ತೆರಿಗೆ ಇಲಾಖೆ ಬಳಸಿ ಬಿಜೆಪಿ ಬೇರೆ ಪಕ್ಷದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್
ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಕಾಂಗ್ರೆಸ್ಗೆ ಈ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಾರದ ಆರಂಭದಲ್ಲಿಯೂ ನೋಟಿಸ್ ನೀಡಲಾಗಿತ್ತು.
Sorry the page you were looking for cannot be found. Try searching for the best match or browse the links below:
ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಕಾಂಗ್ರೆಸ್ಗೆ ಈ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಾರದ ಆರಂಭದಲ್ಲಿಯೂ ನೋಟಿಸ್ ನೀಡಲಾಗಿತ್ತು.
ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿ ಕುಟುಂಬ ತೀವ್ರ ನಿರಾಸಕ್ತಿ ತಳೆದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಸ್ಮೃತಿ ಇರಾನಿ ವಿರುದ್ದ ಸೋಲನ್ನುಂಡಿದ್ದರು.
ಕುಮಾಸ್ವಾಮಿ ಅಸಮಾಧಾನ ಹೊಂದಿದ್ದಾರೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಪ್ರಸಾರವಾಗುತ್ತಿದ್ದ ಕಾರಣ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ ನಿರ್ಧಾರ ಮಾಡಲಾಗಿದೆ.
ಇದು ಸಹಜ ಸಾವಲ್ಲ, ನನ್ನ ತಂದೆಯನ್ನು ವಿಷ ನೀಡಿ ಸಾಯಿಸಲಾಗಿದೆ ಎಂದು ಮುಕ್ತಾರ್ ಅನ್ಸಾರಿ ಪುತ್ರ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ.
Bengaluru: ದೇಶಾದ್ಯಂತ ಲೋಕಸಭಾ ಚುನಾವಣೆಯ (Lok Sabha Election Karnataka) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಅಧಿಕೃತ ಪ್ರಕ್ರಿಯೆ ಇಂದಿನಿಂದ...
Bengaluru: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಪ್ರಯಾಣಿಕರ ಮೇಲೆ NHAI ಗಾಯದ (NHAI Toll Price Increase) ಮೇಲೆ ಬರೆ ಎಳೆಯಲು ಹೊರಟಿದೆ. ಏಪ್ರಿಲ್ 1 ರಿಂದ...
ಸೌಥ್ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ (ಎಸ್ಇಸಿಎಲ್) ನಲ್ಲಿ ವಿವಿಧ ಹುದ್ದೆಗಳ (Jobs 2024 in SECL) ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಪ್ರಕಾರ, ಮೆಡಿಕಲ್ ಸ್ಪೆಷಲಿಸ್ಟ್,...
Bengaluru: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಗೋವಿಂದ್ ಕಾರಜೋಳ (Ticket by BJP - Govind Karjol) ಅವರಿಗೆ ಬಿಜೆಪಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ...
ಕಪ್ಪು ಹಣವನ್ನು ಮೂಲದಿಂದ ನಾಶ ಮಾಡುತ್ತೇವೆ ಅಂತ ಹೇಳಿ ನೋಟು ಬ್ಯಾನ್ ಮಾಡಿ, ಸಾಮಾನ್ಯ ಜನರ ಪ್ರಾಣ ಹಿಂಡಿದ ಪಕ್ಷವೇ ಇವತ್ತು ಸಾವಿರಾರು ಕೋಟಿ ಕಪ್ಪು ಹಣವನ್ನು...