• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಏ. 20: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಶೀತ ಇದ್ದಿದ್ದರಿಂದ ಪರೀಕ್ಷೆಗೆ ಒಳಗಾಗಿದ್ದೆ. ಅದರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ. ಈವರೆಗೆ ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆ ಕ್ರಮವಹಿಸಿ, ಸುರಕ್ಷಿತವಾಗಿರಿʼ ಎಂದು ರಾಹುಲ್‌ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಕಳೆದ ಏ.14 ರಂದು ಪಶ್ಚಿಮ ಬಂಗಾಳದ ದಿನಜ್ಪುರದಲ್ಲಿ ನಡೆದ ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಅಂತಿಮ ಕ್ಷಣದಲ್ಲಿ ಪ್ರಚಾರ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು.

ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಮನಮೋಹನ್‌ ಸಿಂಗ್‌ ಅವರು ಸೋಮವಾರ ಕೋವಿಡ್‌ ಸೋಂಕಿನಿಂದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

After experiencing mild symptoms, I’ve just tested positive for COVID.

All those who’ve been in contact with me recently, please follow all safety protocols and stay safe.

— Rahul Gandhi (@RahulGandhi) April 20, 2021

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.