• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾ ಆತಂಕ ಹಿನ್ನೆಲೆ: 12ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ: 10ನೇ ತರಗತಿ ಪರೀಕ್ಷೆ ರದ್ದು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೊನಾ ಆತಂಕ ಹಿನ್ನೆಲೆ:  12ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ: 10ನೇ ತರಗತಿ ಪರೀಕ್ಷೆ ರದ್ದು
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಏ. 14: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್‌ಸಿ 10ನೇ ತರಗತಿ ಬೋರ್ಡ್‌ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ ಬಳಿಕ, ಸರ್ಕಾರ ಈ ಆದೇಶ ಹೊರಡಿಸಿದೆ. ಹೀಗಾಗಿ
ಮೇ 4ರಿಂದ ಜೂನ್‌ 14ರವರೆಗೆ ನಡೆಯಬೇಕಿದ್ದ ಸಿಬಿಎಸ್‌ಸಿ 12ನೇ ತರಗತಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಅಲ್ಲದೇ ಈ ಪರೀಕ್ಷೆಗಳನ್ನು ನಡೆಸುವ ನೂತನ ದಿನಾಂಕವನ್ನು 15 ದಿನ ಮುಂಚಿತವಾಗಿ ಘೋಷಿಸಲಾಗುವುದು. ಜತೆಗೆ
ಸಿಬಿಎಸ್‌ಸಿ 10ನೇ ತರಗತಿಯ ಪರೀಕ್ಷೆಗಳನ್ನು ಸಹ ರದ್ದು ಮಾಡಲಾಗಿದೆ. ಫಲಿತಾಂಶಗಳಿಗೆ ಮಂಡಳಿ ರೂಪಿಸಲಿರುವ ನಿಯಮಾವಳಿಗಳನ್ನು ಆಧರಿಸಿ ನೀಡಲಾಗುವುದು.

ಸಿಬಿಎಸ್‌ಇ ಮಂಡಳಿಯು ರೂಪಿಸುವ ಕ್ರಮಗಳ (ವಸ್ತುನಿಷ್ಠ ಮಾನದಂಡ) ಆಧಾರ ಮೇಲೆ ಹತ್ತನೇ ತರಗತಿಯ ಫಲಿತಾಂಶವನ್ನು ಸಿದ್ಧಪಡಿಸಲಾಗುತ್ತದೆ. ಕೊರೊನಾ ಎರಡನೇ ಅಲೆ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Related News

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.