ ಗಳನ್ನು ತಕ್ಷಣವೇ ನಿವಾರಣೆ ಮಾಡುವಂತೆ ಅಧ್ಯಯನ ನಡೆಸಿ ಎಂದು ಸಲಹೆ ನೀಡಿದ ಅವರು, ಎಲ್ಲಾ ಕ್ಷೇತ್ರದಲ್ಲೂ ಕೂಡಾ ಮಹಿಳೆಯರು ಉತ್ತಮವಾದ ಸಾಧನೆಗೈದಿದ್ದಾರೆ. ಭವಿಷ್ಯದಲ್ಲೂ ಕೂಡಾ ಮಹಿಳೆಯರು ಎಲ್ಲಾ ಕ್ಷೇತ್ರವನ್ನು ಮುನ್ನಡೆಸಲಿದ್ದಾರೆ. ಕೊರೊನಾ ನಿಯಂತ್ರಣದ ವೇಳೆ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ವ್ಯಾಕ್ಸಿನ್‌ ಸಂಶೋಧನೆಯೊಂದಿಗೆ ವಿದೇಶಗಳಿಗೂ ಕೂಡಾ ಲಸಿಕೆಗಳನ್ನು ನೀಡುತ್ತಿದ್ದೇವೆ. ಜ್ಞಾನಾಧಾರಿತ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಹೇಳಿದರು.

I am told that out of the 111 gold medal winners of this convocation, 87 are our daughters. This is almost 80% and is a tremendous achievement. I am happy that women are leading our country into the future in all fields including medical sciences. pic.twitter.com/Bvzn5JhQkv

— President of India (@rashtrapatibhvn) February 7, 2021

Related News

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.