• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಳ್ಳಿಗಳಿಗೂ ವಕ್ಕರಿಸಿದ ಕೊರೊನಾ: ಹಾಲಿನ ಡೈರಿಗಳಿಂದ ಹಬ್ಬುತ್ತಿದೆ ಮಹಾಮಾರಿ?: ಎಚ್ಡಿಕೆ ಕಳವಳ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ: ಎಚ್ಡಿಕೆ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 17: ರಾಜ್ಯದಲ್ಲಿ ತಲ್ಲಣ ಮೂಡಿಸಿರುವ ಮಹಾಮಾರಿ ಕೊರೊನಾ ಇದೀಗ ಗ್ರಾಮೀಣ ಪ್ರದೇಶಗಳಿಗೂ ವಕ್ಕರಿಸಿದ್ದು, ಇದರ ಬೆನ್ನಲ್ಲೇ ಗ್ರಾಮೀಣ ಭಾಗದ ಜನರ ಜೀವನಾಡಿ ಎನಿಸಿರುವ ಹಾಲಿನ ಡೈರಿಗಳು‌ ಕೊರೊನಾ ಹರಡುವ ಹಾಟ್ ಸ್ಪಾಟ್ ಆಗಿದ್ಯಾ? ಎಂಬ ಆತಂಕ ಶುರುವಾಗಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವುನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಲು ಹಾಕುವುದು ಬೇಡ. ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು ಎಂಬ ಸಲಹೆ ನೀಡಿದ್ದಾರೆ.

ಜೊತೆಗೆ, ಡೈರಿಗೆ ಹಾಲು ಹಾಕಲು ಬಂದವರು ಕಡ್ಡಾಯವಾಗಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅಲ್ಲದೇ ಕಡ್ಡಾಯವಾಗಿ ಡೈರಿಗಳಲ್ಲಿ ಶುಚಿತ್ವ ಕಾಪಾಡುವುದರ ಜೊತೆಗೆ ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು. ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2021

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.