• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾ ಸೋಂಕು, ಸಾವು, ಚಿಕಿತ್ಸೆ: ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ: ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ತಮಿಳುನಾಡು ವಿಧಾನಸಭೆ ಚುನಾವಣೆ: ಪ್ರಚಾರಕ್ಕೆ ಸಿದ್ದರಾಮಯ್ಯ ಎಂಟ್ರಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 27: ಮಹಾಮಾರಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಲೇ ಇರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರ ಸುಳ್ಳು ಹೇಳಿರುವುದು ಕೊರೊನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ, ಮಾಸ್ಕ್, ಸ್ಯಾನಿಟೈಸರ್ ಪಿಪಿ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿ ವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಸಿಎಂ ಬಿ.ಎಸ್.ವೈ ಮತ್ತು ಸಚಿವ ಡಾ.ಕೆ.ಸುಧಾಕರ್ ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.

ಕೊರೊನಾ ಉಲ್ಭಣಕ್ಕೆ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ.

ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿ ಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320 ಆಗಿದೆ. ಬಿಎಸ್ವೈ ಹಾಗೂ ಸುಧಾಕರ್ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಪ್ರಶ್ನಿಸಿದ್ದಾರೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.