• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೋನಾ: ಮಾಧ್ಯಮ ಸಿಬ್ಬಂದಿ ಮೃತಪಟ್ಟರೆ, ಉ.ಪ್ರ ದಲ್ಲಿ ೧೦ಲಕ್ಷ, ಛತ್ತೀಸ್ ಗಢದಲ್ಲಿ ೫ಲಕ್ಷ ರೂ ಪರಿಹಾರ ಧನ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೋನಾ: ಮಾಧ್ಯಮ ಸಿಬ್ಬಂದಿ ಮೃತಪಟ್ಟರೆ, ಉ.ಪ್ರ ದಲ್ಲಿ ೧೦ಲಕ್ಷ, ಛತ್ತೀಸ್ ಗಢದಲ್ಲಿ ೫ಲಕ್ಷ ರೂ ಪರಿಹಾರ ಧನ
0
SHARES
0
VIEWS
Share on FacebookShare on Twitter

ಲಖನೌ, ಮೇ. 31: ಕೊರೊನಾ ಸಮಯದಲ್ಲೂ ಸದಾ ದುಡಿಯುತ್ತಾ, ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಪತ್ರಕರ್ತರನ್ನು ಗೌರವಿಸುವ, ಪ್ರೋತ್ಸಾಹಿಸುವ ದೃಷ್ಟಿಯಿಂದ, ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬ ಸದಸ್ಯರಿಗೆ ₹10 ಲಕ್ಷ ಪರಿಹಾರ ಹಣ ನೀಡುವುದಾಗಿ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

‘ಹಿಂದಿ ಪತ್ರಿಕೋದ್ಯಮ ದಿನಾಚರಣೆಯ’ ಸಂದರ್ಭದಲ್ಲಿ ಈ ವಿಷಯ ತಿಳಿಸಿದ ಅವರು, ‘ಸ್ವಾತಂತ್ರ್ಯ ಚಳವಳಿಯಿಂದ ಇಂದಿನವರೆಗೆ ಹಿಂದಿ ಪತ್ರಿಕೋದ್ಯಮವು ಸಾಮಾಜಿಕ ಜಾಗೃತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದರು. ಪತ್ರಕರ್ತರಿಗೆ ಎಲ್ಲ ಸಹಕಾರ ನೀಡಲು ಸರ್ಕಾರ ಬದ್ಧವಾಗಿದೆ ಮತ್ತು ಅವರನ್ನು ಪ್ರೋತ್ಸಾಹಿಸುವುದನ್ನು ಮುಂದುವರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಇದೇ ರೀತಿ ಛತ್ತೀಸ್ ಗಢ ಸರ್ಕಾರವು ಸಹ, ಕರ್ತವ್ಯ ನಿರತ ಮಾಧ್ಯಮ ಬಂಧುಗಳು ಕೋವಿಡ್ ನಿಂದ ಮೃತಪಟ್ಟರೆ, ೫ಲಕ್ಷ ರೂ ಪರಿಹಾರ ಧನವನ್ನು ಘೋಷಿಸಿದೆ. ಜೊತೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಧ್ಯಮ ಸಿಬ್ಬಂದಿಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರ ಭರಿಸಲಿದೆ. ಅಲ್ಲದೆ, ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರಿಗೆ ಆಸ್ಪತ್ರೆ ವೆಚ್ಚವನ್ನು ಮರುಪಾವತಿಸಲಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.