• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

18-44ರ ವಯಸ್ಸಿನವರಿಗೆ ಕೋವಿಡ್​ 19 ಸದ್ಯಕ್ಕೆ ಲಸಿಕೆ ಇಲ್ಲ; ಛತ್ತೀಸಗಢ ಸರ್ಕಾರದ ನಿರ್ಧಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
18-44ರ ವಯಸ್ಸಿನವರಿಗೆ ಕೋವಿಡ್​ 19 ಸದ್ಯಕ್ಕೆ ಲಸಿಕೆ ಇಲ್ಲ; ಛತ್ತೀಸಗಢ ಸರ್ಕಾರದ ನಿರ್ಧಾರ
0
SHARES
0
VIEWS
Share on FacebookShare on Twitter

ಛತ್ತೀಸ್ ಗಢ, ಮೇ. 07: ಕೊರೋನಾ ಎರಡನೇ ಅಲೆ ತೀವ್ರವಾಗಿ ಹಬ್ಬತ್ತಿರುವುದರಿಂದ ಕೇಂದ್ರ ಸರ್ಕಾರ ೧೮ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವಂತೆ ಆದೇಶ ನೀಡಿತ್ತು. ಆದರೆ ಲಸಿಕೆ ಅಭಾವದಿಂದಾಗಿ ಈಗಾಗಲೇ ಮೊದಲನೇ ಡೋಸ್ ಪಡೆದ ೪೫ವರ್ಷದ ಮೇಲ್ಪಟ್ಟರಿಗೂ ಎರಡನೇ ಡೋಸ್ ಲಭ್ಯವಾಗುತ್ತಿಲ್ಲ. ಇದೇ ಹಿನ್ನಲೆ ಛತ್ತೀಸಗಡ ಸರ್ಕಾರ ಮೂರನೇ ಹಂತದ ಅಂದರೆ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನವರ ಲಸಿಕೆ ವಿತರಣೆ ಕಾರ್ಯವನ್ನು ತಾತ್ಕಲಿಕವಾಗಿ ಅಮಾನತು ಮಾಡಿದೆ. ಆದ್ಯತಾನುಸರವಾಗಿ ಈ ಲಸಿಕೆ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ

ರಾಜ್ಯ ಸರ್ಕಾರ ಏಪ್ರಿಲ್​ 30ರಿಂದ ಲಸಿಕೆ ನೀಡಲು ಸೂಚನೆ ನೀಡಿದ್ದು, ಮೊದಲು ಬಡವರಲ್ಲಿ ಕಡು ಬಡವರಿಗೆ ನೀಡಬೇಕು. ನಂತರ ಬಿಪಿಎಲ್​ ವರ್ಗದವರಿಗೆ ನಂತರ ಬಡತನ ರೇಖೆ ಮೇಲಿನ ಗುಂಪಿನವರಿಗೆ ಲಸಿಕೆ ನೀಡಲಾಗುವುದು ಎಂದು ಛತ್ತೀಸಗಡ ಸರ್ಕಾರ ಆದೇಶಿಸಿತ್ತು. ಮೇ 1ರಿಂದ ಮೂರನೇ ಹಂತದ ಲಸಿಕೆ ಆರಂಭವಾಗಿದ್ದು ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿತು. ಬಳಿಕ ಆದೇಶ ನೀಡಿದ ನ್ಯಾಯಲಯ ಲಸಿಕೆಗಳ ಹಂಚಿಕೆಯ ಅನುಪಾತವನ್ನು ಸಮನಾಗಿ ನಿಗದಿಪಡಿಸುವಂತೆ ತಿಳಿಸಿದೆ.

ಹೈ ಕೋರ್ಟ್​ ಆದೇಶದ ಬೆನ್ನಲ್ಲೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಮೂಲಕ ದುರ್ಬಲ ವರ್ಗದವರಿಗೆ ರೋಗ ಹರಡದಂತೆ ತಡೆಗಟ್ಟಲು ಯೋಜನೆ ರೂಪಿಸಿದೆ. ಈ ನಡುವೆ 44 ವರ್ಷ ಮೇಲ್ಪಟ್ಟವರಿಗೆ ಎಂದಿನಂತೆ ಲಸಿಕೆ ವಿತರಣಾ ಕಾರ್ಯ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.