• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೋನಾ: ಪೆರೋಲ್ ಪಡೆದವರ ಅವಧಿಯನ್ನು ವಿಸ್ತರಿಸುವಂತೆ ಸುಪ್ರೀಂಕೋರ್ಟ್ ಆದೇಶ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೋನಾದ ಮೂರನೇ ಅಲೆಗೆ ಇಂದೇ ಸಿದ್ದರಾಗಿ: ಕೇಂದ್ರಕ್ಕೆ ಸುಪ್ರೀಮ್ ಸಲಹೆ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 08: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೈದಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಅನಿವಾರ್ಯ ಎಂಬ ಮಹತ್ವದ ಆದೇಶವನ್ನು ಇಂದು ಸುಪ್ರೀಂಕೋರ್ಟ್ ಹೊರಡಿಸಿದೆ. ಸಾಮಾನ್ಯವಾಗಿ ಕಾರಾಗೃಹಗಳಲ್ಲಿ ಕೈದಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಅಲ್ಲಿ ಒಬ್ಬನಿಗೆ ಬಂದರೆ ಖಂಡಿತವಾಗಿಯೂ ವೇಗವಾಗಿ ಪಸರಿಸುತ್ತದೆ ಎಂಬುದನ್ನು ಗಮನಿಸಿರುವ ಸುಪ್ರೀಂಕೋರ್ಟ್, ಏಳು ವರ್ಷಕ್ಕಿಂತ ಕಡಿಮೆ ಜೈಲು ವಾಸ ಇರುವ ಅಪರಾಧ ಮಾಡಿದ, ಗಂಭೀರ ಸ್ವರೂಪವಲ್ಲದ ಕ್ರೈಂ ಮಾಡಿದ ಆರೋಪಿಗಳನ್ನು ಅನಗತ್ಯವಾಗಿ ಪೊಲೀಸರು ಬಂಧಿಸಬಾರದು. ಹಾಗೇ ಈಗಾಗಲೇ ಕಾರಾಗೃಹದಲ್ಲಿರುವ ಕೈದಿಗಳ ಆರೋಗ್ಯದಲ್ಲಿ ಏರುಪೇರಾದರೆ ಗಮನಿಸಿ, ಅಗತ್ಯ ವೈದ್ಯಕೀಯ ಸಲಹೆ ನೀಡಬೇಕು ಎಂದು ಸೂಚಿಸಿದೆ.

ಇನ್ನು ಜೈಲಿನಲ್ಲಿ ಕೈದಿಗಳ ದಟ್ಟಣೆ ಕಡಿಮೆ ಮಾಡಲು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಉನ್ನತ ಸಮಿತಿಯೊಂದನ್ನು ರಚಿಸಬೇಕು. ಕಾರಾಗೃಹಗಳಲ್ಲಿ ಇರುವ ಬಿಡುಗಡೆಗೆ ಯೋಗ್ಯರಾದ ಕೈದಿಗಳನ್ನು, ಆರೋಗ್ಯ ಸಮಸ್ಯೆ ಇರುವವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸುವ ಕೆಲಸವನ್ನು ಈ ಸಮಿತಿ ಮಾಡಬೇಕು. ಹಾಗೇ ಯಾರಿಗೆ ಜಾಮೀನು ನೀಡಬಹುದು? ಪೆರೋಲ್ ಆಧಾರದಲ್ಲಿ ಯಾರನ್ನು ಕಳಿಸಬಹುದು ಎಂಬಿತ್ಯಾಗಿ ಅಂಶಗಳನ್ನು ಸಮಿತಿಯ ನೇತೃತ್ವದಲ್ಲಿ ನಿರ್ಧರಿಸಬೇಕು. ಆದರೆ ಅದಕ್ಕೂ ಮೊದಲು ಸಮಿತಿ ಸೂಕ್ಷ್ಮವಾಗಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹಾಗೇ, ಈಗಾಗಲೇ ಪೆರೋಲದ ಪಡೆದು ಹೊರಗೆ ಇರುವ ಕೈದಿಗಳಿಗೆ ಅದರ ಅವಧಿಯನ್ನು ವಿಸ್ತರಿಸುವಂತೆಯೂ ತಿಳಿಸಿದೆ.

ಇನ್ನು ಕೆಲವು ಕೈದಿಗಳ ಹಿನ್ನೆಲೆಯನ್ನು ಅವಲೋಕಿಸಿದಾಗ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಅಂಥವರನ್ನು ಕಾರಾಗೃಹದಲ್ಲೇ ಇಟ್ಟುಕೊಳ್ಳಬೇಕು. ಆದರೆ ಅವರ ಬಗ್ಗೆಯೂ ಕಾಳಜಿ ವಹಿಸಬೇಕು. ಆರೋಗ್ಯ ಸೇವೆ ಸರಿಯಾಗಿ ಒದಗಿಸಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್​, ಬರೀ ಕೈದಿಗಳನ್ನಷ್ಟೇ ಅಲ್ಲ, ಜೈಲು ಸಿಬ್ಬಂದಿಯನ್ನೂ ಆಗಾಗ ಪರಿಶೀಲನೆ ಮಾಡಬೇಕು. ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು. ಕಾರಾಗೃಹಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂಬಿತ್ಯಾದಿ ಅಂಶಗಳನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.