• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಕೊರೊನಾ ನಿಯಂತ್ರಣಕ್ಕೆ ‘ಸಂಜೀವಿನಿ’ ನೀಡಿಕೆ ಕಾರ್ಯ ಆರಂಭವಾಗಿದೆ: ಪ್ರಧಾನಿ

Sharadhi by Sharadhi
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಕೊರೊನಾ ನಿಯಂತ್ರಣಕ್ಕೆ ‘ಸಂಜೀವಿನಿ’ ನೀಡಿಕೆ ಕಾರ್ಯ ಆರಂಭವಾಗಿದೆ: ಪ್ರಧಾನಿ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಜ. 16: ಕೊರೊನಾ ಮಹಾಮಾರಿ ತಡೆಗೆ ದೇಶಾದ್ಯಂತ ಅತಿದೊಡ್ಡ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.

ಲಸಿಕೆ ಅಭಿಯಾನಕ್ಕೆ ಚಾಲನೆ ನಿಡಿದ ನಂತರ ದೇಶದ ಜನತೆಯನ್ನುದ್ದೇಶಿಸಿ ವರ್ಚುವಲ್ ಪ್ರಸಾರ ಭಾಷಣ ಮಾಡಿದ ಪ್ರಧಾನಿ ಮೋದಿ, ಮಹಾಮಾರಿ ಕೊರೊನಾ ವಿರುದ್ದದ ಹೋರಾಟಕ್ಕಾಗಿ ಜಗತ್ತಿನ ಅತಿ ದೊಡ್ಡ ಲಸಿಕೆ ನೀಡುವ ಅಭಿಯಾನಕ್ಕೆ ಇಂದು ಚಾಲನೆ. ಈ ಮೂಲಕ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ʼಸಂಜೀವಿನಿʼ ನೀಡಿಕೆ ಕಾರ್ಯ ಆರಂಭವಾಗಿದ್ದು, ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ ಗಳಾದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾ ಹೆಮ್ಮಾರಿಗೆ ಬಹಳ ಕಡಿಮೆ ಸಮಯದಲ್ಲಿ ಲಸಿಕೆ ಬಂದಿದೆ. ಇದಕ್ಕಾಗಿ ಇಡೀ ದೇಶದ ಜನತೆಗೆ ಅಭಿನಂದಿಸುತ್ತೇನೆ. ಇಡೀ ವಿಶ್ವವೇ ಕಾಯುತ್ತಿದ್ದ ವ್ಯಾಕ್ಸಿನ್ ನಮ್ಮ ಕೈಸೇರಿದೆ. ದೇಶದ ವಿಜ್ನಾನಿಗಳು, ಸಂಶೋಧಕರ ಶ್ರಮದಿಂದ ಲಸಿಕೆ ಬಂದಿದೆ.

ಸ್ವದೇಶಿ ನಿರ್ಮಿತ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ. ಒಂದಲ್ಲ ಎರಡು ವ್ಯಾಕ್ಸಿನ್ ಈಗ ಚಿಕಿತ್ಸೆಗೆ ಲಭ್ಯ ಎಂಬುದು ಸಂತಸದ ವಿಚಾರ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡಲಾಗುವುದು. ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ಇವರು ಲಸಿಕೆ ಪಡೆಯಲು ಮೊದಲ ಹಕ್ಕುದಾರರು.

ಎಲ್ಲರಿಗೂ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಲಿದೆ. ಎರಡು ಡೋಸ್ ಲಸಿಕೆ ಪಡೆಯುವ ಅಗತ್ಯವಿದೆ. ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ಹಾಕಲಾಗುವುದು.

ಇಷ್ಟು ದಿನ ಒಂದು ಲಸಿಕೆ ಅಭಿವೃದ್ಧಿಗೆ ಹಲವು ವರ್ಷಗಳು ಬೇಕಿತ್ತು. ಆದರೆ ಈಗ ಕೆಲವೇ ದಿನಗಳಲ್ಲಿ ಲಸಿಕೆ ಅಭಿವೃದ್ಧಿಗೊಂಡಿದೆ. ಮನುಷ್ಯ ಪರಿಶ್ರಮ ಹಾಕಿದರೆ ಕಲ್ಲು ಕೂಡ ನೀರಾಗುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂದರು.

Launch of the #LargestVaccineDrive. Let us defeat COVID-19. https://t.co/FE0TBn4P8I

— Narendra Modi (@narendramodi) January 16, 2021

Related News

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.